ಈ 10 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಾಗು ಅನ್ನಭಾಗ್ಯ ಅಕ್ಕಿ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ಜಮಾ.!

Gruhalakshmi Scheme

Gruhalakshmi Scheme : ಇಡೀ ಕರ್ನಾಟಕದ ಎಲ್ಲ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭಾರಿ ದೊಡ್ಡ ಗುಡ್ ನ್ಯೂಸ್. ಇಲ್ಲಿಯವರೆಗೂ ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳ ಹಣ ಜಮಾ ಆಗಿಲ್ಲ. ಅವರಿಗೆ ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಯಾರಿಗೆಲ್ಲ ಬಂದಿಲ್ಲವೋ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. WhatsApp Group Join Now ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಮಧ್ಯಾಹ್ನ 3:00 ಗಂಟೆಗೆ ಹಣ ಬಿಡುಗಡೆ ಆಗಲಿದೆ. ಉಳಿದ ಜಿಲ್ಲೆಗಳಿಗೆ ಹಂತ … Read more

ಹೆತ್ತಪ್ಪನ ಎದೆಗೆ ಚೂರಿಯಿಂದ ತಿವಿದ ಪಾಪಿ ಮಗ..! ಬುದ್ಧಿ ಹೇಳೋ ಅಪ್ಪಂದಿರೇ ಜೋಪಾನ.!

ಪಾಪಿ ಪುತ್ರನೊಬ್ಬ ಬುದ್ಧಿವಾದ ಹೇಳಿದ ಹೆತ್ತಪ್ಪನನ್ನೇ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. WhatsApp Group Join Now ಮೃತ ತಂದೆಯನ್ನು ಮಾಜಿ ಸೈನಿಕ ಚನ್ನಬಸಪ್ಪ (61) ಎಂದು ಗುರುತಿಸಲಾಗಿದ್ದು, ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿಯನ್ನು ಅಮಿತ್ (21) ಎಂದು ಗುರುತಿಸಲಾಗಿದೆ. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? … Read more

PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.

PM Awas Yojana

PM Awas Yojana : ಎಲ್ಲರಿಗೂ ನಮಸ್ಕಾರ, ಈ ಲೇಖನದಲ್ಲಿ ನಾವು ನಿಮಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಗ್ಗೆ ತಿಳಿಸುತ್ತೇವೆ. ಇದರರ್ಥ ಪ್ರಧಾನಿಯವರು ಮನೆಯಿಲ್ಲದವರಿಗೆ ಮನೆಗಳನ್ನು ನಿರ್ಮಿಸಲು ₹1.5 ಲಕ್ಷ ರೂಪಾಯಿಗಳವರೆಗೆ ಸಹಾಯವನ್ನು ಒದಗಿಸುತ್ತಾರೆ. ಇದರ ಬಗ್ಗೆ ವಿವರವಾದ ಮಾಹಿತಿಯನ್ನು ನಾವು ನಿಮಗೆ ಒದಗಿಸುತ್ತೇವೆ ಮತ್ತು ಈ ಯೋಜನೆಗೆ ನೀವು ಹೇಗೆ ಅರ್ಜಿ ಸಲ್ಲಿಸಬಹುದು.? ಇದನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಸ್ನೇಹಿತರೇ, ಈ ಕಾರ್ಯಕ್ರಮವು ಬಡವರು ಅಥವಾ ಗ್ರಾಮೀಣ … Read more

Gruhalakshmi Scheme : ಈ ಮಹಿಳೆಯರಿಗೆ ‘ಗೃಹಲಕ್ಷ್ಮೀ’ ಯೋಜನೆಯ ಹಣ ರದ್ದು.! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮೀ ಯೋಜನೆ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಪುರುಷರ ಮೇಲೀನ ಮಹಿಳೆಯರ ಅವಲಂಬನೆ ಕಮ್ಮಿ ಆಗುತ್ತಿದೆ. ಗ್ರಾಮೀಣ ಭಾಗದ ಆರ್ಥಿಕತೆ ವೃದ್ಧಿಸುತ್ತಿದೆ ಎಂಬಿತ್ಯಾದಿ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. WhatsApp Group Join Now ಇವೆಲ್ಲದರ ನಡುವೆ ಅಪಾತ್ರರಿಗೂ ಗೃಹಲಕ್ಷ್ಮೀ ಯೋಜನೆ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ನಡೆಯುತ್ತಿದೆ. ಕಾರ್ಮಿಕರಿಗೆ ಸಿಹಿಸುದ್ಧಿ.! ಮದುವೆಗೆ ಸರ್ಕಾರದಿಂದ ಸಿಗಲಿದೆ ₹60,000/- … Read more

ಬಿಪಿಎಲ್ ಕಾರ್ಡ್ ದಾರರಿಗೆ ತಿಂಗಳಿಂದ ಹೆಚ್ಚುವರಿ ಅಕ್ಕಿ, ಹಣವೂ ಇಲ್ಲ : ‘ಗೃಹಲಕ್ಷ್ಮಿ’ಯರದ್ದೂ ಇದೇ ಪಾಡು.!

ಕನ್ನಡ ನ್ಯೂಸ್ ಟೈಮ್ : ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ಬದಲಿಗೆ ನೀಡುತ್ತಿದ್ದ ಹಣ ಕಳೆದ 5 ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಬಿಪಿಎಲ್ ಕಾರ್ಡ್ ನ ಗರಿಷ್ಠ ನಾಲ್ಕು ಸಂಖ್ಯೆಯ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಅಕ್ಕಿ ಪೂರೈಕೆಯಾಗದ ಕಾರಣ ಪ್ರತಿಯೊಬ್ಬರಿಗೂ ಐದು ಕೆಜಿ ಅಕ್ಕಿ ನೀಡಿ ಉಳಿದ ಐದು ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. WhatsApp Group Join Now Bank Updates : ಒಂದಕ್ಕಿಂತ ಹೆಚ್ಚು … Read more

ವಿಡಿಯೋ ತೋರಿಸಿ ಅನುಕರಿಸುವಂತೆ ಟಾರ್ಚರ್‌! ದಿನಕ್ಕೆ ಎರಡು ಮಾತ್ರೆ ಸೇವಿಸುತ್ತಿದ್ದನಂತೆ.. ಪ್ರಾಣಬಿಟ್ಟ ಹೆಂಡತಿ

ಕನ್ನಡ ನ್ಯೂಸ್ ಟೈಮ್ : ಸಾಮಾನ್ಯವಾಗಿ ಮದುವೆ ಆಗುತ್ತಾರೆ ಎಂದರೆ ವಂಶ ಬೆಳೆಸಲು ಹಾಗೂ ಲೈಂಗಿಕ ಆಸೆಯನ್ನು ಈಡೇರಿಸಿಕೊಳ್ಳಲು ಎಂದು ಅರ್ಥ. ಆದರೆ, ಇಲ್ಲೋರ್ವ ಮದುವೆಯನ್ನೇನೋ ಆಗಿದ್ದಾನೆ. ಆದರೆ ಈತ ಮಾಡಬಾರದ ಕೃತ್ಯ ಮಾಡಿ ತನ್ನ ಹೆಂಡತಿ ಸಾಯುವಂತೆ ಮಾಡಿದ್ದಾನೆ. WhatsApp Group Join Now ಹೌದು, ವಿಶಾಖಪಟ್ಟಣದ ಗೋಪಾಲಪಟ್ಟಣದ ವೆಂಕಟಪುರಂ ನಂದಮೂರಿ ನಗರದಲ್ಲಿ 23 ವರ್ಷದ ಮಹಿಳೆಯೊಬ್ಬರು ತಮ್ಮ ಪತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ … Read more

Gold Rate : ಭಾರೀ ಇಳಿಕೆ ಕಂಡಿದ ಚಿನ್ನದ ಬೆಲೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,890/- ರೂಪಾಯಿ ಆಗಿದೆ. 10 ಗ್ರಾಂ ಗೆ ₹78,900/- ರೂಪಾಯಿ ಆಗಿದೆ. 100 ಗ್ರಾಂ ಗೆ ₹7,89,000/- ರೂಪಾಯಿ … Read more

10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!

ಕನ್ನಡ ನ್ಯೂಸ್ ಟೈಮ್ : ಸ್ವಂತ ವ್ಯಾಪಾರ ಆರಂಭಿಸಬೇಕು ಎನ್ನುವುದು ಯುವ ಜನತೆಯ ಕನಸು ಇಂತಹ ಐಡಿಯಾಗಳು ಎಲ್ಲರಿಗೂ ಬರುತ್ತವೆ ಆದರೆ ಕಾರ್ಯಗತಗೊಳಿಸುವುದಕ್ಕೆ ಸಾಕಷ್ಟು ಸವಾಲುಗಳು ಎದುರಾಗುತ್ತವೆ. ಇವುಗಳಲ್ಲಿ ಒಂದು ಬಂಡವಾಳದ ಕೊರತೆ. ನೀವು ಕೂಡ ಇದೇ ರೀತಿ ಉತ್ಪಾದನ ವಲಯದಲ್ಲಿ ತೊಡಗಿಕೊಂಡು ಸ್ವಂತ ಉದ್ಯಮ ಆರಂಭಿಸುವ ಅಥವಾ ವ್ಯಾಪಾರ ಮಾಡಬೇಕೆಂಬ ಯೋಜನೆಯಲ್ಲಿದ್ದು ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದರೆ ಸರ್ಕಾರದ ಕಡೆಯಿಂದ ಸಿಗುತ್ತಿರುವ ಉದ್ಯಮ ಸಾಲ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದು. WhatsApp Group Join Now ಸ್ವಂತ ಮನೆ … Read more

Ration Card Updates : ರೇಷನ್‌ ಕಾರ್ಡ್‌ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ.! ಹೇಗೆ ಅರ್ಜಿ ಸಲ್ಲಿಸುವುದು.?

ಕನ್ನಡ ನ್ಯೂಸ್ ಟೈಮ್ : ರಾಜ್ಯದ ಜನರ ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ(Ration Card) ಸಹ ಒಂದಾಗಿದೆ. ರಾಜ್ಯ ಸರ್ಕಾರವು ಪಡಿತರ ಚೀಟಿ ಹೊಂದಿದಂತಹ ಜನರಿಗೆ ಪ್ರತಿ ತಿಂಗಳೂ ಕಡಿಮೆ ಬೆಲೆಯಲ್ಲಿ ಪಡಿತರವನ್ನು ನೀಡುತ್ತದೆ. ಅದರಲ್ಲೂ ಬಿಪಿಲ್‌ ಕಾರ್ಡ್‌ದಾರರಿಗೆ(BPL Card) ಹೆಚ್ಚಿನ ಸೌಲಭ್ಯವನ್ನು ನೀಡಲಾಗುತ್ತದೆ. WhatsApp Group Join Now ಇದೀಗ ಹೊಸ ರೇಷನ್‌ ಕಾರ್ಡ್‌ಗೆ(New ration card) ಅರ್ಜಿ(Application) ಸಲ್ಲಿಸಬಯಸುವವರಿಗೆ ಆಹಾರ ಇಲಾಖೆ (Food Department) ಪಡಿತರ ಚೀಟಿ ದಾರರಿಗೆ ಮತ್ತೊಮ್ಮೆ ಗುಡ್‌ ನ್ಯೂಸ್‌ ಕೊಟ್ಟಿದ್ದು, … Read more

Train Ticket : ಶೇ.50ರಷ್ಟು ರಿಯಾಯಿತಿ ಘೋಷಿಸಿದ ಭಾರತೀಯ ರೈಲ್ವೆ – ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್.!

Train Ticket : ಫೆಬ್ರವರಿ 15, 2025 ರಿಂದ ಹಿರಿಯ ನಾಗರಿಕರಿಗೆ ವಿಶೇಷ ಶುಲ್ಕ ರಿಯಾಯಿತಿಯನ್ನು ಭಾರತೀಯ ರೈಲ್ವೆ ಹೊರತಂದಿದೆ. ಈ ಯೋಜನೆಯಡಿ, 58 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರು 50% ರಿಯಾಯಿತಿಯನ್ನು ಪಡೆಯುತ್ತಾರೆ ಮತ್ತು 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪುರುಷರು ಟಿಕೆಟ್ ದರದಲ್ಲಿ 40% ರಿಯಾಯಿತಿಗೆ ಅರ್ಹರಾಗಿರುತ್ತಾರೆ. WhatsApp Group Join Now Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? … Read more