ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
ಬೆಲೆ ಏರಿಕೆ ವಿರುದ್ದ ದನಿ ಎತ್ತಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯರನ್ನು ಬಂಧನ ಮಾಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಎಷ್ಟು ಪುಕ್ಕಲ, ಹೇಡಿ ಸಿಎಂ ಎಂದು ಗೊತ್ತಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. WhatsApp Group Join Now ಸೋಮವಾರ (ಫೆ.09) ಹರಿಹರದ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಅವರು, ಒಂದು ವರ್ಷದಲ್ಲಿ ಎರಡು ಬಾರಿ ಮೆಟ್ರೋ ದರ ಏರಿಕೆ ಮಾಡಿದ್ದಾರೆ. ಜನರ ತಾಳ್ಮೆಯನ್ನು ತಡೆಯಲು ಆಗುವುದಿಲ್ಲ ಎಂದು ತೇಜಸ್ವಿ ಸೂರ್ಯ ಹೋರಾಟ ಮಾಡಿದ್ದಾರೆ. ಹೋರಾಟ ಮಾಡಿ … Read more