ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ : ನರ್ಸ್ ಮನೆಯಲ್ಲಿ ಹರಿದಿತ್ತು ರಕ್ತದೋಕುಳಿ!

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ತಿಳಿದುಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. WhatsApp Group Join Now ಮದುವೆಯಾಗದೇ ಒಂಟಿಯಾಗಿದ್ದ ಸ್ಟಾಫ್ ನರ್ಸ್ 39 ವರ್ಷವಾದರೂ ಮದುವೆಯಾಗದೆ ಒಂಟಿಯಾಗಿದ್ದ ಮಮತಾ, ಜಯದೇವ ಆಸ್ಪತ್ರೆಯಲ್ಲಿ … Read more

ನರ್ಸ್ ಬಟ್ಟೆ ಬದಲಾಯಿಸುವ ವಿಡಿಯೋ ರೆಕಾರ್ಡಿಂಗ್ – ಆಸ್ಪತ್ರೆಯಲ್ಲಿ ಸಿಕ್ಕಿಬಿದ್ದ ವಿಕೃತಕಾಮಿ

ಬೆಂಗಳೂರು (ಡಿ.26) : ನಗರದ ಖಾಸಗಿ ಆಸ್ಪತ್ರೆಯಲ್ಲಿ (Private hospital) ನರ್ಸ್ಗಳು ಬಟ್ಟೆ ಬದಲಿಸುವ ವಿಡಿಯೋ ಸೆರೆ ಹಿಡಿಯುತ್ತಿದ್ದ ಆರೋಪದ ಮೇಲೆ ಸಹೋದ್ಯೋಗಿಯನ್ನ ಪೊಲೀಸರು ಬಂಧಿಸಿದ್ದಾರೆ. ಆಪರೇಷನ್ ಥಿಯೇಟರ್ಗಳಲ್ಲಿ (Operation Theater) ಕೆಲಸ ಮಾಡಲು ಬಟ್ಟೆ ಬದಲಿಸಲು ಹೋಗ್ತಿದ್ದ ನರ್ಸ್ಗಳ ವಿಡಿಯೋಗಳ ಈ ಸೈಕೋಪಾಥ್ ರೆಕಾರ್ಡ್ ಮಾಡ್ತಿದ್ದ ಎನ್ನಲಾಗ್ತಿದೆ. ಆರೋಪಿ ಕೂಡ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ. WhatsApp Group Join Now ಪ್ರೀತಿ ನಿರಾಕಿಸಿದವಳ ವಿಡಿಯೋ ರೆಕಾರ್ಡ್ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆ ಆಸ್ಪತ್ರೆಯಲ್ಲಿ ಸೈಕೋಪಾಥ್ … Read more

ಹೊಸದಾಗಿ ಅರ್ಜಿ ಹಾಕಿದ್ರೆ 15 ದಿನದಲ್ಲಿ ಬಿಪಿಎಲ್ ಕಾರ್ಡ್ ವಿತರಣೆ :‌ ಗುಡ್‌ ನ್ಯೂಸ್‌ ಕೊಟ್ಟ ಕೆ.ಹೆಚ್ ಮುನಿಯಪ್ಪ.

ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ತಕ್ಷಣವೇ ತಹಶೀಲ್ದಾರ್ ಗಳಿಗೆ ಭೇಟಿ ಮಾಡಿ ಹೊಸದಾಗಿ ಅರ್ಜಿ ಹಾಕಿದರೆ 15 ದಿನಗಳಿಗೆ ಪಡಿತರ ಕಾರ್ಡ್ ನೀಡುತ್ತೇವೆ. ಇನ್ನು ಆಸ್ತಿ ಇರುವವರು ಕೂಡ ಬಿಪಿಎಲ್ ಕಾರ್ಡ್ ಹೊಂದಿರುವ ವಿಚಾರವಾಗಿ ಅದನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು. WhatsApp Group Join Now ಬೆಂಗಳೂರಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಗೆ ಪಡಿತರ ಅಕ್ಕಿ ಕಳ್ಳ ಸಾಗಾಣಿ ವಿಚಾರವಾಗಿ ಈ ಬಗ್ಗೆ ಈಗಾಗಲೇ ಕ್ರಮ … Read more

ಸ್ವಂತ ಕಾರಿಗೆ ‘POLICE’ ಬೋರ್ಡ್ ಹಾಕಿ ಪ್ರವಾಸ ; ಐಡಿ ಕಾರ್ಡ್ ತೋರಿಸಿದ್ರೂ ಪೊಲೀಸಪ್ಪಗೆ ದಂಡ ಹಾಕಿದ ಲೇಡಿ ಸಿಂಗಂ!

ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರು ಸಾಬೀತುಪಡಿಸಿದ್ದಾರೆ. ಸ್ವಂತ ಕಾರಿಗೆ ‘ಪೊಲೀಸ್’ ಎಂದು ಬೋರ್ಡ್ ಹಾಕಿಕೊಂಡು ಫ್ಯಾಮಿಲಿ ಜೊತೆ ಪ್ರವಾಸ ಹೊರಟಿದ್ದ ಪೊಲೀಸಪ್ಪನಿಗೆ ದಂಡ ವಿಧಿಸುವ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ. WhatsApp Group Join Now ಪೊಲೀಸ್ ಬೋರ್ಡ್ ಹಾಕಿ ಧರ್ಮಸ್ಥಳಕ್ಕೆ ಪಯಣ ಧಾರವಾಡ ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸ್ವಂತ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದರು. ಪ್ರವಾಸದ ವೇಳೆ ಟ್ರಾಫಿಕ್ ಕಿರಿಕಿರಿ … Read more

ಸಲಹೆ ಕೊಟ್ಟರೆ ದುರಹಂಕಾರದ ಮಾತು : ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಮೂಲ ಸೌಕರ್ಯದ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಂಹಕಾರದ ಮಾತುಗಳನ್ನು ಆಡುತ್ತಾರೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಗುರುವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಸುಶಾಸನ ದಿನಾಚರಣೆ ಮತ್ತು ಅಟಲ್ ಪುರಸ್ಕಾರ-2025 ಕಾರ್ಯಕ್ರಮ’ದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. WhatsApp Group Join Now ಬೆಂಗಳೂರು ನಗರ ಸೇರಿ ಮೂಲ ಸೌಕರ್ಯದ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು … Read more

Horoscope : ಡಿಸೆಂಬರ್‌ 26 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿಮ್ಮ ಸ್ನೇಹಿತರೊಂದಿಗೆ ಆನಂದದಿಂದ ಸಮಯ ಕಳೆಯುವ ಕಾಲ ಎಂದು ಗಣೇಶ ಹೇಳುತ್ತಾರೆ. ನಿಮ್ಮ ಸ್ನೇಹಿತರ ಅನಿರೀಕ್ಷಿತ ಉಡುಗೊರೆಯು ನಿಮಗೆ ಖುಷಿನೀಡಲಿದೆ. ಅದಕ್ಕೆ ಪ್ರತಿಯಾಗಿ ನೀವು ಕೂಡಾ ಅವರಿಗೆ ಸಹಾಯಮಾಡಬೇಕಾಗಿ ಬರಬಹುದು. ಹೊಸ ಸಂಬಂಧ ನಿಮ್ಮ ಭವಿಷ್ಯದಲ್ಲಿ ಅದೃಷ್ಟವನ್ನು ತರಲಿದೆ. ಹಾಗೂ ಮಕ್ಕಳು ನಿಮ್ಮ ಪಾಲಿಗೆ ಅದೃಷ್ಚವಂತರಾಗುತ್ತಾರೆ. ದೂರದ ಪ್ರಕೃತಿ ತಾಣಕ್ಕೆ ಪ್ರವಾಸ ತೆರಳುವ ಸಾಧ್ಯತೆಯಿದೆ. ಸರಕಾರಕ್ಕೆ ಸಂಬಂಧಿಸಿದ ವಿಚಾರಗಳು ಇತ್ಯರ್ಥಗೊಂಡು ನಿಮಗೆ ಒಳ್ಳೆಯ ಸುದ್ದಿ ಬರುವ ಸಾಧ್ಯತೆ ಇದೆ. … Read more

ಟಿಪ್ಪರ್ ಬೈಕ್ ನಡುವೆ ಭೀಕರ ಅಪಘಾತ : ನಾಲ್ವರು ಯುವಕರು ಸ್ಥಳದಲ್ಲೇ ಮೃತ್ಯು

ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. WhatsApp Group Join Now ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು.  ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ … Read more

ನಿಮ್ಮ ಹೃದಯದ ಇಂಚಿಂಚು ಮಾಹಿತಿ ನೀಡುತ್ತೆ ಈ ಟೆಸ್ಟ್‌.! ಒಂದೇ ಬಾರಿ ಮಾಡಿಸಿದ್ರೆ ಕೊನೆವರೆಗೂ ನೆಮ್ಮದಿಯಾಗಿ ಇರಬಹುದು..

ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಅನೇಕ ಜನರು ಹೃದಯ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುವುದು ಹೆಚ್ಚಾಗುತ್ತಿದೆ. ಹೀಗಾಗಿ ವಯಸ್ಸಾದಂತೆ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯವಾಗುತ್ತದೆ. ಕಳಪೆ ಆಹಾರ ಪದ್ಧತಿ ತೂಕ ಹೆಚ್ಚಾಗಲು ಕಾರಣವಾಗುವುದಲ್ಲದೆ, ನಮ್ಮ ಅಪಧಮನಿಗಳ ಗೋಡೆಗಳಲ್ಲಿ ಪ್ಲೇಕ್ (ಕೊಬ್ಬಿನ ನಿಕ್ಷೇಪಗಳು) ಸಂಗ್ರಹವಾಗುವ ಅಪಾಯ ಹೆಚ್ಚಿಸುತ್ತದೆ. WhatsApp Group Join Now 25 ವರ್ಷಗಳಿಗೂ ಹೆಚ್ಚು ಕ್ಲಿನಿಕಲ್ ಅನುಭವ ಹೊಂದಿರುವ ಕಾರ್ಡಿಯೋಥೊರಾಸಿಕ್ ಶಸ್ತ್ರಚಿಕಿತ್ಸಕ ಡಾ.ಜೆರೆಮಿ ಲಂಡನ್ ಇತ್ತೀಚೆಗೆ ಹೃದಯ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು … Read more

ಎಂಥಾ ಕಾಲ ಬಂತಪ್ಪಾ! ರೈಲಿನಲ್ಲಿ ಯುವಕ ಮತ್ತು ಹುಡುಗಿ ಲೈಂಗಿಕ ಕ್ರಿಯೆಯ ವಿಡಿಯೋ ಎಲ್ಲೆಡೆ ವೈರಲ್.!

ಗಾಜಿಯಾಬಾದ್ : ಕಾಲ ಕೆಟ್ಟೋಯ್ತು.. ಈ ಕಣ್ಣಲ್ಲಿ ನೋಡಬಾರದ್ದನ್ನೆಲ್ಲಾ ನೋಡೋ ಕಾಲ ಬಂದ್ಬಿಡ್ತು. ಮುರಾದ್‌ನಗರ ಮತ್ತು ಮೀರತ್ ಸೌತ್ ನಡುವೆ ಚಲಿಸುವ ರ‍್ಯಾಪಿಡೋ ರೈಲಿನಲ್ಲಿ ಯುವಕ ಮತ್ತು ಹುಡುಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೋ ತುಣುಕುಗಳು ಎಲ್ಲೆಡೆ ವೈರಲ್ ಆಗಿವೆ. WhatsApp Group Join Now ನವೆಂಬರ್ 24 ರಂದು ಬಹುತೇಕ ಖಾಲಿ ಕೋಚ್‌ನಲ್ಲಿ ಈ ಘಟನೆ ನಡೆದಿದ್ದು. ಲೈವ್ ಸಿಸಿಟಿವಿ ಫೀಡ್‌ನಿಂದ ಉದ್ಯೋಗಿಯೊಬ್ಬರು ಫೋನ್‌ನಲ್ಲಿ ರೆಕಾರ್ಡ್ ಮಾಡಲಾದ ವೀಡಿಯೊ ವೈರಲ್ ಆದ ನಂತರ ಪ್ರಕರಣ ಬೆಳಕಿಗೆ … Read more

ದಲಿತರು ಪ್ರೀತಿನೇ ಮಾಡಬಾರದಾ? ಮರ್ಯಾದಾ ಹತ್ಯೆ ಮಾಡಿದ ರಾಕ್ಷಸ ತಂದೆಯನ್ನು ಶೂಟ್‌ ಮಾಡಿ : ಪ್ರಮೋದ್ ಮುತಾಲಿಕ್‌

ಮರ್ಯಾದಾ ಹತ್ಯೆ ಮಾಡಿದ ತಂದೆಯನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಪುತ್ರಿಯನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. WhatsApp Group Join Now ದಲಿತ ಹುಡುಗನ ಮದುವೆಯಾಗಿದ್ದಕ್ಕೆ ಈ ಮರ್ಯಾದೆ ಹತ್ಯೆ ನಡೆದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುತಾಲಿಕ್‌ ವಿರೋಧ ವ್ಯಕ್ತಪಡಿಸಿದರು. ಮರ್ಯಾದೆ ಹತ್ಯೆಯನ್ನು ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅಂಬೇಡ್ಕರ್ ಕನಸು ಇನ್ನು ನನಸಾಗಿಲ್ಲ ಎನ್ನುವುದಕ್ಕೆ ಇದು ಸಾಕ್ಷಿ. … Read more