ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!

ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ. WhatsApp Group Join Now ಇತ್ತೀಚೆಗಷ್ಟೇ ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಸ್ಥಗಿತವಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಭಿಮಾನಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಶೋ ಪುನಾರಂಭಗೊಳ್ಳಲಿದೆ. ಹೌದು.. ಸರ್ಕಾರದ ನಿಯಮ ಉಲ್ಲಂಘನೆ ಆರೋಪದ ಮೇಲೆ ಸ್ಥಗಿತಗೊಂಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಡಿಸಿಎಂ ಡಿಕೆ … Read more

ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!

ತುಂಡುಡುಗೆ ಧರಿಸಿದ್ದಕ್ಕೆ ತಮ್ಮನೋರ್ವ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕೊಂದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಫತೇಹಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ 18 ವರ್ಷದ ಯುವಕನೊಬ್ಬ ತನ್ನ 33 ವರ್ಷದ ಸಹೋದರಿ ಚಿಕ್ಕ ಬಟ್ಟೆ ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮತ್ತು ಆಕೆಯ ವ್ಯಕ್ತಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮರದ ಬ್ಯಾಟ್ನಿಂದ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ . WhatsApp Group Join Now ಸೋಮವಾರ ಮಾಡೆಲ್ ಟೌನ್ನಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು … Read more

ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion

ದಾವಣಗೆರೆ : ಮನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು (Boiler Blast) 11 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಾಳಿ (Honnali) ಪಟ್ಟಣದ ದುರ್ಗಿಗುಡಿ ಉತ್ತರ ಭಾಗದಲ್ಲಿ ನಡೆದಿದೆ. WhatsApp Group Join Now ಸ್ವೀಕೃತಿ (11) ಮೃತ ಬಾಲಕಿ, ತೀರ್ಥಿಬಾಯಿ, ಹೂವಾ ನಾಯ್ಕ್, ಸುನೀತಾ ಬಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮನೆಯಲ್ಲಿ ಬೆಳಗ್ಗೆ ಬಾಯ್ಲರ್ ಆನ್ ಮಾಡಿದಾಗ ಸ್ಟೋಟಗೊಂಡಿದೆ. ಬಾಯ್ಲರ್ ಪಕ್ಕದಲ್ಲೇ ಇದ್ದ ಬಾಲಕಿ ಸ್ವೀಕೃತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗಂಭೀರವಾಗಿ ಸುಟ್ಟಗಾಯಗಳಾಗಿರುವ ಮೂವರನ್ನು ಹೆಚ್ಚಿನ ಚಿಕಿತ್ಸೆಗೆ … Read more

Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹11,290/- ರೂಪಾಯಿ ಆಗಿದೆ. 10 ಗ್ರಾಂ ಗೆ ₹1,12,900/- ರೂಪಾಯಿ. 100 ಗ್ರಾಂ ಗೆ ₹11,29,000/- ರೂಪಾಯಿ … Read more

LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ

ಎಲ್‌ಪಿಜಿ (LPG) ಗ್ರಾಹಕರಿಗೊಂದು ಗುಡ್‌ನ್ಯೂಸ್‌ ಸಿಕ್ಕಿದ್ದು, ಅಮೆರಿಕ ಹಾಗೂ ಭಾರತದ ನಡುವೆ ನಡೆಯುತ್ತಿರುವ ವ್ಯಾಪಾರ ಯುದ್ಧದ ಕಾರಣದಿಂದ ಅಡುಗೆ ಅನಿಲ ಬೆಲೆಯಲ್ಲಿ ಇಳಿಕೆ ಆಗಲಿದೆ ಎನ್ನಲಾಗುತ್ತಿದೆ. WhatsApp Group Join Now ಅಮೆರಿಕದಿಂದ ಎಲ್‌ಪಿಜಿ ಆಮದು ಅಮೆರಿಕದ ತೆರಿಗೆ ನೀತಿಯಿಂದ ಅನೇಕ ದೇಶಗಳು ಸಮಸ್ಯೆಯನ್ನ ಅನುಭವಿಸುತ್ತಿದೆ. ಇದರಿಂದ ಭಾರತಕ್ಕೆ ಸಹ ತೊಂದರೆ ಆಗುತ್ತಿದೆ. ಆದರೆ ಎಲ್‌ಪಿ ವಿಚಾರದಲ್ಲಿ ಸ್ವಲ್ಪ ಬದಲಾವಣೆ ಆಗಲಿದೆ ಎಂದು ಊಹಿಸಲಾಗಿದೆ. ಭಾರತ ಅಮೆರಿಕದಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಸಜ್ಜಾಗಿದೆ ಎನ್ನಲಾಗಿದೆ. ಕೆಲ ಮಾಹಿತಿಗಳ … Read more

ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday

ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಇಂದು ಪೂರ್ಣಗೊಳ್ಳಬೇಕಾಗಿತ್ತು. WhatsApp Group Join Now ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ಹೀಗಾಗಿ ಸಂಪುಟ ಸಹೋದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ ನಂತರ ಮತ್ತೆ 10 ದಿನಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ. ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳೊಂದಿಗೆ … Read more

ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules

ಆಸ್ತಿ ವಿಷಯವಾಗಿ ಅದೆಷ್ಟೋ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲು ಏರುತ್ತಾ ಇರುವುದನ್ನ ನೀವೆಲ್ಲರೂ ಕೂಡ ನೋಡಿರ್ತೀರಾ. ಆಸ್ತಿಯ ವಿಷಯವಾಗಿ ಗಂಡ-ಹೆಂಡತಿ, ಅಪ್ಪ-ಮಕ್ಕಳು, ಅಣ್ಣ-ತಂಗಿ, ಅಕ್ಕ-ತಂಗಿ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲೆರುತ್ತಿದೆ. ಈ ನಡುವೆ ಹೈಕೋರ್ಟ್ ಈಗ ಗಂಡನ ಆಸ್ತಿಗೆ ಸಂಬಂಧಪಟ್ಟಂತೆ ಬಹು ದೊಡ್ಡ ತೀರ್ಪು ಕೊಟ್ಟಿದೆ. ಗಂಡನ ಆಸ್ತಿಯಲ್ಲಿ ಹೆಂಡತಿಗೆ ಯಾವಾಗ ಪಾಲು ಸಿಗುತ್ತೆ ಮತ್ತು ಯಾವಾಗ ಪಾಲು ಸಿಗಲ್ಲ ಅನ್ನುವುದರ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪನ್ನ ಕೊಟ್ಟಿದೆ. WhatsApp Group Join Now ಹಿಂದೂ ಉತ್ತರಾಧಿಕಾರಿ … Read more

ದಸರಾ ರಜೆ ಇನ್ನಷ್ಟು ದಿನ ವಿಸ್ತರಣೆ.! ಮಕ್ಕಳಿಗೆ ಸಿಹಿಸುದ್ದಿ ಇದೆಯಾ.? Dasara Holidays

ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ದಸರಾ ಹಬ್ಬದ ನಿಮಿತ್ತ ಸುದೀರ್ಘ ರಜೆಯನ್ನ ಆನಂದಿಸುತ್ತಾ ಇದ್ದಾರೆ. ಈ ನಡುವೆ ರಜೆಯನ್ನ ಅಕ್ಟೋಬರ್ 10 ಶುಕ್ರವಾರದವರೆಗೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ದಸರಾ ಪ್ರಯುಕ್ತ ಬರೋಬ್ಬರಿ 18 ದಿನಗಳ ಕಾಲ ಸಿಕ್ಕಿರುವ ಈ ರಜೆಯ ಖುಷಿಯಲ್ಲಿ ವಿದ್ಯಾರ್ಥಿಗಳು ರಿಲ್ಯಾಕ್ಸ್ ಮಾಡ್ತಾ ಇದ್ದಾರೆ. WhatsApp Group Join Now ಆದರೆ ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗುವ ಆತಂಕ ಮೂಡಿರುವ ಕಾರಣಕ್ಕೆ ಇದೀಗ … Read more

ದೇಶದ ಎಲ್ಲರಿಗೂ ಗುಡ್ ನ್ಯೂಸ್ ಕೊಟ್ಟು ಪ್ರಧಾನಿ ನರೇಂದ್ರ ಮೋದಿ | ಕೂಡಲೇ ಈ ಕೆಲಸ ಮಾಡಿ

ಕೇಂದ್ರ ಸರ್ಕಾರ ನಿಮಗಾಗಿ ಈಗ ಹೊಸ ಸೇವೆಯನ್ನ ಆರಂಭ ಮಾಡಿದೆ. ಈಗ ನೀವು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ಕೊಡಬಹುದು. ಸರ್ಕಾರಿ ಕೆಲಸಗಳು ವಿಳಂಬವಾದರೆ ಅಥವಾ ನಿಮಗೆ ಸರ್ಕಾರಿ ಯೋಜನೆಗಳ ಲಾಭ ಸಿಗುತ್ತಿಲ್ಲ ಅಂತ ಹೇಳಿದ್ರೆ ನೀವು ನೇರವಾಗಿ ಈಗ ನರೇಂದ್ರ ಮೋದಿಯವರಿಗೆ ಕಂಪ್ಲೇಂಟ್ ಕೊಡಬಹುದು. ಹಾಗಾದರೆ ನೇರವಾಗಿ ನರೇಂದ್ರ ಮೋದಿ ಯವರ ಕಚೇರಿಗೆ ದೂರು ಕೊಡುವುದು ಹೇಗೆ.? ತಿಳಿಯೋಣ. WhatsApp Group Join Now ಕೇಂದ್ರ ಸರ್ಕಾರ ಈಗ ದೇಶದ ಜನಸಾಮಾನ್ಯರಿಗಾಗಿ ಹೊಸ ಸೇವೆಯನ್ನ … Read more

ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಇಂದಿನಿಂದಲೇ ಹೊಸ ರೂಲ್ಸ್ | ಮತ್ತೊಂದು ಆದೇಶ – mParivahan

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈಗ ವಾಹನಗಳ ಮಾಲೀಕರಿಗೆ ಮತ್ತು ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಯಾವುದೇ ವಾಹನ ಹೊಂದಿರುವವರು ಅಥವಾ ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರು ಕಡ್ಡಾಯವಾಗಿ ಈ ಕೆಲಸವನ್ನ ಮಾಡಬೇಕು. ಒಂದುವೇಳೆ ಈ ಕೆಲಸವನ್ನ ಮಾಡದೇ ಇದ್ದರೆ ಅಂತಹವರಿಗೆ ಆರ್ಟಿಓ ಅಧಿಕಾರಿಗಳು ದಂಡವನ್ನು ಹಾಕಲಿದ್ದಾರೆ. ಹಾಗಾದರೆ ಸ್ವಂತ ವಾಹನ ಹೊಂದಿರುವವರು ಅಥವಾ ಡ್ರೈವಿಂಗ್ ಲೈಸೆನ್ಸ್ ಹೊಂದಿರುವರು ಕಡ್ಡಾಯವಾಗಿ ಮಾಡಬೇಕಾದ ಕೆಲಸ ಯಾವುದು ತಿಳಿಯೋಣ. WhatsApp Group Join Now … Read more