ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ತಾಂತ್ರಿಕವಾಗಿ ರದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. WhatsApp Group Join Now ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಭಾಧ್ಯಕ್ಷರ ಪಾತ್ರ ಮತ್ತು ನಿಯಮಗಳ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆದರು. ನಿಯಮದಂತೆ ರದ್ಧತಿ ಸ್ವಯಂಚಾಲಿತ “ಯಾವುದೇ ಒಬ್ಬ ಜನಪ್ರತಿನಿಧಿಯು ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ತಕ್ಷಣ, ನಿಯಮಗಳ ಪ್ರಕಾರ ಅವರ … Read more