ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ. WhatsApp Group Join Now ಇತ್ತೀಚೆಗಷ್ಟೇ ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಸ್ಥಗಿತವಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಭಿಮಾನಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಶೋ ಪುನಾರಂಭಗೊಳ್ಳಲಿದೆ. ಹೌದು.. ಸರ್ಕಾರದ ನಿಯಮ ಉಲ್ಲಂಘನೆ ಆರೋಪದ ಮೇಲೆ ಸ್ಥಗಿತಗೊಂಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಡಿಸಿಎಂ ಡಿಕೆ … Read more