ಪೊಲೀಸರ ಈ ಅಧಿಕಾರವನ್ನು ಕಿತ್ತುಕೊಂಡ ಕೋರ್ಟ್ | ಹೊಸ ಆದೇಶ | Property Rules

ಇನ್ಮುಂದೆ ಪೊಲೀಸರು ಸಿವಿಲ್ ವ್ಯಾಜ್ಯ, ಭೂವಿವಾದಗಳು ಮತ್ತೆ ಆಸ್ತಿ ಮಾಲಿಕತ್ವದ ಪ್ರಕರಣಗಳಲ್ಲಿ ಮಧ್ಯ ಪ್ರವೇಶ ಮಾಡುವಂತಿಲ್ಲ ಎಂದು ಸರಕಾರ ಸುತ್ತೋಲೆಯನ್ನ ಹೊರಡಿಸಿದೆ. ಸಿವಿಲ್ ವ್ಯಾಜ್ಯಗಳಲ್ಲಿ ಇನ್ಮುಂದೆ ಪೊಲೀಸರು ತಲೆ ಹಾಕುವಂತಿಲ್ಲ. ಪೊಲೀಸರ ಅಧಿಕಾರದ ಹೆಸರಿನಲ್ಲಿ ನಡೆಯುತ್ತಿದ್ದ ವಸೂಲಿ ದಂಧೆಗೆ ಕಡಿವಾಣ ಹಾಕಲು ಈ ಕ್ರಮವನ್ನು ಕೈಕೊಳ್ಳಲಾಗ್ತಾ ಇದೆ. WhatsApp Group Join Now ನಿಯಮ ಉಲ್ಲಂಘಿಸುವ ಸಿಬ್ಬಂದಿಗೆ ಇಲಾಖೆಯಿಂದ ಗೇಟ್ ಪಾಸ್ ನೀಡುವುದಾಗಿ ಕಠಿಣ ಎಚ್ಚರಿಕೆಯನ್ನ ಕೂಡ ನೀಡಲಾಗಿದೆ. ಸಿವಿಲ್ ವಿವಾದಗಳಲ್ಲಿ ಪೊಲೀಸ್ ಇಲಾಖೆ ಮೂಗು ತೂರಿಸಬಾರದು … Read more

60 ವರ್ಷದವರಿಗೆ ಸಿಹಿಸುದ್ದಿ ಕೊಟ್ಟ ಈ 3 ಬ್ಯಾಂಕುಗಳು | Senior Citizens FD Interest Rate Hike

ಹೂಡಿಕೆದಾರರು ತಮ್ಮ ಹಣವನ್ನ ಎಫ್ ಡಿಯಲ್ಲಿ ಹೂಡಲು ಹೆಚ್ಚಿನ ಆಧ್ಯತೆಯನ್ನ ನೀಡುತ್ತಾರೆ. ವಿವಿಧ ಬ್ಯಾಂಕಗಳು ನೀಡುವ ಬಡ್ಡಿ ದರಗಳಲ್ಲಿ ವಿವಿಧ ರೀತಿಯ ಬದಲಾವಣೆ ಇದ್ದು, ಹೂಡಿಕೆದಾರರು ಹೆಚ್ಚು ಲಾಭ ಪಡೆಯಲು ತಮ್ಮ ಹಣವನ್ನ ಈ ಬ್ಯಾಂಕ್ನಲ್ಲಿ ಹೂಡಲು ಹೆಚ್ಚಿನ ಆಧ್ಯತೆಯನ್ನ ನೀಡ್ತಾರೆ.  WhatsApp Group Join Now ಎಫ್ಡಿ ಯಲ್ಲಿ ಹೂಡಿಕೆ ಮಾಡುವವರಿಗೆ 2025ರ ಮಧ್ಯಭಾಗದಲ್ಲಿ ಪ್ರಮುಖ ಬ್ಯಾಂಕ್ಗಳು ನೀಡ್ತಾ ಇರುವಂತಹ ಮೂರು ವರ್ಷಗಳ ಗೆಫ್ಟಿ ಬಡ್ಡಿ ದರಗಳನ್ನ ಹೋಲಿಕೆ ಮಾಡುವುದು ಬಹಳಷ್ಟು ಮುಖ್ಯವಾಗಿದೆ. ಸಾಮಾನ್ಯವಾಗಿ ಹೂಡಿಕೆದಾರರು … Read more

ಸಮೀಕ್ಷೆಗೆ ವಿರೋಧ ಮಾಡಿದ್ರೆ ಅದು ಸಂವಿಧಾನಕ್ಕೆ ವಿರೋಧ : ಸಚಿವ ಕೃಷ್ಣಬೈರೇಗೌಡ – ಆರ್ ಅಶೋಕ್ ಗೆ ತಿರುಗೇಟು

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೆಲವೆಡೆ ವಿರೋಧ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಸಚಿವ ಕೃಷ್ಣಬೈರೇಗೌಡರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. WhatsApp Group Join Now ಶಿವಮೊಗ್ಗದಲ್ಲಿ ಸಮೀಕ್ಷೆ ಬಹಿಷ್ಕಾರ ವಿಚಾರ ಸಂಬಂಧ ಇಂದು ಖರ್ಗೆ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಕೆಲವು ಭಾಗಗಳಲ್ಲಿ ಸಮೀಕ್ಷೆ 70% ಮುಗಿದಿದ್ದು, ಕೆಲವು ಕಡೆ 100% ಪೂರ್ಣಗೊಂಡಿದೆ ಎಂದರು. ಸಮೀಕ್ಷೆಗೆ ವಿರೋಧಿಸುವುದು ಸಂವಿಧಾನ ವಿರೋಧಿ: ಸಮೀಕ್ಷೆಯಲ್ಲಿ ಭಾಗವಹಿಸದಿರುವುದು ಕೆಲವರ ಸ್ವ ಇಚ್ಛೆ. ಆದರೆ, ಇದು ಸೆನ್ಸಸ್ … Read more

BSNL eSIM : ಸಿಮ್ ಕಾರ್ಡ್ ಇಲ್ಲದೆ ಕಾಲ್-ಇಂಟರ್ನೆಟ್ ಆನಂದಿಸಿ : ಬಿಎಸ್‌ಎನ್‌ಎಲ್ ನಿಂದ ಬಂಪರ್.!

ಇಲ್ಲಿಯವರೆಗೆ, ಭಾರತದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಮಾತ್ರ eSIM ಸೌಲಭ್ಯವನ್ನು ಒದಗಿಸುತ್ತಿದ್ದವು. ಆದರೆ ಈಗ ಬಿಎಸ್ಎನ್ಎಲ್ (BSNL) ಕೂಡ ಈ ಸೇವೆಯನ್ನು ಪ್ರಾರಂಭಿಸಿದೆ. ಇದರರ್ಥ ನೀವು ಭೌತಿಕ ಸಿಮ್‌ಗೆ ಒಂದೇ ಸ್ಲಾಟ್ ಹೊಂದಿರುವ ಸ್ಮಾರ್ಟ್‌ಫೋನ್ ಅನ್ನು ಬಳಸಿದರೆ, ನೀವು ಈಗ ಬಿಎಸ್ಎನ್ಎಲ್ ಅನ್ನು eSIM ಆಗಿ ಬಳಸಲು ಸಾಧ್ಯವಾಗುತ್ತದೆ. WhatsApp Group Join Now ಇದು ದೇಶಾದ್ಯಂತ ಗ್ರಾಹಕರಿಗೆ ಉತ್ತಮ ಸಂಪರ್ಕ ಮತ್ತು ಅನುಕೂಲತೆಯನ್ನು ಒದಗಿಸುತ್ತದೆ. ಈ ಸೇವೆಗಾಗಿ BSNL ಟಾಟಾ ಕಮ್ಯುನಿಕೇಷನ್ಸ್‌ನೊಂದಿಗೆ ಕೈಜೋಡಿಸಿದೆ. ಟಾಟಾ ಕಮ್ಯುನಿಕೇಷನ್ಸ್‌ನ … Read more

ಕೇಸರಿ ಪಾಳಯಕ್ಕೆ ಯತ್ನಾಳ್ ಶಾಕ್! “ಭಗವಾ ಝಂಡಾ” ಪಕ್ಷದ ಮೂಲಕ ಬುಲ್ಡೋಜರ್ ಸರ್ಕಾರ ರಚನೆ ಖಚಿತ; ಸಿದ್ದು, ಸವದಿ ಟಿವಿಯಲ್ಲಿ ನೋಡ್ತಾರೆ! – ಯತ್ನಾಳ್

ರಾಜ್ಯ ರಾಜಕೀಯದಲ್ಲಿ ತಮ್ಮ ಖಡಕ್ ಹೇಳಿಕೆಗಳಿಂದಲೇ ಸದಾ ಸಂಚಲನ ಸೃಷ್ಟಿಸುವ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಪ್ರಭಾವಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೊಂದು ರಾಜಕೀಯ ಬಾಂಬ್ ಸಿಡಿಸಿದ್ದಾರೆ. ತಮ್ಮನ್ನು ಬಿಜೆಪಿಗೆ ವಾಪಸ್ ಸೇರಿಸಿಕೊಳ್ಳದಿದ್ದರೆ, ‘ಭಗವಾ ಝಂಡಾ’ ಎಂಬ ಹೊಸ ಪಕ್ಷ ಕಟ್ಟಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದಾಗಿ ಅವರು ಗುಡುಗಿದ್ದಾರೆ. WhatsApp Group Join Now ಕೇವಲ ಪಕ್ಷ ಸ್ಥಾಪನೆಯಷ್ಟೇ ಅಲ್ಲ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯ ‘ಬುಲ್ಡೋಜರ್ ಸರ್ಕಾರ’ ರಚಿಸಿ ಆಡಳಿತ ನಡೆಸುವುದಾಗಿ … Read more

ಬಿಎಸ್ಎನ್ಎಲ್ (BSNL) ಪೂರ್ತಿ 1 ತಿಂಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ದಿನಕ್ಕೆ 2GB ಡೇಟಾದ ಪ್ಲಾನ್ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತಮ್ಮ ಲಕ್ಷಾಂತರ ಬಳಕೆದಾರರಿಗೆ ಹೊಸದಾಗಿ ಕೇವಲ ₹229 ರೂಗಳ ಹೊಸ ರಿಚಾರ್ಜ್ ಪ್ಲಾನ್ ಪರಿಚಯಿಸಿದೆ. ಇದು ಹೆಚ್ಚು ಸ್ಪರ್ಧಾತ್ಮಕ ಪ್ರಿಪೇಯ್ಡ್ ರೀಚಾರ್ಜ್ ಆಯ್ಕೆಯನ್ನು ನೀಡುತ್ತದೆ. ಇದನ್ನು ಪೂರ್ತಿ ತಿಂಗಳ ಮಾನ್ಯತೆಯೊಂದಿಗೆ ಡೇಟಾ, ವಾಯ್ಸ್ ಕರೆ ಮತ್ತು SMS ಪ್ರಯೋಜನಗಳ ಸಮತೋಲಿತ ಮಿಶ್ರಣವನ್ನು ಬಯಸುವ ಬಳಕೆದಾರರಿಗಾಗಿ ವಿನ್ಯಾಸಗೊಳಿಸಲಾಗಿದೆ. ಬಿಎಸ್ಎನ್ಎಲ್ ಇದಕ್ಕಿಂತ ಹೆಚ್ಚಿನ ಬೆಲೆಗೆ ಕೇವಲ 28 ದಿನಗಳ ವ್ಯಾಲಿಡಿಟಿ ಮತ್ತು ಕಡಿಮೆ ಡೇಟಾ ನೀಡುವ ಯೋಜನೆಗಳೊಂದಿಗೆ ಸ್ಪರ್ಧಿಸಲಿದೆ. ಪ್ರಸ್ತುತ ಬಿಎಸ್ಎನ್ಎಲ್ ಬಿಟ್ರೆ … Read more

ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಪೊಲೀಸರು ಸೂಚನೆ ; ದಿಢೀರ್ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ (Siddaramaiah) ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಸೂಚಿಸಿದ ಪೊಲೀಸರ ನಡೆ ಖಂಡಿಸಿ ಕೊಪ್ಪಳ ತಾಲೂಕಿನ ಭಾಗ್ಯನಗರ ಪಟ್ಟಣದಲ್ಲಿ ಇಂದು ರಾತ್ರಿ ಬಿಜೆಪಿ ನಾಯಕರು (BJP Leaders) ಹಾಗೂ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿದರು. WhatsApp Group Join Now ನಾಡಿದ್ದು ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳಕ್ಕೆ ಆಗಮಿಸಲಿದ್ದಾರೆ. ಭಾಗ್ಯನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರ ಅಂಗವಾಗಿ ರಸ್ತೆ ತಗ್ಗು ಮತ್ತು ಗುಂಡಿಗಳನ್ನು ಅವಸರ ಅವಸರವಾಗಿ ಮುಚ್ಚಲಾಗುತ್ತಿದೆ. ನವರಾತ್ರಿ … Read more

ದೇಶಾದ್ಯಂತ ಆಧಾರ್ ಕಾರ್ಡ್ ನಿಯಮ ಬದಲು | ಹೊಸ ನಿಯಮವೇನು.? Aadhaar Card Rules Updates

ಆಧಾರ್ ಕಾರ್ಡ್ ವಿಷಯವಾಗಿ ಕೇಂದ್ರ ಸರ್ಕಾರ ಈಗ ಮಹತ್ವದ ಆದೇಶವನ್ನು ಹೊರಡಿಸಿದೆ. ಯಾರು 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡನ್ನ ಹೊಂದಿದ್ದಾರೋ ಅವರು ತಕ್ಷಣ ಈ ಕೆಲಸವನ್ನ ಮಾಡಿಸಿಕೊಳ್ಳಬೇಕಾಗಿದೆ. 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡನ್ನ ಹೊಂದಿರುವವರು ಈ ಕೆಲಸವನ್ನ ತಕ್ಷಣ ಮಾಡದೇ ಇದ್ದರೆ ಅವರು ಕೆಲವು ಸರ್ಕಾರಿ ಯೋಜನೆಗಳ ಲಾಭವನ್ನ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾದ್ರೆ 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡನ್ನ ಹೊಂದಿರುವವರಿಗೆ ಕೇಂದ್ರ ಸರ್ಕಾರ ಕೊಟ್ಟಿರುವ ಎಚ್ಚರಿಕೆ ಏನು.? ತಿಳಿಯೋಣ. WhatsApp Group Join … Read more

ಜೈಲು ಹತ್ರ ಬರಬೇಡ, ಹಣೆಬರಹದಲ್ಲಿ ಇದ್ದಂತೆ ಆಗುತ್ತೆ : ಪತ್ನಿ ಮುಂದೆ ದರ್ಶನ್‌ ಬೇಸರ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ತೂಗುದೀಪ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿದ್ದಾರೆ. ಈ ವೇಳೆ ದರ್ಶನ್‌ ಅವರ ಸ್ಥಿತಿ ಕಂಡು ವಿಜಯಲಕ್ಷ್ಮಿ ಅವರು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ಬಾರಿಗೆ ದರ್ಶನ್‌ ಅವರು ಜೈಲಿಗೆ ಹೋಗಿದ್ದಾಗ ಕೆಲ ಸೌಲಭ್ಯಗಳು ಸಿಕ್ಕಿತ್ತು. WhatsApp Group Join Now ಆದರೆ ಸುಪ್ರೀಂಕೋರ್ಟ್‌ ಖಡಕ್‌ ಸೂಚನೆ ಬಳಿಕ ಎರಡನೇ ಸಲ ಜೈಲಿಗೆ ಮರಳಿರುವ ದರ್ಶನ್‌ಗೆ ಯಾವುದೇ ಹೆಚ್ಚುವರಿ ಸೌಲಭ್ಯಗಳು ಸಿಗುತ್ತಿಲ್ಲ. ಒಂದು ರೀತಿ ಜೈಲಿನಲ್ಲಿ ನರಕಯಾತನೆ … Read more

ದೀಪಾವಳಿಗೆ ಮುನ್ನ ರೈತರಿಗೆ ಗುಡ್ ನ್ಯೂಸ್ : ಪಿಎಂ ಕಿಸಾನ್ ಯೋಜನೆ 21ನೇ ಕಂತು ಶೀಘ್ರ ಜಮಾ.!

ದೇಶದ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್) ಯೋಜನೆಯಡಿಯಲ್ಲಿ ರೂ. 2000 ರ 21ನೇ ಕಂತಿನ ಪಾವತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಕೆಲವು ರೈತರು ಈಗಾಗಲೇ ತಮ್ಮ ಪಾವತಿಗಳನ್ನು ಸ್ವೀಕರಿಸಿದ್ದರೂ, ಹೆಚ್ಚಿನ ಸಂಖ್ಯೆಯ ರೈತರು ಇನ್ನೂ ತಮ್ಮ ಬ್ಯಾಂಕ್ ಖಾತೆಗಳಿಗೆ ಹಣವನ್ನು ಜಮಾ ಮಾಡಲು ಕಾಯುತ್ತಿದ್ದಾರೆ. WhatsApp Group Join Now ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ರಾಜ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದಾಗಿ ಬೆಳೆಗಳಿಗೆ ತೀವ್ರ ಹಾನಿಯಾಗಿದ್ದು, ಸರ್ಕಾರವು ಈಗಾಗಲೇ ಈ ಪ್ರದೇಶಗಳಲ್ಲಿ ಸುಮಾರು … Read more