Darshan : ಇದ್ದಕ್ಕಿದ್ದಂತೆ ದರ್ಶನ್ ಮನೆಗೆ ಬಂದು ಸರ್ಪ್ರೈಸ್ ಉಡುಗೊರೆ ಕೊಟ್ಟ ಸುಮಲತಾ.! ಡಿಬಾಸ್ ಶಾಕ್.!

Darshan : ಇದ್ದಕ್ಕಿದ್ದಂತೆ ದರ್ಶನ್ ಮನೆಗೆ ಬಂದು ಸರ್ಪ್ರೈಸ್ ಉಡುಗೊರೆ ಕೊಟ್ಟ ಸುಮಲತಾ.! ಡಿಬಾಸ್ ಶಾಕ್.!

Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ. WhatsApp Group Join Now ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ … Read more

Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ

Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ - ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ

Drought Relief : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್! ರಾಜ್ಯದ ರೈತರ ಖಾತೆಗಳಿಗೆ ಬೆಳೆ ಹಾನಿ, ಬರ ಪರಿಹಾರ ಹಣ, ಎರಡನೇ ಕಂತಿನ ಹಣ ಜಮಾ. ರಾಜ್ಯ ಸರ್ಕಾರದಿಂದ ರಾಜ್ಯದ ಕೆಲವು ಜಿಲ್ಲೆಗಳಿಗೆ ಮತ್ತು ಕೆಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಬರಪೀಡಿತ ತಾಲೂಕುಗಳ ರೈತರ ಖಾತೆಗಳಿಗೆ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ರೂಪಾಯಿಗಳನ್ನ ಬಿಡುಗಡೆ ಗೊಳಿಸಬೇಕೆಂದು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಲಾಗಿತ್ತು. WhatsApp Group Join Now ಅದೇ … Read more

SSLC Result : ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ – ಈ ವರ್ಷ ಎಷ್ಟು ಗ್ರೇಸ್ ಮಾರ್ಕ್ಸ್ ಕೊಡ್ತಾರೆ.?

SSLC Result : ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ - ಈ ವರ್ಷ ಎಷ್ಟು ಗ್ರೇಸ್ ಮಾರ್ಕ್ಸ್ ಕೊಡ್ತಾರೆ.?

SSLC Result : ನಮಸ್ಕಾರ ಸ್ನೇಹಿತರೇ, ಈ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ವಿಳಂಬವಾಗುತ್ತಿದ್ದು, ಅದಕ್ಕೆ ಕಾರಣವೇನೆಂದರೆ ಮೌಲ್ಯಮಾಪನ ಈ ವರ್ಷ ಕಟ್ಟುನಿಟ್ಟಾಗಿ ಮಾಡಿಸಲಾಗುತ್ತಿದೆ. ಈ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯ(SSLC Result) ಪ್ರಶ್ನೆ ಪತ್ರಿಕೆಗಳು ಅಷ್ಟೇನೂ ಸುಲಭದ ರೀತಿಯಲ್ಲಿ ಇರಲಿಲ್ಲ, ಹಲವು ಕಡೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರು ಸಹ ಪರೀಕ್ಷೆ ನಡೆಸುವಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸಾಧನೆ ಮಾಡಿದೆ. WhatsApp Group Join Now ಕಳೆದ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯ … Read more

Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ

Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ

Drought Relief : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ಗುಡ್‌ನ್ಯೂಸ್ ಬಂದಿದ್ದು, ಸುಮಾರು 34 ಲಕ್ಷ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನು ಮೂರ್ನಾಲ್ಕು ದಿನಗಳಲ್ಲಿ ಎಲ್ಲ ರೈತರ ಬ್ಯಾಂಕ್ ಅಕೌಂಟ್‌ಗೆ ಬೆಳೆ ನಷ್ಟ ಪರಿಹಾರ ಜಮಾ ಆಗಲಿದೆ. WhatsApp Group Join Now Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.! ಹೌದು, ಕೇಂದ್ರದಿಂದ … Read more

Pendrive Case : ಪ್ರಜ್ವಲ್ ರೇವಣ್ಣ ದೌರ್ಜನ್ಯ ಮಾಡುವಾಗ ಅಪ್ಪ-ಅಮ್ಮ ಕತ್ತೆ ಕಾಯುತ್ತಿದ್ದರೆ..? ಮಾಜಿ ಜೆಡಿಎಸ್ ಸಂಸದ ಶಿವರಾಮೇಗೌಡ

Pendrive Case : ಪ್ರಜ್ವಲ್ ರೇವಣ್ಣ ದೌರ್ಜನ್ಯ ಮಾಡುವಾಗ ಅಪ್ಪ-ಅಮ್ಮ ಕತ್ತೆ ಕಾಯುತ್ತಿದ್ದರೆ..? ಮಾಜಿ ಜೆಡಿಎಸ್ ಸಂಸದ ಶಿವರಾಮೇಗೌಡ

Pendrive Case : ಇಡೀ ರಾಜ್ಯವೇ ಬೆಚ್ಚಿಬೀಳಿಸಿರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಗ ಪ್ರಜ್ವಲ್ ರೇವಣ್ಣ ಜೊತೆ ಆರೋಪಿ ಸ್ಥಾನದಲ್ಲಿರುವ ಎಚ್ ಡಿ ರೇವಣ್ಣ ಬಗ್ಗೆ ಜೆಡಿಎಸ್ ನ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಗನ ಜೊತೆಗೆ ಎಚ್ ಡಿ ರೇವಣ್ಣ ವಿರುದ್ಧ ಕೂಡ ಅವರ ಮನೆಕೆಲಸದಾಕೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾಳೆ. WhatsApp Group Join Now Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? … Read more

Post office Jobs : ಪೋಸ್ಟ್ ಆಫೀಸ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! 10ನೇ ತರಗತಿ ಜಸ್ಟ್ ಪಾಸ್ ಆದರೆ ಸಾಕು.! ಡೈರೆಕ್ಟ್ ಲಿಂಕ್.!

Post office Jobs : ಪೋಸ್ಟ್ ಆಫೀಸ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! 10ನೇ ತರಗತಿ ಜಸ್ಟ್ ಪಾಸ್ ಆದರೆ ಸಾಕು.! ಡೈರೆಕ್ಟ್ ಲಿಂಕ್.!

Post office Jobs : ನಮಸ್ಕಾರ ಸ್ನೇಹಿತರೇ, ಇದೀಗ ಪೋಸ್ಟ್ ಆಫೀಸ್ ನವರು ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಹೌದು, ಪೋಸ್ಟ್ ಆಫೀಸ್ನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಲೇಖನ ಕೊನೆಯವರೆಗೂ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ. WhatsApp Group Join Now ನಾವು ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಮ್ಮಲ್ಲಿ ಕೆಲವೊಂದಿಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಸಹಜವಾಗಿ ಉದಾಹರಣೆಗೆ ಹೇಳಬೇಕೆಂದರೆ ವಿದ್ಯಾರ್ಹತೆ ಏನಾಗಿರಬೇಕು..? ಎಷ್ಟು ಸಂಬಳ ನೀಡುತ್ತಾರೆ..? ಆಯ್ಕೆ … Read more

Gruhalakshmi Scheme : ಗೃಹಲಕ್ಷ್ಮಿ ೮ನೇ ಕಂತು ಬಿಡುಗಡೆ.! ಹಣ ಜಮಾವಣೆ ಆಗದೇ ಇರುವವರು ಹೀಗೆ ಮಾಡಿ.

Gruhalakshmi Scheme : ಗೃಹಲಕ್ಷ್ಮಿ ೮ನೇ ಕಂತು ಬಿಡುಗಡೆ.! ಹಣ ಜಮಾವಣೆ ಆಗದೇ ಇರುವವರು ಹೀಗೆ ಮಾಡಿ.

Gruhalakshmi Scheme : ಗೃಹಲಕ್ಷ್ಮಿ ಯೋಜನೆಯ ಏಳನೇ ಕಂತು ಕಳೆದ ಮಾರ್ಚ್ ನಲ್ಲಿ ಬಿಡುಗಡೆಯಾಗಿದ್ದು, ಎಂಟನೇ ಕಂತು ಯಾವಾಗ ಬಿಡುಗಡೆ ಆಗಲಿದೆ ಎಂದು ಗೃಹಲಕ್ಷ್ಮಿ ಫಲಾನುಭವಿಗಳು ಕಾದು ಕುಳಿತಿದ್ದಾರೆ. ಎಂಟನೇ ಕಂತು ಬಿಡುಗಡೆ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೇ ತಿಂಗಳ 20 ರೊಳಗೆ ಗೃಹಲಕ್ಷ್ಮಿ ಅರ್ಜಿದಾರರಿಗೆ ಅಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. WhatsApp Group Join Now ಇದನ್ನೂ ಕೂಡ ಓದಿ : PM Kisan … Read more

PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ

PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್‌ನ್ಯೂಸ್.! ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹದಿನೇಳನೇ ಕಂತಿನ ಹಣ ಬಿಡುಗಡೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ರೈತರಿಗೆ ವರ್ಷಕ್ಕೆ 6,000/- ಹಣ ಒದಗಿಸುವ ಯೋಜನೆಯನ್ನ ಜಾರಿಗೊಳಿಸಿದ್ದು, ಇಲ್ಲಿಯವರೆಗೂ ಎಲ್ಲ ರೈತರ ಖಾತೆಗಳಿಗೆ ಹದಿನಾರನೇ ಕಂತಿನ ಹಣ ಜಮಾ ಆಗಿದೆ. ಆದರೆ ಎಲ್ಲ ರೈತರು ಹದಿನೇಳನೇ … Read more

Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!

Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿಯರಿಗೆ ಅಂದ್ರೆ ಮಹಿಳೆಯರಿಗೆ ಸಿದ್ದರಾಮಯ್ಯ ಅವರು ಒಂದು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಾದಂತಹ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ, ಗೃಹಜ್ಯೋತಿ ಯೋಜನೆ, ಐದು ಗ್ಯಾರಂಟಿಗಳು ಲೋಕಸಭಾ ಚುನಾವಣೆ ಆದ ಬಳಿಕ ಅಥವಾ ಲೋಕಸಭಾ ಚುನಾವಣೆವರೆಗೂ ಮಾತ್ರ ಈ ಯೋಜನೆಗಳು ಇರುತ್ತೆ. ಚುನಾವಣೆಯ ನಂತರ ಐದು ಗ್ಯಾರಂಟಿಗಳು ಕೂಡ ರದ್ದಾಗುತ್ತೆ. ಐದು ಗ್ಯಾರಂಟಿಗಳು ಇರೋದಿಲ್ಲ ಅಂತ ಚರ್ಚೆಯಾಗ್ತಾ ಇದೆ. … Read more

Vijayakanth : ಮಾನವೀಯತೆ ಮರೆತ್ರಾ ದೊಡ್ಡ ಸ್ಟಾರ್ ನಟರು ವಿಜಯ್ ಕಾಂತ್ ನೋಡಲು ಯಾರೆಲ್ಲ ಬರಲಿಲ್ಲ ಗೊತ್ತಾ.?

Do you know who all the big star actors did not come to see Vijay Kant when humanity was forgotten

Vijayakanth : ಮೊನ್ನೆಯಷ್ಟೇ ತಮಿಳಿನ ಖ್ಯಾತ ನಟ ಹಾಗೂ ಹಿರಿಯ ನಟ ದಿಗಂತ್ ವಿಜಯಕಾಂತ್ ಅವರು ಅನಾರೋಗ್ಯದ ನಿಮಿತ್ತ ವಿಧಿವಶರಾದರು. ಇವರನ್ನು ಕನ್ನಡಕ್ಕೆ ರಜನಿಕಾಂತ್ ಕಮಲ್ ಹಾಸನ್ ಥರದ ದಿಗ್ಗಜ ನಟರೇ ಬಂದು ಹೋದರು. ಆದರೆ ಇತರ ಎಷ್ಟೋ ಸ್ಟಾರ್ ನಟರು ಅವರ ಕೊನೆ ದರ್ಶನಕ್ಕೆ ಬರಲಿಲ್ಲ. WhatsApp Group Join Now ನಟ ವಿಜಯ್ ತಡವಾಗಿ ಬಂದರು ಎಂಬ ಕಾರಣಕ್ಕೆ ಆಕ್ರೋಶಗೊಂಡ ಅಂತ ಯಾರು ಅವರ ಮೇಲೆ ಚಪ್ಪಲಿ ಎಸೆದು ಇತ್ತೀಚಿಗೆ ಬಹುದೊಡ್ಡ ನ್ಯೂಸ್ ಆಗಿತ್ತು. … Read more