ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮದುವೆಯಾದ ಕೆಲ ವರ್ಷಗಳಲ್ಲೇ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರ ಜೊತೆ ಸೇರಿದ ಹತ್ಯೆ ಮಾಡಿದ್ದಳು. ಈ ಪ್ರಕರಣದ ತೀರ್ಪು ಇದೀಗ ಹೊರಬಿದ್ದಿದೆ.ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ. WhatsApp Group Join Now ಅಕ್ರಮ ಸಂಬಂಧ ಹಲವು ಸಂಸಾರಗಳನ್ನು ಹಾಳು ಮಾಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುವ ಪತಿ ಅಥವಾ ಪತ್ನಿಯನ್ನು ಹತ್ಯೆ ಮಾಡಿದ ಹಲವು ಘಟನೆಗಳು ನಡೆದಿದೆ. ಹೀಗೆ ಶಿವಮೊಗ್ಗದ ಭದ್ರಾವತಿಯ ಪೇಪರ್‌ಟೌನ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ … Read more

ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!

ಇಂದಿನ ಬದಲಾದ ಆಹಾರ ಪದ್ಧತಿ ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಅನೇಕರು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಮೂಲವ್ಯಾಧಿ ಅಥವಾ ಫೈಲ್ಸ್ (Piles). ಮಲವಿಸರ್ಜನೆಯ ಸಮಯದಲ್ಲಿ ವಿಪರೀತ ನೋವು, ಗುದದ್ವಾರದ ಭಾಗದಲ್ಲಿ ಊತ ಮತ್ತು ರಕ್ತಸ್ರಾವದಂತಹ ಲಕ್ಷಣಗಳು ವ್ಯಕ್ತಿಯನ್ನು ಹೈರಾಣಾಗಿಸುತ್ತವೆ. WhatsApp Group Join Now ಮೂಲವ್ಯಾಧಿಗೆ ಪ್ರಮುಖ ಕಾರಣವೇನು.? ದೀರ್ಘಕಾಲದ ಮಲಬದ್ಧತೆ ಮೂಲವ್ಯಾಧಿಗೆ ಅತಿ ದೊಡ್ಡ ಕಾರಣ. ಮೂಲವ್ಯಾಧಿಯಲ್ಲಿ ಪ್ರಮುಖವಾಗಿ ಎರಡು ವಿಧಗಳಿವೆ: ಬಾಹ್ಯ ಮೂಲವ್ಯಾಧಿ: ಇಲ್ಲಿ ಗುದದ್ವಾರದ ಸುತ್ತ ಊತ, ತುರಿಕೆ ಮತ್ತು ಉರಿ ಹೆಚ್ಚಾಗಿರುತ್ತದೆ. … Read more

ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ

ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಉಡುಗೊರೆ ನೀಡಿದೆ. ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ. WhatsApp Group Join Now ಮೂಲ ವೇತನದ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ. ಈ ಹೆಚ್ಚಳವು ಜನವರಿ 1, 2026 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವುದರಿಂದ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಿದೆ. ಈ ಮಹತ್ವದ ನಿರ್ಧಾರವನ್ನು ಕರ್ನಾಟಕ … Read more

ಸಾನ್ವಿ ಸುದೀಪ್‌ ಬೆನ್ನ ಮೇಲೆ ಅರಳಿದ ಗಣಪತಿ ದೇವರ ಟ್ಯಾಟೂ.. ಇದಕ್ಕಾಗಿ ಹೋಗಿದ್ದು ಯಾವ ನಗರಕ್ಕೆ? ವಿಡಿಯೋ

ಸ್ಯಾಂಡಲ್‌ವುಡ್‌ನ ಕಿಚ್ಚ ಸುದೀಪ್‌ ಅವರು ದೊಡ್ಡ ದೊಡ್ಡ ಪ್ರಾಜೆಕ್ಟ್‌ಗಳಲ್ಲಿ ಫುಲ್‌ ಬ್ಯುಸಿ ಇದ್ದಾರೆ. ಈಗಾಗಲೇ ಅವರ ಮಾರ್ಕ್‌ ಸಿನಿಮಾ ಬಿಗ್‌ ಸಕ್ಸಸ್‌ ಕಂಡಿದೆ. ಈ ಸಿನಿಮಾದಲ್ಲಿ ಸುದೀಪ್‌ ಅವರ ಮುದ್ದಿನ ಮಗಳು ಹಾಡೊಂದನ್ನು ಹಾಡಿದ್ದು ಇದು ಕೂಡ ದೊಡ್ಡ ಯಶಸ್ಸು ಕಂಡಿತು. WhatsApp Group Join Now ಹೈದರಾಬಾದ್‌ನಲ್ಲಿ ಶಿಕ್ಷಣ ಅಭ್ಯಾಸವನ್ನು ಮುಗಿಸಿರುವ ಸಾನ್ವಿ ಅವರು, ಮ್ಯೂಸಿಕ್‌, ಪೇಟಿಂಗ್‌ ಹಾಗೂ ಗಾಯನದಲ್ಲಿ ಅತ್ಯಂತ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಇದೀಗ ಕಿಚ್ಚ ಸುದೀಪ್‌ ಅವರ ಮಗಳು ಸಾನ್ವಿ ಅವರು … Read more

ನಾದಿನಿಯ ಫೋಟೋ ತೆಗೆದಿದ್ದಕ್ಕೆ “ಬಾವ” ನೆಗೆ ಧಕ್ಕೆ – ಐವರ ಮೇಲೆ ಆಸಿಡ್ ದಾಳಿ.!

ಹುಬ್ಬಳ್ಳಿ ನಗರದ ತಾರಿಹಾಳದ ವಾಜಪೇಯಿ ನಗರದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಕೌಟುಂಬಿಕ ಜಗಳ ವಿಕೋಪಕ್ಕೆ ಹೋಗಿದ್ದು, ಪತಿಯೇ ತನ್ನ ಪತ್ನಿ ಹಾಗೂ ಆರು ತಿಂಗಳ ಹಸುಗೂಸು ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಆಯಸಿಡ್ ದಾಳಿ ಮಾಡಿದ್ದಾನೆ. WhatsApp Group Join Now ಫೋಟೋ ವಿಚಾರಕ್ಕೆ ಶುರುವಾದ ಕಿರಿಕ್ ಆರೋಪಿ ಸುರೇಶ್ ಬೈಲ್ ಪತ್ತಾರ ವೃತ್ತಿಯಲ್ಲಿ ತಾಮ್ರ ಮತ್ತು ಹಿತ್ತಾಳೆ ಕೆಲಸ ಮಾಡುತ್ತಿದ್ದನು. ಮನೆಯಲ್ಲಿ ತನ್ನ ನಾದಿನಿಯರ ಫೋಟೋ ತೆಗೆಯುವ ವಿಚಾರವಾಗಿ ಸುರೇಶ್ … Read more

ಆಸ್ತಿ ಹಪಾಹಪಿಗೆ ರಕ್ತ ಸಂಬಂಧಗಳ ಬಲಿ.! ತಾಯಿ, ತಮ್ಮನನ್ನೇ ಕೊಲೆಗೈದ ಪಾಪಿ ಮಗ.!

ಜಗತ್ತಿನಾದ್ಯಂತ ತಾಯಂದಿರ ದಿನವನ್ನು ಆಚರಿಸಲಾಗುತ್ತಿದ್ದ ದಿನವೇ ಮಾನವೀಯತೆ ತಲೆತಗ್ಗಿಸುವಂತಹ ಘಟನೆಯೊಂದು ದೆಹಲಿಯಲ್ಲಿ ಜರುಗಿದೆ. ಪ್ರೀತಿ ಮತ್ತು ಮಮತೆಯ ಸಂಕೇತವಾಗಿರಬೇಕಾದ ಮಗನೇ ಕ್ರೂರವಾಗಿ ವರ್ತಿಸಿ ತನ್ನ ತಾಯಿಯನ್ನೇ ಇಲ್ಲವಾಗಿಸಿದ್ದಾನೆ. WhatsApp Group Join Now ಹಣ ಮತ್ತು ಆಸ್ತಿಯ ಮೇಲಿನ ವ್ಯಾಮೋಹ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಈ ಭೀಕರ ಕೃತ್ಯದಲ್ಲಿ ಕೇವಲ ತಾಯಿ , ತನ್ನ ಒಡಹುಟ್ಟಿದ ತಮ್ಮನನ್ನೂ ಕೂಡ ಆರೋಪಿ ಹತ್ಯೆ ಮಾಡಿದ್ದಾನೆ. ಮನೆಯ ಹಂಚಿಕೆ ಮತ್ತು ಆಸ್ತಿಗೆ ಸಂಬಂಧಿಸಿದಂತೆ ಕುಟುಂಬದಲ್ಲಿ ಕಳೆದ ಕೆಲವು ಸಮಯದಿಂದ ಕಿತ್ತಾಟ … Read more

‘ಇಂಧನ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ..’ ಪ್ರಧಾನಿ ಮೋದಿ ಮಹತ್ವದ ಕರೆ

ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮೂಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. WhatsApp Group Join Now ಜಾಗತಿಕ ಬಿಕ್ಕಟ್ಟನ್ನು ಎಷ್ಟೇ ನಿಭಾಯಿಸಿದರೂ ಸಾಲದು. ಸಾಧ್ಯವಾದಷ್ಟು ಪೆಟ್ರೋಲ್-ಡೀಸೆಲ್ ಅನ್ನು ಮಿತವಾಗಿ ಬಳಸುವ ಮೂಲಕ ದೇಶದ ಮೀಸಲು ಸಂಪತ್ತನ್ನು ಉಳಿಸಲು ಜನರು ಕೈಜೋಡಿಸಬೇಕು. ತೈಲವನ್ನು ಮಿತವಾಗಿ ಬಳಸಬೇಕು ಮತ್ತು ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ಮಾಡುವ ಸಂಸ್ಕೃತಿಗೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದ್ದಾರೆ. … Read more

ಕೊರೋನಾ ಬಳಿಕ ವಿಶ್ವದೆಲ್ಲೆಡೆ ಹರಡುತ್ತಿದೆ ‘ಹ್ಯಾಂಟಾ ವೈರಸ್’… ಈ ಲಕ್ಷಣ ಕಂಡು ಬಂದ್ರೆ ಹುಷಾರಾಗಿರಿ

ಭಾರತವು ಕೆಲವು ವರ್ಷಗಳ ಹಿಂದೆ ಕೊರೋನಾ ವೈರಸ್ ನಿಂದ ಬಳಲಿತ್ತು, ಇದೀಗ ಮತ್ತೊಂದು ವೈರಸ್ ಪ್ರಪಂಚವನ್ನು ಗಂಭೀರವಾಗಿ ಕಾಡುತ್ತಿದೆ. ‘ಹ್ಯಾಂಟಾ ವೈರಸ್’ ಬೆದರಿಕೆ ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿದೆ ಮತ್ತು ಇದು ಗಂಭೀರ ಕಳವಳಕಾರಿ ವಿಷಯವಾಗಿದೆ. WhatsApp Group Join Now ಈ ವೈರಸ್ ಪ್ರಕರಣಗಳನ್ನು ನೋಡಿ, ಜನರ ಆತಂಕವೂ ಹೆಚ್ಚಾಗಿದೆ. ಅನೇಕ ದೇಶಗಳು ಈ ವೈರಸ್ ಬಗ್ಗೆ ಜಾಗರೂಕವಾಗಿವೆ. ಇದು ಹಲವು ಲಕ್ಷಣಗಳನ್ನು ಹೊಂದಿದೆ, ಆದರೆ ಜನರು ಹೆಚ್ಚಾಗಿ ಅವುಗಳನ್ನು ನಿರ್ಲಕ್ಷಿಸುತ್ತಾರೆ, ಇದರಿಂದಾಗಿ ಅಪಾಯವು ಮಾರಕವಾಗಬಹುದು. ಪ್ರಸ್ತುತ, … Read more

ಕಣ್ಣ ಮುಂದೆ ಮಗುವನ್ನು ಚಿರತೆ ಕೊಂದಿತು, ಮಲೆ ಮಹದೇಶ್ವರದಲ್ಲಿ ಮಗನ ಕಳ್ಕೊಂಡ ತಾಯಿ ಆಕ್ರಂದನ

ತಾಯಿ ಜೊತೆ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗಿದ್ದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾದ ಘಟನೆ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ನನ್ನ ಮಗುವನ್ನು ಕಣ್ಣ ಮುಂದೆ ಚಿರತೆ ಎತ್ತಿಕೊಂಡು ಹೋಗಿ ಕೊಂದಿತು ಎಂದು ಕಣ್ಣೀರಿಟ್ಟಿದ್ದಾರೆ. WhatsApp Group Join Now ತಾಯಿ ಜೊತೆ ದೇವರ ದರ್ಶನಕ್ಕಾಗಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಬೆಂಗಳೂರಿನ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆಗೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ. ತಾಯಿ ಮುಂದೆ ಮಗನ ಎತ್ತಿಕೊಂಡು ಹೋದ ಚಿರತೆ ಕೊಂದು ಹಾಕಿದೆ. … Read more

ಇನ್‌ಸ್ಟಾಗ್ರಾಮ್‌ನಲ್ಲಿ ಶುರುವಾದ ಪ್ರೇಮ ಕಥೆ: ಬೆಂಗಳೂರಿನಲ್ಲಿ ಲಿವ್-ಇನ್ ಪಾರ್ಟ್‌ನರ್ ಸಾವು, ಪ್ರಿಯತಮೆ ನಾಪತ್ತೆ

ಇಲ್ಲಿನ ಶ್ರೀಗಂಧನಗರದ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ 28 ವರ್ಷದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪ್ರಿಯತಮೆಯ ಕಿರುಕುಳವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. WhatsApp Group Join Now ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ ಮೃತ ಯುವಕನನ್ನು ಚಿತ್ರದುರ್ಗ ಜಿಲ್ಲೆಯ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಗಾರ್ಮೆಂಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ತನಿಖೆಯ ಪ್ರಾಥಮಿಕ ವರದಿಗಳ ಪ್ರಕಾರ, ತಿಪ್ಪೇಸ್ವಾಮಿಗೆ … Read more