‘ನಿನಗೆ ಹುಟ್ಟಿದ ಮಗ ನೋಡಲು ನಿನ್ನಂತೆ ಕಾಣುವುದಿಲ್ಲ’ ಎಂದಿದ್ದಕ್ಕೆ ಮಗನನ್ನ ನದಿಗೆ ತಳ್ಳಿ ಹತ್ಯೆಗೈದ ಅಪ್ಪ!
‘ತನಗೆ ಹುಟ್ಟಿದ ಮಗ ನೋಡಲು ನನ್ನಂತೆ ಇಲ್ಲ, ಅವನ ನಡವಳಿಗೆ ಮತ್ತು ಬುದ್ಧಿಯೂ ನನ್ನಂತೆ ಇಲ್ಲ’ವೆಂದು ಸ್ವತಃ ಹೆತ್ತ ತಂದೆಯೇ 6 ವರ್ಷದ ಮಗನನ್ನು ನದಿಗೆ ತಳ್ಳಿ ಕೊಲೆ ಮಾಡಿರುವ ಅತೀ ಅಮಾನುಷ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. WhatsApp Group Join Now ಘಟನೆಯ ಹಿನ್ನೆಲೆ: ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಈ ಘೋರ ಕೃತ್ಯ ಎಸಗಿದ ಆರೋಪಿ. ಈತನ ಪುತ್ರ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6 ವರ್ಷ) ಕೊಲೆಯಾದ ದುರ್ದೈವಿ … Read more