ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪ್ರಣವಾನಂದ ಸ್ವಾಮೀಜಿ ಕಾಂಗ್ರೆಸ್ ಹೈಕಮಾಂಡ್ಗೆ ಗಡುವು ನೀಡಿದ್ದಾರೆ. ಇದು 32 ಹಿಂದುಳಿದ ಸಮುದಾಯಗಳ ಮಠಾಧೀಶರ ಒತ್ತಾಯವಾಗಿದ್ದು, ನ್ಯಾಯ ಸಿಗದಿದ್ದರೆ ಕಠೋರ ನಿರ್ಧಾರದ ಎಚ್ಚರಿಕೆ ನೀಡಿದ್ದಾರೆ. WhatsApp Group Join Now ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಪ್ರಣವಾನಂದ ಸ್ವಾಮೀಜಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ಅವರನ್ನು ತಕ್ಷಣವೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ಗೆ ಗಡುವು ನೀಡಿದ್ದಾರೆ. … Read more