ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips

Health Tips : ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ. WhatsApp Group Join Now ಒಂದು ವೇಳೆ … Read more

PWD Recruitment 2025 : ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

PWD Recruitment 2025 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್‌ ಎ ಹುದ್ದೆಗಳಿಗೆ ಕೆಪಿಎಸ್‌ಸಿ ಮತ್ತೆ ಅರ್ಜಿ ಆಹ್ವಾನ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಅಂದರೆ ಫೆಬ್ರವರಿ 3, 2025ರಂದೇ ಕೊನೇ ದಿನ. WhatsApp Group Join Now Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. … Read more

Gold Price Today : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Price Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,745/- ರೂಪಾಯಿ ಆಗಿದೆ. 10 ಗ್ರಾಂ ಗೆ ₹77,450/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ … Read more

Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ

Jio Offers : ರಿಲಯನ್ಸ್ ಜಿಯೋ ತನ್ನ 189 ರೂ. ಗಳ ಪ್ರಿಪೇಯ್ಡ್ ಪ್ಲಾನ್ ಅನ್ನು ಮತ್ತೊಮ್ಮೆ ಬಿಡುಗಡೆ ಮಾಡಿದೆ. ಇದು ಕಡಿಮೆ ಬಜೆಟ್‌ನಲ್ಲಿ ವಾಯ್ಸ್ ಕರೆ ಮತ್ತು ಎಸ್‌ಎಂಎಸ್ ಸೌಲಭ್ಯಗಳನ್ನು ಬಯಸುವ ಬಳಕೆದಾರರನ್ನು ಗುರಿಯಾಗಿರಿಸಿಕೊಂಡಿದೆ. WhatsApp Group Join Now Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಮಾರ್ಗಸೂಚಿಗಳನ್ನು ಅನುಸರಿಸಲು ಜಿಯೋ ತನ್ನ ವಾಯ್ಸ್-ಓನ್ಲಿ … Read more

ಪಹಣಿ ಹೊಂದಿರುವ ರೈತರಿಗೆ ಸ್ಪ್ರಿಂಕ್ಲರ್’ಗೆ ಶೇ.90 ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! – Krishi Sinchai Yojana

Krishi Sinchai Yojana : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. WhatsApp Group Join Now Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ … Read more

ಪ್ರಕಾಶ್ ರೈ ಕುಂಭಮೇಳದಲ್ಲಿರುವ AI ಫೋಟೋ ವೈರಲ್: ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲಿಸಿ ಪ್ರಕಾಶ್ ರಾಜ್ ಆಕ್ರೋಶ

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿ ಗಂಗಾಸ್ನಾನ ಮಾಡಿದ್ದಾರೆ. ಹಲವಾರು ಸೆಲೆಬ್ರಿಟಿಗಳು ಪುಣ್ಯ ಸ್ನಾನ ಮಾಡಿದ್ದಾರೆ. ಹೀಗಿರುವಾಗಲೇ ಕೆಲವು ಎಐ ಫೋಟೋಗಳು, ಕೆಲ ಫೇಕ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. WhatsApp Group Join Now ಬಹುಭಾಷಾ ನಟ ಪ್ರಕಾಶ್ ರೈ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಎಟಿ ಫೋಟೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿತ್ತು. ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ … Read more

Union Budget 2025 : ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಎಂದಿನಂತೆ ಖಾಲಿ ಚೆಂಬು ಕೊಟ್ಟಿದೆ – ಕೇಂದ್ರ ಬಜೆಟ್ ವಿರುದ್ಧ ಸಿದ್ದರಾಮಯ್ಯ ಕಿಡಿ

Union Budget 2025 : ಇಂದು 8ನೇ ಬಾರಿಗೆ ಕೇಂದ್ರ ಬಜೆಟ್ 2025 ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಕ್ಷೇತ್ರಗಳಿಗೆ ಬಂಪರ್ ಅನುದಾನ ಘೋಷಿಸಿದ್ದಾರೆ. ಉದ್ಯೋಗಿಗಳ ತೆರಿಗೆ ವಿಷಯದಲ್ಲಿ ಭಾರೀ ಗಮನಸಳೆದ ಬಜೆಟ್ ಬಗ್ಗೆ ದೇಶದ ಜನತೆಯಲ್ಲಿ ಕೊಂಚ ಮಂದಹಾಸ ಮೂಡಿದೆ. WhatsApp Group Join Now ಇನ್ನು ಈ ಬಾರಿಯ ಬಜೆಟ್ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದೇನು? ಎಂಬುದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. Union Budget … Read more

Union Budget 2025 : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಅನ್ನದಾತ’ರಿಗೆ ಸಿಕ್ಕಿದ್ದೇನು.? ರೈತರಿಗೆ ಏನೆಲ್ಲಾ ಲಾಭಗಳಿವೆ.?

Union Budget 2025 : ನಮಸ್ಕಾರ ಸ್ನೇಹಿತರೇ, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ 8 ನೇ ಬಜೆಟ್ ಮಂಡಿಸಿದ್ದು, ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಹೌದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತೊಗರಿ, ಉದ್ದು ಮತ್ತು ಮಸೂರಗಳ ಮೇಲೆ ವಿಶೇಷ ಗಮನ ಹರಿಸಿ, ದ್ವಿದಳ ಧಾನ್ಯಗಳಲ್ಲಿ ‘ಆತ್ಮ ನಿರ್ಭರ’ಕ್ಕಾಗಿ ಆರು ವರ್ಷಗಳ ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. WhatsApp Group Join Now Yashaswini Card : ರಾಜ್ಯ ಸರ್ಕಾರದಿಂದ … Read more

Yashaswini Card : ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ : ‘ಯಶಸ್ವಿನಿ ಯೋಜನೆ’ ನೋಂದಣಿ ಗಡುವು ಮಾ.31 ರವರೆಗೆ ವಿಸ್ತರಿಸಿ ಆದೇಶ.!

Yashaswini Card : ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಜ.31 ರವರೆಗೆ ಅವಕಾಶ ಕಲ್ಪಿಸಲಾಗಿತ್ತು, ಇದೀಗ ಯಶಸ್ವಿನಿ ಯೋಜನೆಗೆ ನೋಂದಣಿ ಮಾಡುವು ಗಡುವನ್ನು ಮಾ.31 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. WhatsApp Group Join Now ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯಡಿ ಖಾತೆಗೆ ₹2,000/- ರೂ. ಹಣ ಜಮಾ.! PM Kisan Samman Yojana ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ … Read more

ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯಡಿ ಖಾತೆಗೆ ₹2,000/- ರೂ. ಹಣ ಜಮಾ.! PM Kisan Samman Yojana

ಪಿಎಂ ಕಿಸಾನ್‌ ಯೋಜನೆ ಅಡಿಯಲ್ಲಿ 19ನೇ ಕಂತಿನ ಹಣವನ್ನು ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. WhatsApp Group Join Now ಈ ಯೋಜನೆಗೆ ನೋಂದಾವಣೆ ಮಾಡಿಕೊಳ್ಳದೇ ಇರುವವರು ಆದಷ್ಟು ಬೇಗ ನೋಂದಾಯಿಸಿಕೊಳ್ಳಿ. ಹಾಗು ಫಲಾನುಭವಿಗಳು KYC ಪೂರ್ಣಗೊಳಿಸಿಕೊಳ್ಳಿ. ನಾಳೆ ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ.! ಕಾರಣ ಏನು ಗೊತ್ತಾ.? UPI Payment ಇ-ಕೆವೈಸಿ ಅನ್ನು pmkisan.gov.in ವೆಬ್ಸೈಟ್‌ ನಲ್ಲಿ ಸುಲಭವಾಗಿ ಮಾಡಬಹುದು. ಹೊಸ ನೋಂದಾವಣೆದಾರರು upfragristack.gov … Read more