ಡಿಕೆಶಿ ಮಾಡಿದ ಸಹಾಯ ಮರೆಯೋಕೆ ಹೋಗಲ್ಲ – ಡಿಸಿಎಂ ಮೇಲೆ ರಾಜಣ್ಣ ಸಾಫ್ಟ್ ಕಾರ್ನರ್!
ರಾಜಣ್ಣ ಮತ್ತು ನಾನು ಹಳೆಯ ಸ್ನೇಹಿತರು. ಅವರನ್ನು ನಾನೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದೆ ಎಂದು ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಗೆ ಕೆ.ಎನ್ . ರಾಜಣ್ಣ (KN Rajanna )ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಅವರು ಮಂಗಳವಾರ ರಾತ್ರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. WhatsApp Group Join Now ನಾನು ಅಪೆಕ್ಸ್ ಅಧ್ಯಕ್ಷ ಆಗಿದ್ದು ಗೊತ್ತಿರುವ ವಿಚಾರ. ಡಿಸಿಎಂ ಡಿಕೆಶಿ ಆವತ್ತು ಸಹಕಾರ ಸಚಿವರಾಗಿದ್ದರು . ಸಹಾಯ ಮಾಡಿದ್ದಾರೆ, ಮರೆಯೋಕೆ ಹೋಗಲ್ಲ. … Read more