ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
ಬರುವ ದಿನಗಳು ಶುಭವಿಲ್ಲ, ಅನ್ನ ನೀರಿಗೆ ಆಹಾಕಾರ ಎಂದಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಜತೆಗೆ ಈ ವರ್ಷದ ಮಳೆ ಬೆಳೆಯ ಬಗ್ಗೆಯೂ ಶ್ರೀಗಳು ಮಾತನಾಡಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರಿಗೆ ಭಾನುವಾರ ಭೇಟಿದ ಸ್ವಾಮೀಜಿಗಳು ಶನೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. WhatsApp Group Join Now ಈ ಸಂದರ್ಭದಲ್ಲಿ ಪ್ರಸಕ್ತ ವರ್ಷದ ಆಗು ಹೋಗುಗಳ ಬಗ್ಗೆ ಭವಿಷ್ಯ ಹೇಳಿದ್ದಾರೆ. ಮಳೆ ಬೆಳೆ ಚನ್ನಾಗಿ ಆಗುತ್ತದೆ! ಈ ವರ್ಷ ದೇಶದಲ್ಲಿ ಮಳೆ ಬೆಳೆ … Read more