Horoscope Today : ಡಿಸೆಂಬರ್‌ 27 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದಿನ ದಿನವು ಅನನುಕೂಲತೆಯಿಂದ ಕೂಡಿರುವ ಸಾಧ್ಯತೆಯಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಮಾನಸಿಕ ಸ್ಥಿತಿ ಮತ್ತು ದೈಹಿಕ ಆರೋಗ್ಯವು ನಿಮ್ಮ ಉತ್ಸಾಹಗುಂದಿಸುತ್ತದೆ. ಅನಗತ್ಯ ಖರ್ಚುಗಳ ವೆಚ್ಚವೂ ವರ್ಧಿಸುವ ಸಾಧ್ಯತೆಯಿದೆ. ನಿಮ್ಮ ಉಳಿತಾಯದಲ್ಲಿ ಬಂಡವಾಳ ಹೂಡುವ ಬಗ್ಗೆ ಇಂದು ನೀವು ಯೋಜನೆ ರೂಪಿಸಬೇಕಾದ ಅಗತ್ಯವಿದೆ. ನೀವು ಉದಾರಿಗಳಾದ ಕಾರಣ ನೀವು ಹೆಚ್ಚು ಕಳೆದುಕೊಳ್ಳುವ ಸಾಧ್ಯತೆಯಿದೆ. ಆದ್ದರಿಂದ ಎಚ್ಚರದಿಂದಿರಿ. ಕೊಡುಕೊಳ್ಳುವಿಕೆಯ ವಿಚಾರಗಳಲ್ಲಿ ವ್ಯವಹರಿಸುವಾಗ ನೀವು ಜಾಗರೂಕತೆಯಿಂದ ಇರಬೇಕಾಗುತ್ತದೆ. ಇಂದು ನೀವು ಆಧ್ಯಾತ್ಮದತ್ತ … Read more

ಹಾವೇರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ.! ಸಿಸೆರಿಯನ್‌ ಹೆರಿಗೆ ವೇಳೆ ಮಗುವಿನ ತಲೆ ಕೊಯ್ದ ಡಾಕ್ಟರ್!

ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ತಲೆಗೆ ಬ್ಲೇಡ್ ತಗುಲಿ ಗಾಯವಾಗಿದೆ. ನಾರ್ಮಲ್ ಡೆಲಿವರಿ ಸಾಧ್ಯವಿಲ್ಲವೆಂದು ಹೇಳಿ ಆಪರೇಷನ್ ಮಾಡಲಾಗಿದ್ದು, ಘಟನೆಯ ನಂತರ ವೈದ್ಯರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. WhatsApp Group Join Now ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿಗೆ ಗಾಯವಾದ ಗಂಭೀರ ಘಟನೆ ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದೆ. ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆ ಭಾಗಕ್ಕೆ ಬ್ಲೇಡ್ ತಗುಲಿ … Read more

ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು : 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ – ಪ್ರೀತಿ ಕಾರಣಕ್ಕೆ ಕೊಲೆ.?

ದೇವನಹಳ್ಳಿ : ಆತನದು ಹದಿಹರಿಯದ ವಯಸ್ಸು. ಈಗಷ್ಟೇ ಕಾಲೇಜು ಮೆಟ್ಟಿಲೇರಿದ್ದ. ಪ್ರಥಮ ಪಿಯುಸಿ ಓದುತ್ತಾ, ಜಾಲಿಯಾಗೆ ಊರ ತುಂಬಾ ಓಡಾಡುತ್ತಿದ್ದ. ಡಿಸೆಂಬರ್ 15ರಂದು ಮನೆಯಿಂದ ಸ್ನೇಹಿತನ ಬೈಕ್ ತೆಗೆದುಕೊಂಡು ಹೋದವನು 10 ದಿನಗಳ ಬಳಿಕ ರಸ್ತೆ ಮೋರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. WhatsApp Group Join Now ಪ್ರೀತಿ (Love) ವಿಚಾರಕ್ಕೆ ಯುವತಿ ಕಡೆಯವರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದುಕೊಂಡಿದೆ. ನಡೆದದ್ದೇನು? ಅಂದಹಾಗೆ ರಸ್ತೆ ಬದಿಯ ಮೋರಿಯಲ್ಲಿ ಬಿದ್ದು … Read more

ಕರ್ನಾಟಕಕ್ಕೆ ಹೊಸ 10 ರೈಲುಗಳು ; ಪ್ರಮುಖ 14 ಮಾರ್ಗದಲ್ಲಿ ಸಂಚಾರಕ್ಕೆ ಪ್ಲಾನ್‌! ಎಲ್ಲಿಂದ ಎಲ್ಲಿಗೆ? 15 ಜಿಲ್ಲೆಗೆ ಅನುಕೂಲ

ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್‌. ನೈರುತ್ಯ ರೈಲ್ವೈ ಹೊಸ ವರ್ಷದ ಉಡುಗೊರೆಯಾಗಿ 10 ಹೊಸ ಮೆಮು ರೈಲು ಸಿಗಲಿದೆ. ಈ ಬಗ್ಗೆ ಕೇಂದ್ರ ಸಚಿವರ ಜತೆ ರಾಜ್ಯದ ಸಚಿವರು, ಸಂಸದರು ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲಿಯೇ ಬಹುದಿನಗಳ ಬೇಡಿಕೆಯಾಗಿದ್ದ ಮೆಮು ರೈಲುಗಳ ಸಂಚಾರವನ್ನು ವಿಸ್ತರಿಸಲು ರೈಲ್ವೇ ಇಲಾಖೆ ಈಗ ಮಹತ್ವದ ನಿರ್ಧಾರವನ್ನು ಕೈಗೊಳ್ಳುತ್ತಿದೆ. WhatsApp Group Join Now ಹೊಸ ರೈಲುಗಳಿಂದ ಉತ್ತರ ಕರ್ನಾಟಕ ಹಾಗೂ ಹಳೇ ಮೈಸೂರು ಭಾಗದ ಪ್ರಯಾಣಿಕರಿಗೆ ದೊಡ್ಡ ಮಟ್ಟದ ಅನುಕೂಲವನ್ನು ಕಲ್ಪಿಸಲಿದೆ. ಇದು … Read more

‘ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ’! ತಹಶೀಲ್ದಾರ್ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಗರಂ

ಮಾಗಡಿ : ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಅವರು ಇಂದು ಕೆಂಡಾಮಂಡಲವಾದರು. ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ರೈತರ ದೂರುಗಳನ್ನು ಕೇಳಿ ಆಕ್ರೋಶಗೊಂಡ ಶಾಸಕರು, ತಹಶಿಲ್ದಾರ್ ಶರತ್ ಕುಮಾರ್ ಅವರಿಗೆ ಬಹಿರಂಗವಾಗಿಯೇ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. WhatsApp Group Join Now ಕೆಲಸ ಮಾಡದಿದ್ರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ! ಸಭೆಯಲ್ಲಿ ರೈತರ ದೂರಿನ ಬಗ್ಗೆ ಪ್ರಸ್ತಾಪಿಸಿದ ಶಾಸಕರು, ಜನರ ಕೆಲಸಗಳು ಸರಿಯಾಗಿ ಆಗದಿದ್ದರೆ ಜನ ನಿನಗೂ ಹೊಡಿತಾರೆ, … Read more

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಕಷ್ಟ : ಮಾಜಿ ಪ್ರಧಾನಿ ದೇವೇಗೌಡ

ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು. WhatsApp Group Join Now ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೊಂದಾಣಿಕೆ ಕಷ್ಟವಾಗಲಿದೆ. ನಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದರು. ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ … Read more

ಗ್ಯಾಸ್ ಸಮಸ್ಯೆಯೆಂದು ಸುಮ್ಮನಾಗ್ಬೇಡಿ, ಬೆಳಗ್ಗೆ ಎದ್ದಾಗ ಕಾಣಿಸುವ ಈ 6 ಲಕ್ಷಣ ಹಾರ್ಟ್ ಅಟ್ಯಾಕ್ ಸೂಚನೆ!

ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಹೃದಯ ಸ್ನಾಯು ಶಾಶ್ವತವಾಗಿ ಹಾನಿಗೊಳಗಾಗಬಹುದು ಮತ್ತು ಸಾವಿನ ಅಪಾಯವಿದೆ. ರಕ್ತದೊತ್ತಡ ಮತ್ತು ರಕ್ತ ಕಣಗಳಲ್ಲಿನ ಬದಲಾವಣೆಗಳಿಂದಾಗಿ ಹೃದಯಾಘಾತದ ಸಾಧ್ಯತೆಗಳು ಹೆಚ್ಚು ಎಂದು ವೈದ್ಯರು ಹೇಳುತ್ತಾರೆ. WhatsApp Group Join Now ಪ್ರಪಂಚದಾದ್ಯಂತ ಶೇಕಡ 30 ರಷ್ಟು ಸಾವುಗಳು ಹೃದಯ ಕಾಯಿಲೆಯಿಂದ ಸಂಭವಿಸುತ್ತವೆ. ಹೃದಯಾಘಾತವು ಯಾವುದೇ ಪೂರ್ವ ಸೂಚನೆ ಇಲ್ಲದೆ ಬರುವ ಅಪಾಯ ಎಂದು ಹಲವರು ಭಾವಿಸುತ್ತಾರೆ. ಆದರೆ ನಿಜ ಹೇಳಬೇಕೆಂದರೆ ನಮ್ಮ ದೇಹವು ಮುಂಚಿತವಾಗಿ ಕೆಲವು ಸಂಕೇತಗಳನ್ನು ಕಳುಹಿಸುತ್ತದೆ. ವಿಶೇಷವಾಗಿ ನಾವು … Read more

ಚಳಿಗಾಲದ ಚಳಿ, ಹೃದಯಕ್ಕೆ ತರದಿರಲಿ ನಡುಕ : ಮುನ್ನೆಚ್ಚರಿಕೆಗೆ ಇರಲಿ ಈ ವೈದ್ಯಕೀಯ ಪರೀಕ್ಷೆಗಳು!

ಚಳಿಗಾಲದ ತಣ್ಣನೆಯ ವಾತಾವರಣವು ಕೇವಲ ನೆಗಡಿ, ಕೆಮ್ಮನ್ನಷ್ಟೇ ಅಲ್ಲ, ಹೃದಯಕ್ಕೂ ಕಂಟಕ ತರಬಲ್ಲದು. ಬೇಸಿಗೆಗೆ ಹೋಲಿಸಿದರೆ ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತವೆ. ಇದಕ್ಕೆ ಪ್ರಮುಖ ಕಾರಣವೆಂದರೆ, ಚಳಿಯಲ್ಲಿ ನಮ್ಮ ರಕ್ತನಾಳಗಳು ಸಂಕುಚಿತಗೊಂಡು ರಕ್ತ ಸಂಚಲನಕ್ಕೆ ಅಡ್ಡಿಯುಂಟು ಮಾಡುವುದು. ಇದರಿಂದ ಹೃದಯದ ಮೇಲೆ ಹೆಚ್ಚಿನ ಒತ್ತಡ ಬಿದ್ದು ಪ್ರಾಣಾಪಾಯ ಸಂಭವಿಸಬಹುದು. WhatsApp Group Join Now ಮುನ್ನೆಚ್ಚರಿಕೆಯಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ : ದೆಹಲಿಯ ಅಪೋಲೋ ಆಸ್ಪತ್ರೆಯ ಹೃದ್ರೋಗ ತಜ್ಞರಾದ ಡಾ. ವರುಣ್ ಬನ್ಸಾಲ್ ಅವರ … Read more

ಹನಿಮೂನ್ ಅರ್ಧಕ್ಕೆ ಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೇ ಸಾವು – ‘ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ’

ಆಧುನಿಕವಾಗಿ, ಶೈಕ್ಷಣಿಕವಾಗಿ ಜಗತ್ತು ಅದೇಷ್ಟೇ ಬೆಳೆದು ನಿಂತಿದ್ದರೂ ವರದಕ್ಷಿಣೆಯ ಪಿಡುಗು ಮಾತ್ರ ಇನ್ನೂ ನಿಂತಿಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಪತಿ ಹಾಗೂ ಮನೆಯವರ ವರದಕ್ಷಿಣೆ ಕಿರುಕುಳ, ಧನದಾಹಕ್ಕೆ ನವವಿವಾಹಿತೆಯರೇ ಬಲಿಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. WhatsApp Group Join Now 58 ದಿನಗಳ ಹಿಂದಷ್ಟೇ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದ ನವವಿವಾಹಿತೆ ಪತಿಯ ವರದಕ್ಷಿಣೆ ಕಿರುಕುಳ, ಅವಮಾನಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಮಮೂರ್ತಿ ನಗರದಲ್ಲಿ ಈ ಘಟನೆ ನಡೆದಿದೆ. ಈ … Read more

ದ್ರಾವಿಡ ಮಣ್ಣಿನಲ್ಲಿ ಕಮಲ ಅರಳಲು ಡಿಎಂಕೆಯೇ ಕಾರಣ: ಆಡಳಿತ ಪಕ್ಷದ ವಿರುದ್ಧ ನಟ ವಿಜಯ್ ಕೆಂಡಾಮಂಡಲ

ತಮಿಳುನಾಡಿನ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ಜನಪ್ರಿಯ ನಟ ವಿಜಯ್, ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ನೇರ ಸಮರ ಸಾರಿದ್ದಾರೆ. ದ್ರಾವಿಡ ನಾಡಿನಲ್ಲಿ ಬಿಜೆಪಿಯ ಚಿಹ್ನೆಯಾದ ಕಮಲ ಅರಳಲು ಸ್ವತಃ ಡಿಎಂಕೆ ಪಕ್ಷವೇ ಅವಕಾಶ ಮಾಡಿಕೊಡುತ್ತಿದೆ ಎಂದು ವಿಜಯ್ ಗಂಭೀರ ಆರೋಪ ಮಾಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. WhatsApp Group Join Now ಮುಂದಿನ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ತಮ್ಮ ಪಕ್ಷದ … Read more