ಮಗಳಿಗೆ ಗಾಳ, ತಾಯಿಗೆ ಬೆಂಕಿ ಹಚ್ಚಿದ್ದ ಕಿರಾತಕ ಕೊನೆಗೂ ಅಂದರ್!
ಪುತ್ರಿಯನ್ನು ಮದುವೆ ಮಾಡಿಕೊಡಲಿಲ್ಲವೆಂಬ ಕಾರಣಕ್ಕೆ ಆಕೆಯ ತಾಯಿಗೆ ವ್ಯಕ್ತಿಯೋರ್ವ ಬೆಂಕಿ (fire)ಹಚ್ಚಿರುವಂತಹ ಘಟನೆ ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗೀತಾ ಮೃತ ಮಹಿಳೆ. ಮುತ್ತು ಅಭಿಮನ್ಯು ಬೆಂಕಿ ಹಚ್ಚಿದ ವ್ಯಕ್ತಿ. WhatsApp Group Join Now ಸದ್ಯ ಆರೋಪಿ ಮುತ್ತು ಅಭಿಮನ್ಯುವನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ (Arrested). ಇನ್ನು ಗೀತಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳನ್ನ ಮದುವೆ ಮಾಡಿಕೊಡು ಅಂತ ತಾಯಿಗೆ ಬೆಂಕಿ ಹಾಕಿದ್ದ ಕಿರಾತಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಕಳೆದ ಮಂಗಳವಾರ … Read more