ಪ್ರಯಾಣ ಮಾಡುವಾಗ ವಾಂತಿಯಾಗುವುದು ಯಾವ ಕಾಯಿಲೆ ಗೊತ್ತಾ..?

ಪ್ರಯಾಣ ಕೆಲವರಿಗೆ ಖುಷಿ ನೀಡುತ್ತದೆ, ಆದರೆ ಇದು ಹಲವರಿಗೆ ಅಸ್ವಸ್ಥತೆಯ ಮೂಲವೂ ಆಗಿರಬಹುದು. ಹೆಚ್ಚಿನವರು ವಿಶೇಷವಾಗಿ ಕಾರು, ಬಸ್, ರೈಲು ಅಥವಾ ವಿಮಾನದಲ್ಲಿ ಪ್ರಯಾಣ ಮಾಡುವಾಗ ವಾಕರಿಕೆ (Vomit), ತಲೆತಿರುಗುವಿಕೆ ಅಥವಾ ಅಸ್ವಸ್ಥತೆಯನ್ನು ಅನುಭವಿಸುತ್ತಾರೆ. WhatsApp Group Join Now ಇದನ್ನು ವೈದ್ಯಕೀಯವಾಗಿ ಚಲನೆಯ ಕಾಯಿಲೆ ಎಂದು ಕರೆಯಲಾಗುತ್ತದೆ. ಚಲನೆಯ ಕಾಯಿಲೆ ಕೇವಲ ಮಕ್ಕಳು ಅಥವಾ ವೃದ್ಧರಿಗೆ ಮಾತ್ರ ಬರುವ ಸಮಸ್ಯೆಯಲ್ಲ. ಇದು ಯಾವುದೇ ವಯಸ್ಸಿನ ಯಾರ ಮೇಲೂ ಪರಿಣಾಮ ಬೀರಬಹುದು ಮತ್ತು ಅವರು ಪ್ರಯಾಣ ಆರಂಭಿಸಿದ … Read more

15 ವರ್ಷಗಳಿಂದ ಹಲ್ಲುಜ್ಜಿಲ್ಲ, 35 ವರ್ಷಗಳಿಂದ ಸೋಪು ಮುಟ್ಟಿಲ್ಲ : ಇದು ಆರೋಗ್ಯ ತಜ್ಞರ ಜೀವನಶೈಲಿ

ಖ್ಯಾತ ಆರೋಗ್ಯ ತಜ್ಞ ರಾಜು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿದ್ದು, ಆರೋಗ್ಯ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ನೀಡಿದ ಸಂದರ್ಶನವೊಂದು ಈಗ ವೈರಲ್ ಆಗುತ್ತಿದೆ. ಅವರು ತಮ್ಮ ಜೀವನಶೈಲಿಯ ಬಗ್ಗೆ ಹೇಳಿದ್ದನ್ನು ಕೇಳಿ ಅನೇಕರು ಆಶ್ಚರ್ಯಚಕಿತರಾಗಿದ್ದಾರೆ. WhatsApp Group Join Now ದಶಕಗಳಿಂದ ನಾವು ಪ್ರತಿದಿನ ಮಾಡುವ ಕೆಲಸಗಳಿಂದ ಅವರು ದೂರವಿದ್ದರೂ, ಅವರು ಹೇಗೆ ಆರೋಗ್ಯವಾಗಿದ್ದಾರೆ ಎಂಬುದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ, ನಾವು ಬೆಳಿಗ್ಗೆ ಎದ್ದ ತಕ್ಷಣ ಹಲ್ಲುಜ್ಜದೆ ಕಾಫಿ ಕೂಡ ಕುಡಿಯುವುದಿಲ್ಲ. ಆದರೆ … Read more

Arecanut Rate : ಇಂದಿನ ಅಡಿಕೆ ಧಾರಣೆ – 13 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

Arecanut Rate :- ಕರ್ನಾಟಕದ ಅಡಿಕೆ ಬೆಳೆಗಾರರಿಗೆ 2026ರ ಆರಂಭದಲ್ಲಿ ಮಾರುಕಟ್ಟೆಯಲ್ಲಿ ಸ್ಥಿರತೆಯೊಂದಿಗೆ ಲಘು ಏರಿಳಿತಗಳು ಕಂಡುಬರುತ್ತಿವೆ. ರಾಜ್ಯದ ಪ್ರಮುಖ ಅಡಿಕೆ ಉತ್ಪಾದಕ ಪ್ರದೇಶಗಳಾದ ಶಿವಮೊಗ್ಗ, ದಾವಣಗೆರೆ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬೆಲೆಗಳು ಗುಣಮಟ್ಟ, ತೇವಾಂಶ ಮತ್ತು ಬೇಡಿಕೆಯ ಆಧಾರದಲ್ಲಿ ವ್ಯತ್ಯಾಸವನ್ನು ತೋರಿಸಿವೆ. ಸಾಮಾನ್ಯವಾಗಿ ಅಡಿಕೆಯ ಬೆಲೆಯನ್ನು 100 ಕೆಜಿ (ಕ್ವಿಂಟಲ್)ಗೆ ಲೆಕ್ಕ ಹಾಕಲಾಗುತ್ತದೆ, ಮತ್ತು ರಾಶಿ, ಬೇಟೆ, ಹಸಿ ಮತ್ತು ಕೊಟ್ಟಿಗೆ ವೆರೈಟಿಗಳ ನಡುವೆ ಗಣನೀಯ ವ್ಯತ್ಯಾಸವಿರುತ್ತದೆ. ವಿವಿಧ ಮಾಹಿತಿ ಮೂಲಗಳ ಪ್ರಕಾರ, … Read more

ಮದುವೆಯ ದಿನವೇ ರಸ್ತೆ ಅಪಘಾತದಲ್ಲಿ ವರ ಸಾವು – ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ!

ರಾಜ್ಯ ಸಾರಿಗೆ ಎಲೆಕ್ಟ್ರಿಕ್‌ ಬಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಂದು ಹಸೆಮಣೆ ಏರಬೇಕಿದ್ದ ವರ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಶ್ರೀಕಾರ್ಯಂನಲ್ಲಿ ನಡೆದಿದೆ.ಮೃತನನ್ನು ಚೆಂಪಝಂತಿ ಚೆಲ್ಲಮಂಗಲಂ ಮೂಲದ ರಾಗೇಶ್‌(28) ಎಂದು ಗುರುತಿಸಲಾಗಿದೆ. WhatsApp Group Join Now ಬೆಳಿಗ್ಗೆ ದೇವಸ್ಥಾನದಲ್ಲಿ ಮದುವೆ ನಡೆಯಬೇಕಿತ್ತು.ಪಂಗಪ್ಪರ ಮಂಗುಝಿನಿಂದ ಮುಂಜಾನೆ 1 ಗಂಟೆ ಸುಮಾರಿಗೆ ಕಣಿಯಾಪುರಂ ಡಿಪೋದಲ್ಲಿ ಚಾರ್ಜ್‌ ಮಾಡಿದ ನಂತರ ವಿಕಾಸ್‌‍ ಭವನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಎಲೆಕ್ಟ್ರಿಕ್‌ ಬಸ್‌‍ಗೆ ಬೈಕ್‌ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು … Read more

Horoscope Today : 13 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿಮ್ಮ ವಾರ್ಡ್‌ರೋಬ್ ಮತ್ತು ಆಭರಣ ಪೆಟ್ಟಿಗೆಯು ಇಂದು ಬದಲಾವಣೆಗೊಳ್ಳುವ ಸಾಧ್ಯತೆಯಿದೆ. ಸ್ನೇಹಿತರೊಂದಿಗೆ ಶಾಪಿಂಗ್ ತೆರಳುವಿರಿ. ಇದು ತಿನ್ನುವ ಶಾಪಿಂಗ್ ತೆರಳುವ ಮತ್ತು ಸಂಭ್ರಮಿಸುವ ಸಮಯ ಎಂಬುದಾಗಿ ಗಣೇಶ ಹೇಳುತ್ತಾರೆ. ಆದರೆ, ಮಧ್ಯಾಹ್ನದ ವರೆಗೆ ಶಾಪಿಂಗ್ ಮಾಡಿದ ನಂತರ, ನಿಮ್ಮ ವೆಚ್ಚವು ಮಿತಿಮೀರಿದೆ ಎಂದು ನಿಮಗೆ ಅನಿಸಬಹುದು. ಸಾಮಾಜಿಕ ಘನತೆ ಮತ್ತು ಸ್ಥಾನಮಾನದಲ್ಲಿ ವೃದ್ಧಿಯಾಗಲಿಗದೆ. ಕಷ್ಟಕರ ಮುಂಜಾನೆಯು ಉತ್ತಮವಾಗಿರುವಂತೆ ಅನಿಸುತ್ತದೆ, ಆದರೂ ಸಂಜೆಯ ವೇಳೆ ನಿರುತ್ಸಾಹ ಹೊಂದಬಹುದು. ನೀವು ಭೇಟಿ … Read more

ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲ ಮಸಣ ಸೇರಿದ್ದಾರೆ ; ನರೇಂದ್ರ ಮೋದಿ

ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲರೂ ಇತಿಹಾಸದ ಮಸಣದಲ್ಲಿ ಸೇರಿದ್ದಾರೆ. ಆದರೆ ಸೋಮನಾಥ ದೇವಾಲಯವು ಎಲ್ಲವನ್ನೂ ಸಾಕ್ಷಿಯಾಗಿ ನೋಡುತ್ತಾ ಇಂದಿಗೂ ಅಚಲವಾಗಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. WhatsApp Group Join Now 1026ರಲ್ಲಿ ಘಜ್ನಿ ಮೊದಲ ಬಾರಿಗೆ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ ಅಪಾರ ಸಂಪತ್ತನ್ನು ದೋಚಿದ್ದ ಘಟನೆಗೆ ಇದೀಗ ಸಾವಿರ ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದಾಳಿಕೋರರು ಬಂದರು, ಹಾಳುಮಾಡಿದರು, ಹೋಗಿ ನಾಶವಾದರು. … Read more

ನಿಮ್ಮ ಚರ್ಮದ ಮೇಲೆ ಈ 7 ಬದಲಾವಣೆಗಳಿವೆಯೇ.? ಇದು ಈ ರೋಗದ ಲಕ್ಷಣವಾಗಿರಬಹುದು ಎಚ್ಚರ.!

ಮಧುಮೇಹ ಅಥವಾ ಡಯಾಬಿಟಿಸ್ (Diabetes) ಎನ್ನುವುದು ಕೇವಲ ರಕ್ತದ ಸಕ್ಕರೆಯ ಮಟ್ಟಕ್ಕೆ ಸಂಬಂಧಿಸಿದ ಕಾಯಿಲೆಯಲ್ಲ; ಇದು ಇಡೀ ದೇಹದ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. WhatsApp Group Join Now ಸಾಮಾನ್ಯವಾಗಿ ಅತಿಯಾದ ಬಾಯಾರಿಕೆ ಅಥವಾ ಪದೇ ಪದೇ ಮೂತ್ರ ವಿಸರ್ಜನೆಯನ್ನು ಮಧುಮೇಹದ ಮುಖ್ಯ ಲಕ್ಷಣಗಳೆಂದು ಪರಿಗಣಿಸಲಾಗುತ್ತದೆ. ಆದರೆ, ನಮ್ಮ ದೇಹದ ಅತಿದೊಡ್ಡ ಅಂಗವಾದ ಚರ್ಮವು (Skin) ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆಯಾದಾಗ ಮೊದಲೇ ಮುನ್ಸೂಚನೆಗಳನ್ನು ನೀಡಲು ಪ್ರಾರಂಭಿಸುತ್ತದೆ.ಒಂದು ಅಂದಾಜಿನ ಪ್ರಕಾರ, ಸುಮಾರು 30% ರಿಂದ 50% … Read more

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ : ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಪ್ರಾಚೀನ ಇತಿಹಾಸದ ವಿಚಾರಗಳನ್ನು ಕೆದಕುವ ಮೂಲಕ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿಯ ಕುರಿತು ಜನರ ಗಮನ ಬೇರೆಡೆಗೆ ಸೆಳೆಯರು ಯತ್ನಿಸುತ್ತಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಗುಜರಾತ್‌ನ ಸೋಮನಾಥ ಸ್ವಾಭಿಮಾನ ಪರ್ವ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಸೋಮನಾಥ ದೇವಸ್ಥಾನದ ಪುನರ್ ನಿರ್ಮಾಣದ ಇತಿಹಾಸವನ್ನು ಉಲ್ಲೇಖಿಸಿ ಮಾತನಾಡಿದ್ದರು. ಮೋದಿಯವರ ಹೇಳಿಕೆ ವಿರುದ್ಧ ಪ್ರಿಯಾಂಕ್ ಖರ್ಗೆಯವರು ಕಿಡಿಕಾರಿದ್ದಾರೆ. ಮೋದಿಯವರ ಈ ಭಾಷಣ ಸರ್ಕಾರದ … Read more

ವಿದೇಶದಿಂದ ರಹಸ್ಯವಾಗಿ ಆಗಮಿಸಿ ಸ್ನೇಹಿತನ ಜೊತೆ ಸೇರಿ ತಾಯಿಯನ್ನೇ ಕೊಂದ ಮಗ

ಹರ್ಯಾಣದ ಯಮುನಾನಗರ ಜಿಲ್ಲೆಯಲ್ಲಿ ಡಿಸೆಂಬರ್ 24ರಂದು ನಡೆದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಇಲ್ಲಿ ಕೊಲೆ ಮಾಡಿದ್ದು, ಬೇರೆ ಯಾರೋ ಹೊರಗಿನವರಲ್ಲ ಬದಲಾಗಿ ಮಹಿಳೆಯ ಸ್ವಂತ ಮಗನೇ ಎಂಬ ವಿಚಾರ ತಿಳಿದು ಇಡೀ ಗ್ರಾಮವೇ ಆಘಾತಕ್ಕೀಡಾಗಿದೆ. WhatsApp Group Join Now ಹಾಗಿದ್ರೆ ಮಗನೇ ಸ್ವಂತ ತಾಯಿಯನ್ನು ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿದ್ದೇಕೆ? ಅಮ್ಮ ಮಗನ ಮಧ್ಯೆ ಅಂತ ದ್ವೇಷ ಏನಿತ್ತು ಡಿಟೇಲ್ ಸ್ಟೋರಿ ಇಲ್ಲಿದೆ. ತಾಯಿಗೆ ಮೂಹೂರ್ತವಿಟ್ಟ ಪಾಪಿ … Read more

ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ.?

ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದ ನಡು ರಸ್ತೆಯಲ್ಲಿ ಇಂದು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯ (old woman) ಬರ್ಬರವಾಗಿ ಹತ್ಯೆ (murder) ಮಾಡಿರುವ ಘಟನೆ ನಡೆದಿದೆ. ದ್ರಾಕ್ಷಾಣಮ್ಮ(55) ಕೊಲೆಯಾದ ವೃದ್ಧೆ. ಮೊಮ್ಮಗನ ಮುಂದೆಯೇ ಅಜ್ಜಿಯನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿ ಪರಾರಿ ಆಗಿದ್ದಾನೆ. WhatsApp Group Join Now ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಂಬಂಧಿಯಿಂದಲೇ ಕೊಲೆ ಶಂಕೆ ಇನ್ನು ಕೊಲೆಯಾದ ದ್ರಾಕ್ಷಾಣಮ್ಮ ಅವರ ಪತಿ ನಾಗರಾಜು … Read more