ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ್ದ ವ್ಯಕ್ತಿಯ ಮಗನಿಗೆ ಸೂಕ್ತ ಸಮಯಕ್ಕೆ ಪ್ರಥಮ ಚಿಕಿತ್ಸೆ ಹಾಗೂ ಆಯಂಬುಲೆನ್ಸ್ ಸಿಗದೇ ಅದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆಯಲ್ಲಿ ನಡೆದಿದೆ. ಸಾದಿಕ್ ಸಾಬ್ ಅವರ ಪುತ್ರ ಸೈಯ್ಯದ್ ಅಕ್ರಂ (42) ಮೃತರು. WhatsApp Group Join Now ಕೋಟ್ಯಂತರ ಮೌಲ್ಯದ ಜಾಗ ದಾನ ಮಾಡಿದ್ರು! ಸಾದಿಕ್ ಅವರು ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಕೋಟ್ಯಂತರ ರು. ಮೌಲ್ಯದ ಜಾಗವನ್ನು ಸರ್ಕಾರಕ್ಕೆ ದಾನ … Read more