ಮಂಜೇಶ್ವರ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೆ ಏರಿಕೆ – ಗಂಭೀರವಾಗಿ ಗಾಯಗೊಂಡಿದ್ದ ತಂಗಿ ಗಂಡ ಆಸ್ಪತ್ರೆಯಲ್ಲಿ ಸಾವು
ಮಂಜೇಶ್ವರ ತೂಮಿನಾಡುವಿನ ಹಿಲ್ ಟಾಪ್ ನಲ್ಲಿ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೇರಿದೆ. ಮಗಳ ಮೇಲೆ ಹಲ್ಲೆ ವೇಳೆ ತಡೆಯಲು ಬಂದಿದ್ದ ತಂಗಿ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಶೇಕುಂಞಿ ಎಂದು ಗುರುತಿಸಲಾಗಿದೆ. WhatsApp Group Join Now ಶೇಕುನ್ಹಿ ಅವರು ಆರೋಪಿಯ ಪತ್ನಿ ತಾಹಿರಾ ಅವರ ಸಹೋದರಿಯ ಪತಿ. ಇನ್ನು ಘಟನೆಯಲ್ಲಿ ಆರೋಪಿಯ ಮಗಳು ಜುಮೈಲಾ(18) ನಿನ್ನೆ ಸೋಮವಾರ ಸಂಜೆ ಕೊಲೆಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಲೈಲಾ ಅವರ … Read more