ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಎರಡು ತಿಂಗಳ ಗರ್ಭಿಣಿ.! ಕೊಲೆ ಮಾಡಿ ನೇಣು ಹಾಕಿರುವ ಶಂಕೆ!

ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಇತ್ತೀಚೆಗೆ ಮದುವೆಯಾದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಸುನೀತಾ ದೊಡ್ಡಮನಿ (35) ಎಂದು ಗುರುತಿಸಲಾಗಿದ್ದು, ಮದುವೆಯಾಗಿ ಕೇವಲ 9 ತಿಂಗಳು ಅಷ್ಟೇ ಆಗಿದ್ದು, ಇನ್ನೂ ಆತಂಕಕಾರಿಯಾದ ವಿಷಯವೆಂದರೆ, ಸುನೀತಾ ಅವರು ಎರಡು ತಿಂಗಳ ಗರ್ಭಿಣಿಯಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. WhatsApp Group Join Now ವರದಕ್ಷಿಣೆಗಾಗಿ ನಿರಂತರ ಕಿರುಕುಳ ಆರೋಪ ಮೃತ ಸುನೀತಾ ಅವರ ಕುಟುಂಬದವರ ಆರೋಪದ ಪ್ರಕಾರ, ಮದುವೆಯಾದ ದಿನದಿಂದಲೇ … Read more

ಶಬರಿಮಲೆ ಯಾತ್ರೆ ಮುಗಿಸಿ ವಾಪಸ್‌ ಆಗುವ ವೇಳೆ ಅಪಘಾತ, ಬಾಲಕ ಸಾವು

ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸ್ ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತದಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ‌ ಜ.9ರ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ. WhatsApp Group Join Now ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಮೀಶ ಪೂಜಾರಿ (15) ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ. ಇನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದುರ್ಗಾನಗರ … Read more

ಧರ್ಮಸ್ಥಳ ಸಂಘಕ್ಕೆ ಸಾಲ ಕಟ್ಟಲು ಎತ್ತಿಟ್ಟ ಹಣದಿಂದ ₹200 ರೂ ತೆಗೆದ ಪತಿ, ಪತ್ನಿ ನೇಣಿಗೆ ಶರಣು!

ಅವರದ್ದು ಪುಟ್ಟ ಕುಟುಂಬ ಗಂಡ ಹೆಂಡತಿ ಇಬ್ಬರು ಮಕ್ಕಳು ಮತ್ತು ಒಂದು ಹಿರಿ ಜೀವ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದವರು. ಬಡತನದ ನಡುವೆ ಜೀವನ ಹೇಗೂ ಸಾಗುತ್ತಿತ್ತು. ಆದರೆ ಧರ್ಮಸ್ಥಳ ಸಂಘದ ಸಾಲ ಕಟ್ಟಲು ಎತ್ತಿಟ್ಟಿದ್ದ ಹಣದಿಂದ ಗಂಡ 200 ರೂ ತೆಗೆದುಕೊಂಡು ಹೋಗಿ ಸಬೂಬು ಉತ್ತರ ಕೊಟ್ಟದ್ದಕ್ಕೆ ಪತ್ನಿ ಮನನೊಂದು ತನ್ನ ಪ್ರಾಣ ಕಳೆದುಕೊಂಡಿದ್ದಾಳೆ. WhatsApp Group Join Now ಕ್ಷುಲ್ಲಕ ಕಾರಣವೊಂದು ಕುಟುಂಬವನ್ನೇ ನಡುಗಿಸುವ ಹೃದಯವಿದ್ರಾವಕ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ … Read more

ಮಗುವಿಗೆ ವಿಷವಿಕ್ಕಿ ತಾಯಿ ಆತ್ಮಹ*ತ್ಯೆ, ಮಗಳ ಸಾವಿನ ನೋವು ತಾಳಲಾರದೆ ಅಮ್ಮನೂ ಆತ್ಮಹ*ತ್ಯೆಗೆ ಯತ್ನ.!

ಕ್ಷಣಿಕ ಕೋಪ ಮತ್ತು ಕುಟುಂಬದ ಕಲಹಗಳು ಎಷ್ಟು ಭೀಕರ ಪರಿಣಾಮ ಬೀರಬಹುದು ಎನ್ನುವುದಕ್ಕೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಕೇವಲ 10 ತಿಂಗಳ ಹಸುಗೂಸಿಗೆ ವಿಷವಿಕ್ಕಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲೇ, ಮಗಳು ಮತ್ತು ಮೊಮ್ಮಗನ ಸಾವನ್ನು ಕಂಡು ಜರ್ಜರಿತಗೊಂಡ ವೃದ್ಧ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಡೀ ನಗರವನ್ನೇ ನಡುಗಿಸಿದೆ. WhatsApp Group Join Now ನಡೆದಿದ್ದೇನು? ಘಟನೆಯ ಹಿನ್ನೆಲೆ ಮೀರ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಜಯಕೃಷ್ಣ ಎನ್‌ಕ್ಲೇವ್‌ನಲ್ಲಿ ವಾಸವಾಗಿದ್ದ … Read more

ರಾಜ್ಯ ರಾಜಕೀಯದಲ್ಲಿ ಸಂʼಕ್ರಾಂತಿʼ : ಬಿಜೆಪಿ ರಾಜ್ಯಾಧ್ಯಕ್ಷ, ವಿರೋಧಪಕ್ಷದ ನಾಯಕ ಬದಲಾವಣೆ : ಪ್ರಿಯಾಂಕ್‌ ಖರ್ಗೆ

ರಾಜ್ಯ ಸರ್ಕಾರಕ್ಕೆ ಎರಡುವರೆ ವರ್ಷ ಪೂರ್ಣಗೊಂಡಿದ್ದು, ಕೈ ಪಾಳಯದಲ್ಲಿ ನಂವೆಬರ್‌, ಡಿಸೆಂಬರ್‌ ಕ್ರಾಂತಿ ಬಗ್ಗೆ ತೀವ್ರ ಚರ್ಚೆಯಾಗುತ್ತಿತ್ತು. ಇದೀಗ ಮಕರ ಸಂಕ್ರಾಂತಿ ನಂತರ ರಾಜ್ಯದಲ್ಲಿ ಭಾರೀ ಬದಲಾವಣೆಯಾಗುತ್ತಿದೆ ಎಂದು ಬಿಜೆಪಿ ನಾಯಕರು ಹೇಳಿಕೆಗೆ ಸಚಿವ ಪ್ರಿಯಾಂಕ್‌ ಖರ್ಗೆವ್ಯಂಗ್ಯವಾಡಿದ್ದು, ಹೌದು. WhatsApp Group Join Now ಸಾಕಷ್ಟು ಬದಲಾವಣೆ ಯಾಗಲಿವೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧಪಕ್ಷದ ನಾಯಕರು ಬದಲಾಗಲಿದ್ದಾರೆ ಎಂದು ಹೇಳಿದ್ದಾರೆ. ಕಲಬುರಗಿ ಯ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಿಯಾಂಕ್‌ ಖರ್ಗೆ ಅವರು … Read more

ಅಯೋಧ್ಯೆ ರಾಮ ಮಂದಿರದೊಳಗೆ ‘ನಮಾಜ್’ಗೆ ಯತ್ನಿಸಿದ ವ್ಯಕ್ತಿ, ಪೊಲೀಸರ ವಶಕ್ಕೆ

ಅಯೋಧ್ಯೆಯ ರಾಮ ಮಂದಿರದಲ್ಲಿ ಭದ್ರತಾ ಲೋಪ ವರದಿಯಾಗಿದ್ದು, ವ್ಯಕ್ತಿಯೊಬ್ಬ ದೇವಾಲಯದ ಆವರಣದೊಳಗೆ ನಮಾಜ್ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ. WhatsApp Group Join Now ಆರಂಭಿಕ ವರದಿಗಳ ಪ್ರಕಾರ, ಭದ್ರತಾ ಸಿಬ್ಬಂದಿ ಅವನನ್ನು ತಡೆಯಲು ಪ್ರಯತ್ನಿಸಿದಾಗ, ಅವನು ತನ್ನ ಸಮುದಾಯವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದನು. ಸ್ಥಳದಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳು ಆ ವ್ಯಕ್ತಿಯನ್ನು ತಕ್ಷಣವೇ ಬಂಧಿಸಿದವು ಮತ್ತು ಪ್ರಸ್ತುತ ತನಿಖಾ ಸಂಸ್ಥೆಗಳು ಅವನನ್ನು ಪ್ರಶ್ನಿಸುತ್ತಿವೆ. ದೇವಾಲಯದ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ನಮಾಜ್ ಮಾಡುವುದನ್ನು ತಡೆಯಲು ಪ್ರಯತ್ನಿಸಿದಾಗ, … Read more

ಹೊಟ್ಟೆ ಕ್ಲೀನ್ ಆಗ್ತಿಲ್ವಾ.? ಮನೆಯಲ್ಲೇ ತಯಾರಿಸಿದ ಈ ಡ್ರಿಂಕ್ ಕುಡಿದು ನೋಡಿ.!

ಇತ್ತೀಚೆಗೆ ಜೀರ್ಣಕ್ರಿಯೆ ಸಮಸ್ಯೆಗಳು ಹೆಚ್ಚಾಗುತ್ತಿವೆ. ಬೆಳಗ್ಗೆ ಹೊಟ್ಟೆಯನ್ನು ಸ್ವಚ್ಛಗೊಳಿಸದಿದ್ದರೆ, ಅದು ಅನಾನುಕೂಲತೆಯನ್ನು ಉಂಟು ಮಾಡುತ್ತದೆ. ಜೊತೆಗೆ ಜೀರ್ಣಕ್ರಿಯೆಯ ಸಮಸ್ಯೆಗಳು ಮುಂದುವರಿದರೆ, ಅನೇಕ ರೋಗಗಳ ಅಪಾಯವು ಹೆಚ್ಚಾಗುತ್ತದೆ. WhatsApp Group Join Now ಆಯುರ್ವೇದದ ಪ್ರಕಾರ, ಎಲ್ಲಾ ರೋಗಗಳಿಗೆ ಮೂಲ ಕಾರಣ ನಮ್ಮ ಕಳಪೆ ಜೀರ್ಣಾಂಗ ವ್ಯವಸ್ಥೆ. ಆಹಾರ ಸರಿಯಾಗಿ ಜೀರ್ಣವಾಗದ ಕಾರಣ, ಹೊಟ್ಟೆಯಲ್ಲಿ ಗ್ಯಾಸ್ (Gastric), ಆಮ್ಲೀಯತೆ ಮತ್ತು ಹೊಟ್ಟೆಯ ಭಾರ ಉಂಟಾಗುತ್ತದೆ. ಜೀರ್ಣಾಂಗ ವ್ಯವಸ್ಥೆಗೆ ಕೆಲವು ನೈಸರ್ಗಿಕ ಪದಾರ್ಥಗಳು ಪರಿಹಾರವಾಗಿದೆ. ಓಂ ಕಾಳು ಮತ್ತು ಜೀರಿಗೆ … Read more

ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ.!

ಬೆಂಗಳೂರು ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ ಆರೋಪ ಕೇಳಿಬಂದಿದೆ. WhatsApp Group Join Now ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ … Read more

ಯಾವುದೇ ಸೈಡ್‌ಎಫೆಕ್ಟ್ ಇಲ್ಲದೇ, ಲೈಂಗಿಕ ಶಕ್ತಿ ಹೆಚ್ಚಿಸುವ ನೈಸರ್ಗಿಕ ಆಹಾರಗಳು

ಮನೆಮದ್ದುಗಳನ್ನು ನೀವು ಕಡೆಗಣಿಸದೆ ನಿತ್ಯವೂ ಬಳಕೆ ಮಾಡಿದರೆ ಆಗ ಲೈಂಗಿಕ ಆಸಕ್ತಿ ವೃದ್ಧಿಸುವುದು. WhatsApp Group Join Now ಲೈಂಗಿಕ ಸುಖ ಎನ್ನುವುದು ವೈವಾಹಿಕ ಜೀವನದ ಒಂದು ಭಾಗ. ಪ್ರತಿಯೊಬ್ಬರು ವಿವಾಹವಾದ ಬಳಿಕ ಲೈಂಗಿಕ ಸುಖ ಬಯಸುವರು. ಆದರೆ ಕೆಲವರಿಗೆ ಇದು ಸಿಗದೆ ಇರಬಹುದು. ಇದಕ್ಕೆ ನಾನಾ ರೀತಿಯ ಕಾರಣಗಳು ಇರಬಹುದು. ಹೆಚ್ಚಾಗಿ ಪುರುಷರಲ್ಲಿ ಲೈಂಗಿಕ ಸಮಸ್ಯೆಯಗಳು ಕಾಣಿಸಿಕೊಂಡರೆ ಆಗ ಮಹಿಳೆಯರಿಗೆ ಲೈಂಗಿಕ ಸುಖ ಸಿಗದು. ಇನ್ನು ಮಹಿಳೆಯರಲ್ಲಿ ಕಾಮಾಸಕ್ತಿಯು ಕಡಿಮೆ ಇದ್ದರೂ ಲೈಂಗಿಕ ಸುಖವು ಸಿಗದೇ … Read more

‘ಪಿರಿಯಡ್ಸ್’ ನಿಂದ ಕಾಲೇಜಿಗೆ ತಡವಾಗಿದ್ದಕ್ಕೆ ಸಾಕ್ಷಿ ಕೇಳಿದ ಉಪನ್ಯಾಸಕಿಯರು.! ಖಿನ್ನತೆಯಿಂದ ವಿದ್ಯಾರ್ಥಿನಿ ಸಾವು

ತೆಲಂಗಾಣದ ರಾಜಧಾನಿ ಹೈದರಾಬಾದ್”ನ ಮಲ್ಕಜ್ಗಿರಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಒಂದು ದುರಂತ ಘಟನೆ ಬೆಳಕಿಗೆ ಬಂದಿದೆ. ಇದು ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ಪವಿತ್ರ ಸಂಬಂಧ ಮತ್ತು ಶಿಕ್ಷಣ ವ್ಯವಸ್ಥೆಯ ಸೂಕ್ಷ್ಮತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. WhatsApp Group Join Now ಹೌದು. ಶಿಸ್ತಿನ ಹೆಸರಿನಲ್ಲಿ ‘ಮಾನಸಿಕ ಹಿಂಸೆ’ಗೆ ಒಳಗಾದ ವಿದ್ಯಾರ್ಥಿನಿ ವರ್ಷಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಕಾಲೇಜಿನ ಇಬ್ಬರು ಮಹಿಳಾ ಉಪನ್ಯಾಸಕರು ವಿದ್ಯಾರ್ಥಿನಿಯ ಗೌಪ್ಯತೆಗೆ ಸಂಬಂಧಿಸಿದಂತೆ ಅತ್ಯಂತ ಅವಮಾನಕರ ಪ್ರಶ್ನೆಗಳನ್ನು ಕೇಳಿದ್ದಾರೆ ಎಂಬುದು ಆರೋಪ. ಆಕೆ … Read more