6 ವರ್ಷದ ಪುಟ್ಟ ಬಾಲಕಿ ಮೇಲೆರಗಿದ ಇಬ್ಬರ ಎನ್‌ಕೌಂಟರ್, ಪೊಲೀಸ್ ಕ್ಷಿಪ್ರ ಕಾರ್ಯಾಚರಣೆ

ಆರು ವರ್ಷದ ಪುಟ್ಟ ಬಾಲಕಿ ಮಹಡಿ ಮೇಲೆ ಆಟವಾಡುತ್ತಿದ್ದ ವೇಳೆ ಅದೆ ಕಟ್ಟಡದಲ್ಲಿ ಬಾಡಿಗೆಗೆ ಇದ್ದ ಇಬ್ಬರು ದುರುಳರನ್ನು ಆಕೆ ಮೇಲರಿಗಿದ್ದಾರೆ. ಬಾಲಕಿ ಬಾಯಿ ಮುಚ್ಚಿ ಕೃತ್ಯ ಎಸಗಿದ್ದಾನೆ. ಬಳಿಕ ಬಾಲಕಿ ಅಳು ನಿಲ್ಲದಿದ್ದಾಗ ಮಹಡಿಯಿಂದ ಕೆಳಕ್ಕೆ ಎಸದ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. WhatsApp Group Join Now ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಗಳ ಪತ್ತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಇಷ್ಟೇ ಅಲ್ಲ ಇಬ್ಬರು ಆರೋಪಿಗಳ ಅರೆಸ್ಟ್ ಮಾಡಲು ಗುಂಡಿನ … Read more

ಗಂಡನ ಬಿಟ್ಟು ಲವರ್ ಜೊತೆ ವಿವಾಹಿತೆ ದೋಸ್ತಿ : ಕುತ್ತಿಗೆಗೆ ಚಾಕು ಇರಿದು‌ ಉಸಿರು ನಿಲ್ಲಿಸಿದ ಪ್ರಿಯಕರ!

ಇತ್ತೀಚಿಗೆ ಅಕ್ರಮ ಸಂಬಂಧಗಳಿಂದ ಕೊಲೆಯಾಗುತ್ತಿರುವ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಕಾರವಾರದಲ್ಲೂ  ವಿವಾಹಿತೆ ಮಹಿಳೆಯೊಬ್ಬರು ಕೊಲೆಯಾಗಿದ್ದಾರೆ. ಗಂಡನನ್ನ ಬಿಟ್ಟು ಬೇರೋಬ್ಬನ ಜೊತೆ ಸಲುಗೆ ಹೊಂದಿದ್ದ ಮಹಿಳೆ ಬರ್ಬರವಾಗಿ ಹತ್ಯೆಯಾಗಿದ್ದಾಳೆ. WhatsApp Group Join Now ರಂಜಿತಾ ಎಂಬ ವಿವಾಹಿತೆ ಮಹಿಳೆಯೊಂದಿಗೆ ಸಲುಗೆ ಹೊಂದಿದ್ದ ರಫಿಕ್ ಆಕೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ಬಳಿಕ ಎಸ್ಕೇಪ್ ಆಗಿ ತಲೆಮರಿಸಿಕೊಂಡಿದ್ದಾನೆ. ಮದುವೆಯಾಗಿ ಗಂಡನಿಂದ ದೂರ ಇದ್ದ ಮೃತ ರಂಜಿತಾ ಪ್ರಿಯಕರ ರಫಿಕ್ನಿಂದ ಕೊಲೆಯಾಗಿರುವ ರಂಜಿತಾ ಮದುವೆಯಾಗಿ … Read more

ಅರೆ ಬೆಂದ ಅನ್ನ, ಮಸಾಲೆ ಇಲ್ಲದ ಸಾರು ! ಸರ್ಕಾರಿ ಶಾಲೆಯ ಅಡುಗೆ ಸಿಬ್ಬಂದಿಗಳ ದರ್ಬಾರ್

ಚಿಕ್ಕಮಗಳೂರು : ಅರೆ ಬೆಂದ ಅನ್ನ, ಮಸಾಲೆ ಇಲ್ಲದ ಸಾರು…. ಇದು ಸರ್ಕಾರಿ ಶಾಲೆಯಲ್ಲಿ ಅಡುಗೆ ಸಿಬ್ಬಂದಿಗಳ ದರ್ಬಾರ್. ಇಲ್ಲಿ ಹೇಳೋರಿಲ್ಲ-ಕೆಳೋರಿಲ್ಲ.. ಮಕ್ಕಳು ಅನ್ನ ಬೆಂದಿಲ್ಲಾ, ಹುಳ ಇದೆ ಅಂದರೂ, ಶಿಕ್ಷಕರು ಡೋಂಟ್ ಕೇರ್..ಇದು ಕಡೂರು ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಶಾಲೆಯಲ್ಲಿನ ಘಟನೆಗಳು. WhatsApp Group Join Now ಆ ಶಾಲೆಯಲ್ಲಿ ಕಲಿಯುವ ಪುಟ್ಟ-ಪುಟ್ಟ ಮಕ್ಕಳು ಸರ್ಕಾರದ ಬಿಸಿ ಊಟವನ್ನೇ ತೊರೆಯುತ್ತಿದ್ದಾರೆ. ಯಾಕೆಂದರೆ ಸರ್ಕಾರದ ಬಿಸಿಯೂಟದ ಯೋಜನೆಯ ಊಟದಲ್ಲಿ ಹುಳುಗಳದ್ದೇ ಕಾರುಬಾರು. ಮಕ್ಕಳು ಹುಳ ಇದೆ ಎಂದು … Read more

ಹೃದಯದ ಆರೋಗ್ಯಕ್ಕೂ ಮಲಗುವ ಭಂಗಿಗೂ ಇದೆ ನಿಕಟ ಸಂಬಂಧ! ರಕ್ತ ಪರಿಚಲನೆ ಹೆಚ್ಚಿಸಲು ಮತ್ತು ಹಾರ್ಟ್ ಅಟ್ಯಾಕ್ ತಡೆಯಲು ಇಲ್ಲಿದೆ ಸರಳ ಸೂತ್ರ

ಅಮೆರಿಕದ ಕಾರ್ಡಿಯಾಕ್ ಐಸಿಯುನಲ್ಲಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ಅನುಭವಿ ನರ್ಸ್ ಪೆಟ್ರೀಷಿಯಾ ಮೂರ್ ಅವರ ಪ್ರಕಾರ, ನಾವು ಮಲಗುವ ರೀತಿ ನಮ್ಮ ಹೃದಯದ ಕಾರ್ಯಕ್ಷಮತೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಸುಮಾರು 3,000ಕ್ಕೂ ಹೆಚ್ಚು ಹೃದಯಾಘಾತದಿಂದ ಬದುಕುಳಿದವರನ್ನು ಗಮನಿಸಿದ ಅವರು, ರಾತ್ರಿಯ ಸಮಯದಲ್ಲಿ ಹೃದಯದ ಮೇಲಿನ ಯಾಂತ್ರಿಕ ಒತ್ತಡವನ್ನು ಕಡಿಮೆ ಮಾಡಲು ನಿರ್ದಿಷ್ಟ ಸಲಹೆಗಳನ್ನು ನೀಡಿದ್ದಾರೆ. WhatsApp Group Join Now ಹೃದಯದ ಆರೋಗ್ಯಕ್ಕೆ ಯಾವ ಭಂಗಿ ಉತ್ತಮ? ಪೆಟ್ರೀಷಿಯಾ ಅವರ ಪ್ರಕಾರ, … Read more

ಚಾಲಕನ ನಿರ್ಲಕ್ಷ್ಯದಿಂದ ಶಾಲಾ ಬಸ್ ಕಾಲುವೆಗೆ ಬಿದ್ದು 40 ವಿದ್ಯಾರ್ಥಿಗಳಿಗೆ ಗಾಯ

ತೆಲಂಗಾಣದ ಖಮ್ಮಂ ಜಿಲ್ಲೆಯ ಪೆನುಬಳ್ಳಿ ಮಂಡಲದ ಗಣೇಶಪಾಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುಮಾರು 100 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಾಲುವೆಗೆ ಉರುಳಿದೆ. WhatsApp Group Join Now ಮದ್ದುಲಗುಡೆಮ್ (ವೆಮ್ಸೂರ್ ಮಂಡಲ) ದ ವಿವೇಕಾನಂದ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಹೊರಟಿದ್ದ ಶಾಲಾ ಬಸ್ ಶುಕ್ರವಾರ ನಿನ್ನೆ ಸಂಜೆ ಅಪಘಾತಕ್ಕೆ ಒಳಗಾಗಿದೆ. ಸ್ಕೂಲ್‌ ಮುಗಿದ ಬಳಿಕ ಗಣೇಶಪಾಡು, ಎಲ್.ಎಸ್. ಬಂಜಾರ್, ಕೆ.ಎಂ. ಬಂಜಾರ್, ಮರ್ಲಕುಂಟ ಮತ್ತು ಮುತ್ತುಗುಡೆಮ್ ನಿಂದ ವಿದ್ಯಾರ್ಥಿಗಳು … Read more

ಅಡಿಕೆ ರೇಟ್‌ | 03 ಜನವರಿ 2026| ರಾಜ್ಯದ ವಿವಿಧ ಅಡಿಕೆ ಮಾರುಕಟ್ಟೆ ಬೆಲೆ ಎಷ್ಟಿದೆ ನೋಡಿ.?

ಇವತ್ತಿನ ಅಡಿಕೆ ಬೆಲೆ – ಕರ್ನಾಟಕ WhatsApp Group Join Now ಮಾರುಕಟ್ಟೆ ವಿಧ ಕನಿಷ್ಠ ಬೆಲೆ ಗರಿಷ್ಟ ಬೆಲೆ ಮಾಡೆಲ್ ಬೆಲೆ ಶಿರಸಿ ರಾಶಿ ₹48,399 ₹57,261 ₹54,867 ಹೊನ್ನಾಳಿ ಸಿಪ್ಪೆಗೋಟು ₹10,000 ₹10,000 ₹10,000 ತುಮಕೂರು ರಾಶಿ ₹53,400 ₹56,500 ₹54,500 ಕುಮಟಾ ಕೋಕಾ ₹12,569 ₹31,089 ₹28,769 ಯಲ್ಲಾಪುರ ಹಣ್ಣು ₹36,319 ₹40,399 ₹38,099 ಯಲ್ಲಾಪುರ ಕೆಂಪುಗೋಟು ₹14,909 ₹37,979 ₹34,110 ಹೊಳಲ್ಕೆರೆ ಸಿಪ್ಪೆಗೋಟು ₹12,000 ₹12,000 ₹12,000 ಸುಳ್ಯ ಕೋಕಾ ₹18,000 … Read more

ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!

ಇತ್ತೀಚೆಗಷ್ಟೇ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿ (19) ಸಾವಿನ ಪ್ರಕರಣದಲ್ಲಿ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಹಿಮಾಚಲ ಪ್ರದೇಶ ಪೊಲೀಸರು ಕಾಲೇಜಿನ ಪ್ರಾಧ್ಯಾಪಕ ಮತ್ತು ಮೂವರು ವಿದ್ಯಾರ್ಥಿನಿಯರ ವಿರುದ್ಧ ರ‍್ಯಾಗಿಂಗ್, ದೈಹಿಕ ಹಲ್ಲೆ ಮತ್ತು ಲೈಂಗಿಕ ಕಿರುಕುಳದ ಆರೋಪದಡಿ ಪ್ರಕರಣ ದಾಖಲಿಸಿ, ತನಿಖೆಗೆ ಒಳಪಡಿಸಿದ್ದಾರೆ. WhatsApp Group Join Now ಮೃತ ಪಲ್ಲವಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದಳು. ಕಳೆದ ವರ್ಷ ಸೆಪ್ಟೆಂಬರ್ 18ರಂದು ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳಾದ … Read more

Horoscope Today : 3 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ  ದಿನವು ಸಾಮಾನ್ಯ ದಿನವಾಗಿರುತ್ತದೆ ಎಂಬುದಾಗಿ ಗಣೇಶ ಭಾವಿಸುತ್ತಾರೆ. ದೀರ್ಘಕಾಲದಿಂದ ನೀವು ಪ್ರಾರಂಭಿಸಲು ಬಯಸುತ್ತಿದ್ದ ಕೆಲವು ಕ್ರಿಯಾತ್ಮಕ ಆಲೋಚನೆಗಳ ಆಧಾರಿತ ವ್ಯವಹಾರಗಳನ್ನು ಪ್ರಾರಂಭಿಸಲು ನೀವು ಪ್ರಯತ್ನಿಸಬಹುದು. ನೀವು ಮಾನಸಿಕವಾಗಿ ಅಸ್ಥಿರತೆಯಿಂದ ಕೂಡಿರಬಹುದು ಇದರಿಂದಾಗಿ ನೀವು ದೃಢ ನಿರ್ಧಾರವನ್ನು ಕೈಗೊಳ್ಳಲು ಸಾಧ್ಯವಿಲ್ಲ ಹಾಗೂ ಮಾನಸಿಕವಾಗಿ ಅನ್ಯಮನಸ್ಕರಾಗಬಹುದು. ವಿಶ್ರಾಂತಿ ಪಡೆಯಿರಿ. ನಿಧಾನವಾಗಿ ಸಾಗಿ ಮತ್ತು ಕಾಲಾವಕಾಶ ನೀಡಿ. ವೃತ್ತಿಕ್ಷೇತ್ರದಲ್ಲಿ ನಿಮ್ಮ ಪ್ರತಿಸ್ಪರ್ಧಿಗಳೊಂದಿಗೆ ಸಿಡಿಮಿಡಿಗೊಳ್ಳಬೇಡಿ. ನಿಮ್ಮ ಕೆಲಸದಲ್ಲಿ ಬದ್ಧರಾಗಿರಿ. ಒಂದು ಅಥವಾ ಎರಡು … Read more

ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್‌ ಬಂದಿದೆ ಎಂದರ್ಥ!

ಗರ್ಭಕಂಠದ ಕ್ಯಾನ್ಸರ್ ಬೇಗ ಪತ್ತೆಯಾದಷ್ಟೂ ಅದು ನಿಮ್ಮ ಆರೋಗ್ಯಕ್ಕೆ ಕಡಿಮೆ ಹಾನಿ ಉಂಟುಮಾಡುತ್ತದೆ. ಗರ್ಭಕಂಠದ ಕ್ಯಾನ್ಸರ್ ವಿಷಯದಲ್ಲಿ ವಿಳಂಬ ಮಾಡಿದ್ರೆ ನಂತರ ನೀವು ವಿಷಾದಿಸಬೇಕಾಗುತ್ತದೆ. ಇಂದು ಗರ್ಭಕಂಠದ ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಯನ್ನ ಸೂಚಿಸುವ ಕೆಲವು ಲಕ್ಷಣಗಳ ಬಗ್ಗೆ ನಾವು ನಿಮಗೆ ತಿಳಿಸುತ್ತೇವೆ. WhatsApp Group Join Now ಒಂದು ವೇಳೆ ನೀವು ಈ ಲಕ್ಷಣಗಳನ್ನ ಏಕಕಾಲದಲ್ಲಿ ಅನುಭವಿಸಿದರೆ, ತಕ್ಷಣವೇ ವೈದ್ಯರನ್ನ ಸಂಪರ್ಕಿಸಬೇಕು. ಜಾಗರೂಕರಾಗಿರಿ: ನಿಮ್ಮ ಋತುಚಕ್ರವು ದೀರ್ಘಕಾಲದವರೆಗೆ ಇದ್ದರೆ, ಈ ಲಕ್ಷಣವನ್ನ ನೀವು ಸಣ್ಣದು ಎಂದು ಅಪ್ಪಿತಪ್ಪಿಯೂ … Read more

ಮದ್ಯದ ನಶೆಯಲ್ಲಿ ಅಪ್ರಾಪ್ತೆ ಅಪಹರಣಕ್ಕೆ ಯತ್ನ: ಯೂಟ್ಯೂಬರ್ ಸೇರಿ ಇಬ್ಬರು ಅರೆಸ್ಟ್, ಮತ್ತಿಬ್ಬರಿಗೆ ಧರ್ಮದೇಟು

ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ನಸುಕಿನಲ್ಲಿ ಮನೆಗೆ ಹೋಗುತ್ತಿದ್ದ 17 ವರ್ಷದ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ, ಮಾಗಡಿ ಠಾಣೆ ಪೊಲೀಸರು ಯುಟ್ಯೂಬ್ ನ್ಯೂಸ್‌ ಚಾನೆಲ್‌ ನಡೆಸುತ್ತಿರುವ ವ್ಯಕ್ತಿ ಸೇರಿದಂತೆ ಮೂವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಒಬ್ಬನನ್ನು ಬಂಧಿಸಿದ್ದಾರೆ. WhatsApp Group Join Now ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಆರ್‌ಜೆ ಡಿಜಿಟಲ್ ನ್ಯೂಸ್‌ ಯೂಟ್ಯೂಬ್ ಚಾನೆಲ್‌ನ ರವಿ ಜಮುನಾ ಬಂಧಿತ. ಇನ್ನಿಬ್ಬರು ಆರೋಪಿಗಳಾದ ರವಿ ಸ್ನೇಹಿತ ಹಾಗೂ ಮಾಗಡಿಯ … Read more