SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ (SSLC) 33% ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. WhatsApp Group Join Now ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ … Read more

ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ

ವೈಟ್ ಬೋರ್ಡ್ ವಾಹನಗಳು ಅಂದರೆ ಖಾಸಗಿ ವಾಹನಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಈಗ ದೇಶಾದ್ಯಂತ ಕೆಲವು ಹೊಸ ನಿಯಮವನ್ನ ಜಾರಿಗೆ ತಂದಿದೆ. ರಸ್ತೆ ಅಪಘಾತಗಳನ್ನ ಕಡಿಮೆ ಮಾಡಲು ಹಾಗೂ ಸಂಚಾರ ನಿಯಮವನ್ನ ಇನ್ನಷ್ಟು ಕಠಿಣ ಮಾಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈಗ ವೈಟ್ ಬೋರ್ಡ್ ವಾಹನಗಳಿಗೆ ಸಂಬಂಧಪಟ್ಟಂತೆ ಕೆಲವು ಹೊಸ ನಿಯಮವನ್ನ ಜಾರಿಗೆ ತಂದಿದೆ. WhatsApp Group Join Now PhonePe Loan: ಫೋನ್ ಪೇಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ … Read more

ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025

ಹಲವು ವರ್ಷಗಳಿಂದ ಸರ್ಕಾರಿ ಭೂಮಿಯನ್ನ ಬಳಕೆ ಮಾಡಿಕೊಳ್ಳುತ್ತಿರುವವರಿಗೆ ಈಗ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿಯನ್ನ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆಯನ್ನು ಕೊಟ್ಟು ಅವರನ್ನ ಒಕ್ಕಲೆಬ್ಬಿಸಬಾರದು ಅಂತ ಈಗ ಸಾರ್ವಜನಿಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನು ಕೊಟ್ಟಿದ್ದಾರೆ. WhatsApp Group Join Now ಸಾಕಷ್ಟು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿಯನ್ನ ಮಾಡುತ್ತಿರುವ … Read more

Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹11,795/- ರೂಪಾಯಿ ಆಗಿದೆ. 10 ಗ್ರಾಂ ಗೆ ₹1,17,950/- ರೂಪಾಯಿ. 100 ಗ್ರಾಂ ಗೆ ₹11,79,500/- ರೂಪಾಯಿ ಆಗಿದೆ. … Read more

ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike

ಇಪಿಎಫ್ ಪಿಂಚಣಿದಾರರಿಗೆ ಇದೀಗ ಭಾರೀ ಶುಭ ಸುದ್ದಿ ಬಂದಿದೆ. ಹೌದು, ಪಿಂಚಣಿ ಶೀಘ್ರವೇ ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೇಶಾದ್ಯಂತ ಲಕ್ಷಾಂತರ ಇಪಿಎಸ್ ಪಿಂಚಣಿದಾರರು ದಶಕದಿಂದ ಎದುರು ನೋಡ್ತಾ ಇದ್ದಂತಹ ಕನಿಷ್ಠ ಪಿಂಚಣಿ ಹೆಚ್ಚಳದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಗುವ ಸಾಧ್ಯತೆ ಕೂಡ ಇದೆ ಅಂತ ಹೇಳಲಾಗ್ತಾ ಇದೆ. WhatsApp Group Join Now ಪ್ರಸ್ತುತ 1000 ಇರುವ ಮಾಸಿಕ ಕನಿಷ್ಠ ಪಿಂಚಣಿ ಮೊತ್ತವನ್ನ 7000 ರವರೆಗೆ ವಿಸ್ತರಣೆ ಮಾಡುವ ಸಾಧ್ಯತೆ ಬಗ್ಗೆ ಕೇಂದ್ರ ಸರ್ಕಾರ … Read more

ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act

ಹಿಂದೂ ಉತ್ತರಾಧಿಕಾರ ಕಾಯ್ದೆ 2005ರ ಪ್ರಕಾರ ಹೆಣ್ಣು ಮಕ್ಕಳು ತಂದೆಯ ಸ್ವಂತ ಆಸ್ತಿನಲ್ಲಿ ಸಮಪಾಲನ್ನ ಹೊಂದಿದ್ದಾರೆ. ಆದರೆ ಕೆಲವು ನಿರ್ದಿಷ್ಟ ಸಂದರ್ಭದಲ್ಲಿ ಮಾತ್ರ ಹೆಣ್ಣು ಮಕ್ಕಳಿಗೆ ಆಸ್ತಿ ಸಿಗುವುದಿಲ್ಲ. WhatsApp Group Join Now ಸ್ವಂತ ಸಂಪಾದಿತ ಆಸ್ತಿ ತಂದೆ ತನ್ನ ಸ್ವಂತ ಗಳಿಕೆಯಿಂದ ಖರೀದಿಸಿದ ಆಸ್ತಿಯ ಮೇಲೆ ಅವರಿಗೆ ಪೂರ್ಣ ಹಕ್ಕಿರುತ್ತದೆ ಅಂದ್ರೆ ತಂದೆಗೆ ಪೂರ್ಣ ಹಕ್ಕಿರುತ್ತದೆ. ಅವರು ಅದನ್ನ ಮಾರಾಟ ಮಾಡಬಹುದು ಅಥವಾ ಉಡುಗೊರೆಯಾಗಿ ನೀಡಬಹುದು ಅಥವಾ ವಿಲ್ ಮೂಲಕ ಯಾರಿಗಾದ್ರೂ ಬಿಟ್ಟುಕೊಡಬಹುದು. ಇದು … Read more

ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ

ನೀವು ಕೂಡ ರೈತರಾಗಿದ್ದರೆ ಅಥವಾ ನಿಮ್ಮ ಮನೆಯಲ್ಲಿ ಕೃಷಿಭೂಮಿ ಇದ್ದರೆ ಇನ್ನು ಮುಂದೆ ನೀವು ರಾಜ್ಯ ಸರ್ಕಾರದಿಂದ ಈ ಸೇವೆಯನ್ನ ಉಚಿತವಾಗಿ ಪಡೆದುಕೊಳ್ಳಬಹುದು. ರೈತರಿಗೆ ಮತ್ತು ಕೃಷಿಭೂಮಿ ಇದ್ದವರಿಗೆ ರಾಜ್ಯ ಸರ್ಕಾರ ಈಗ ಹೊಸ ಸೇವೆಯನ್ನ ಆರಂಭಿಸಿದೆ. ಇನ್ನು ಮುಂದೆ ಕೃಷಿಭೂಮಿಯನ್ನು ಹೊಂದಿರುವ ರೈತರು ಸರ್ಕಾರಿ ಕಚೇರಿಗಳಿಗೆ ಭೇಟಿ ಕೊಡುವ ಅಗತ್ಯವಿಲ್ಲ. ಹಾಗಾದರೆ ಕರ್ನಾಟಕ ರಾಜ್ಯ ಸರ್ಕಾರ ರೈತರಿಗಾಗಿ ಜಾರಿಗೆ ತಂದಿರುವ ಹೊಸ ಸೇವೆ ಯಾವುದು.? ತಿಳಿಯೋಣ. WhatsApp Group Join Now ಕೃಷಿ ಭೂಮಿಯನ್ನು ಹೊಂದಿರುವ … Read more

ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card

ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚಿಗೆ ಸುಮಾರು 13 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳನ್ನ ರದ್ದು ಮಾಡಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಅದೇ ರೀತಿಯಲ್ಲಿ ಈಗ ಬಿಪಿಎಲ್ ರೇಷನ್ ಕಾರ್ಡುಗಳಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಸಾಕಷ್ಟು ಕುಟುಂಬದವರು ಬಿಪಿಎಲ್ ರೇಷನ್ ಕಾರ್ಡುಗಳನ್ನ ದುರುಪಯೋಗ ಮಾಡಿಕೊಳ್ಳುತ್ತಿರುವುದು ಈಗ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆ. WhatsApp Group Join Now ಈ ಕಾರಣಗಳಿಂದ ರಾಜ್ಯ ಸರ್ಕಾರ ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ … Read more

ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಅನ್ನ ಬಿಡುಗಡೆ ಮಾಡಿದೆ. 2026ರ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಆಗುವ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ಸಂಬಂಧಪಟ್ಟಂತೆ ಈಗ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಕೊಟ್ಟಿದೆ. WhatsApp Group Join Now ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಸರ್ಕಾರಿ ಅನುದಾನಿತ … Read more

ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಅಪ್ಡೇಟ್ ಬಂದಿದೆ. ಕೇಂದ್ರ ಸರ್ಕಾರ ಈಗ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಏರಿಕೆ ಮಾಡಿದೆ. ಇನ್ನು ಮುಂದೆ ಸರ್ಕಾರಿ ನೌಕರರು ಹೆಚ್ಚುವರಿ ವರ್ಷ ಕೆಲಸ ಮಾಡಬೇಕಾಗುತ್ತದೆ. ಹಾಗಾದರೆ ಕೇಂದ್ರ ಸರ್ಕಾರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಏರಿಕೆ ಮಾಡಿರುವುದು ಯಾಕೆ.? ಇದರ ಹಿಂದಿನ ಕಾರಣ ಏನು.? WhatsApp Group Join Now ಕೇಂದ್ರ ಸರ್ಕಾರ ಈಗ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನ ಆಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ ಮೂರರಷ್ಟು … Read more