ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ

ಸ್ಟ್ರೋಕ್ (ಬ್ರೈನ್ ಅಟ್ಯಾಕ್) ಒಂದು ಗಂಭೀರ ಸ್ಥಿತಿ. ಅನೇಕ ಅಧ್ಯಯನಗಳ ಪ್ರಕಾರ, ಸ್ಟ್ರೋಕ್ ಪ್ರಕರಣಗಳು ಬೆಳಿಗ್ಗೆ ಹೆಚ್ಚು ಸಂಭವಿಸುತ್ತವೆ. ಬೆಳಿಗ್ಗೆ ಎದ್ದಾಗ ಅಥವಾ ಬೆಳಗಿನ ಸಮಯದಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ. ಇದು ‘ವೇಕ್-ಅಪ್ ಸ್ಟ್ರೋಕ್’ ಆಗಿರಬಹುದು, ಅಂದರೆ ರಾತ್ರಿ ಸಂಭವಿಸಿ ಬೆಳಿಗ್ಗೆ ಲಕ್ಷಣಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣಗಳು. WhatsApp Group Join Now ಮುಖದ ಒಂದು ಭಾಗ ತೂಗುಹಾಕುವುದು ಅಥವಾ ಜುಮ್ಮೆನ್ನುವುದು :- ನಗುವಾಗ ಮುಖ ಒಂದು ಕಡೆ ವಾಕವಾಗಿ … Read more

ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ಹೆಡ್‌ ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಶಿವಮೊಗ್ಗ : ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಹೆಡ್‌ ಕಾನ್‌ಸ್ಟೇಬಲ್ ಮುಹಮ್ಮದ್‌ ಝಕ್ರಿಯಾ (55) ಎಂದು ಗುರುತಿಸಲಾಗಿದೆ. WhatsApp Group Join Now ಅವರು ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ನಂತರ ಠಾಣೆಗೆ ವಾಪಸಾಗಿದ್ದರು ಎಂದು … Read more

Arecanut : ಯಾರು ಊಹಿಸಲಾಗದ ಸ್ಥಿತಿಗೆ ಬಂದು ನಿಂತ ಇಂದಿನ ಅಡಿಕೆ ದರ ಪ್ರಮುಖ ಮಾರುಕಟ್ಟೆಗಳಲ್ಲಿ ಎಷ್ಟಿದೆ ಇಂದಿನ ರೇಟ್.?

ನಿಮ್ಮ ತೋಟದ ಅಡಿಕೆಗೆ ಇವತ್ತು ಸರಿಯಾದ ಬೆಲೆ ಸಿಗುತ್ತಾ ಅನ್ನೋ ಆತಂಕ ನಿಮಗಿದೆಯೇ? ಹಾಗಿದ್ದರೆ ಸ್ವಲ್ಪ ತಡೆಯಿರಿ! ಇಂದು ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಾದ ಶಿವಮೊಗ್ಗ ಮತ್ತು ಚನ್ನಗಿರಿಯಲ್ಲಿ ವಹಿವಾಟು ಜೋರಾಗಿಯೇ ಆರಂಭವಾಗಿದೆ. ಬೆಳಿಗ್ಗೆ ಬಂದ ಅಡಿಕೆಯ ಗುಣಮಟ್ಟಕ್ಕೆ ತಕ್ಕಂತೆ ವ್ಯಾಪಾರಿಗಳು ಉತ್ತಮ ಪ್ರತಿಕ್ರಿಯೆ ತೋರುತ್ತಿದ್ದಾರೆ. ಇಂದಿನ ದರ ಹೇಗಿದೆ? ಎಲ್ಲಿ ಮಾರಾಟ ಮಾಡುವುದು ಲಾಭ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. WhatsApp Group Join Now ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆ ವರದಿ :- ಶಿವಮೊಗ್ಗದಲ್ಲಿ … Read more

30 ಕಾರುಗಳ ಜೊತೆಗೆ ಡಜನ್‌ಗಟ್ಟಲೆ ಕಮಾಂಡೋಗಳ ಸುಧಾರಿತ ಭದ್ರತಾ ಸಂಪರ್ಕ ರಕ್ಷಣೆ ಮೋಹನ್ ಭಾಗವತ್ ಗೆ ಏಕೆ? : ಪ್ರಿಯಾಂಕ್ ಖರ್ಗೆ

ಭಾರತದ ಗೃಹ ಸಚಿವರು ಅಥವಾ ವಿದೇಶಾಂಗ ಸಚಿವರಿಗೆ ನೀಡಲಾಗಿರುವ ಶಿಷ್ಟಾಚಾರದಂತೆಯೇ, ನಕಲಿ ಎನ್ ಜಿಒ ಅಥವಾ ‘ವ್ಯಕ್ತಿಗಳ ಸಂಘಟನೆ’ಯ ಮುಖ್ಯಸ್ಥರು ಕೂಡ ಸುಧಾರಿತ ಭದ್ರತಾ ಸಂಪರ್ಕ ರಕ್ಷಣೆಯನ್ನು ಪಡೆಯುತ್ತಿರುವುದು ಏಕೆ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಿಡಿಕಾರಿದ್ದಾರೆ. WhatsApp Group Join Now ಭಾಗವತ್ ಚುನಾಯಿತ ಸಾರ್ವಜನಿಕ ಪ್ರತಿನಿಧಿಯೂ ಅಲ್ಲ ಅಥವಾ ಸಾರ್ವಜನಿಕ ಸೇವಕರೂ ಅಲ್ಲ ಮತ್ತು ಯಾವುದೇ ಸಾಂವಿಧಾನಿಕ … Read more

ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ‘ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. WhatsApp Group Join Now ಮೇಲೆ ಓದಲಾದ(1)ರ ಆದೇಶದಲ್ಲಿ ಬುದ್ಧಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರದ ಆಧಾರದ ಮೇಲೆ ಕೆಲವು ಷರತ್ತಿಗೊಳಪಟ್ಟು ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹಾಗೂ 15 ದಿನಗಳಿಗೆ ಕಡಿಮೆ ಇಲ್ಲದಂತೆ ಇಡೀ ಸೇವಾವಧಿಯಲ್ಲಿ ಎರಡು ವರ್ಷಗಳ ಅವಧಿಗೆ ಅಂದರೆ 730 ದಿನಗಳ … Read more

Horoscope Today : 08 ಜನವರಿ 2026ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿಮ್ಮ ದುರಾಕ್ರಮಣ ಪ್ರವೃತ್ತಿಯ ಬಗ್ಗೆ ನಿಯಂತ್ರಣವಿರಿಸುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ನೀವು ಆಯಾಸಗೊಂಡಿರುವಂತೆ ಅನಿಸಬಹುದು. ಕಠಿಣ ಶ್ರಮದ ಹೊರತಾಗಿಯೂ ನೀವು ನಿಮ್ಮ ಕಾರ್ಯಗಳಲ್ಲಿ ಸಂಪೂರ್ಣ ಯಶಸ್ಸನ್ನು ಸಾಧಿಸುವುದಿಲ್ಲ. ಮಕ್ಕಳಿಗೆ ಸಂಬಂಧಿಸಿದ ಚಿಂತೆಗಳು ನಿಮ್ಮನ್ನು ಕಾಡಲಿವೆ. ನೀವು ದಿನಪೂರ್ತಿ ನಿಮ್ಮ ಕಾರ್ಯದಲ್ಲೇ ಮುಳುಗಿಹೋಗುವುದರಿಂದ, ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಾಕಷ್ಟು ಸಮಯವನ್ನು ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಋಣಾತ್ಮಕ ಆಲೋಚನೆ ಮತ್ತು ವರ್ತನೆಯನ್ನು ತಪ್ಪಿಸಿ. ಇಂದು ನಿಮಗೆ … Read more

ಗಂಡ್ಮಕ್ಕಳ ಮನಸ್ಥಿತಿಯನ್ನ ಬೀದಿ ನಾಯಿಗೆ ಹೋಲಿಸಿದ ರಮ್ಯಾ, ಎಲ್ಲ ಪುರುಷರನ್ನೂ ಜೈಲಿಗೆ ಹಾಕಬೇಕಂತೆ

ಬೀದಿನಾಯಿಗಳ ಹಾವಳಿ ಪ್ರಕರಣದ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ನೀಡಿದ ಅಭಿಪ್ರಾಯಕ್ಕೆ ನಟಿ ಹಾಗೂ ಮಾಜಿ ಶಾಸಕಿ ರಮ್ಯಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ‘ನಾಯಿಗಳ ಮನಸ್ಥಿತಿ ಅರ್ಥ ಮಾಡಿಕೊಳ್ಳಲಾಗದಿದ್ದರೆ, ಪುರುಷರ ಮನಸ್ಥಿತಿಯೂ ಅರ್ಥವಾಗದು. ಹಾಗಾದರೆ ಎಲ್ಲ ಪುರುಷರನ್ನೂ ಜೈಲಿಗೆ ಹಾಕಿ’ ಎಂದು ರಮ್ಯಾ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಸುಪ್ರೀಂಕೋರ್ಟ್ ಅಭಿಪ್ರಾಯವನ್ನು ವ್ಯಂಗ್ಯವಾಗಿ ಟೀಕಿಸಿದ್ದಾರೆ. WhatsApp Group Join Now ಸುಪ್ರೀಂಕೋರ್ಟ್‌ನಲ್ಲಿ ಬೀದಿನಾಯಿಗಳ ಹಾವಳಿ ಮತ್ತು ಕಚ್ಚುವಿಕೆ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈ ವೇಳೆ ನ್ಯಾಯಮೂರ್ತಿಗಳು, ‘ಬೀದಿನಾಯಿಗಳ ಮನಸ್ಥಿತಿ ಯಾವಾಗ ಹೇಗಿರುತ್ತದೆ … Read more

ಅಣ್ಣನ ಮನೆಗೆ ಬೆಂಕಿ ಹಚ್ಚಿದ ತಮ್ಮ.! ಆಮೇಲೆ ಆಗಿದ್ದು ನೋಡಿದ್ರೆ ನೀವೇ ಕರ್ಮ ರಿರ್ಟನ್ಸ್ ಅಂತೀರಾ!

ಮಧ್ಯರಾತ್ರಿ ವೇಳೆ ಸಹೋದರನ ಮನೆ ಸುಡಲು ಹೋಗಿ ಆ ಬೆಂಕಿಯಲ್ಲಿ ತಾನೇ ಸುಟ್ಟು ವ್ಯಕ್ತಿಯೋರ್ವ ಆಸ್ಪತ್ರೆ ಸೇರಿರುವ ಘಟನೆ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಘಟನೆಯ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗಂಭೀರ ಗಾಯಗೊಂಡಿರುವ ಮುನಿರಾಜು ಎಂಬಾತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. WhatsApp Group Join Now ಅಣ್ಣನ ಕುಟುಂಬವನ್ನೇ ಮುಗಿಸಲು ಸಂಚು ಕಳೆದ 8 ವರ್ಷಗಳಿಂದ ಗ್ರಾಮದಲ್ಲಿ ಪಟಾಕಿ ಚೀಟಿ ನಡೆಸಿ ಮುನಿರಾಜು ಕೈಸುಟ್ಟುಕೊಂಡಿದ್ದ. ಚೀಟಿ ಹಾಕಿದ್ದವರು ಹಣ ವಾಪಸ್ ನೀಡುವಂತೆ ಗಲಾಟೆ … Read more

ರಾತ್ರಿ ನಿದ್ದೆ ಬರಲ್ವಾ, ಒಂದೇ ಒಂದು ಚಮಚ ಇದನ್ನ ತಿನ್ನಿ.. ಮಲಗಿದ ತಕ್ಷಣವೇ ಗಾಢ ನಿದ್ರೆಗೆ ಜಾರುತ್ತೀರಿ

ಅಮೇರಿಕ ವೈದ್ಯ ಕುನಾಲ್ ಸೂದ್, ರಾತ್ರಿಯಿಡೀ ಶಾಂತಿಯುತವಾಗಿ ಮಲಗಲು ಸಹಾಯ ಮಾಡುವ ಒಂದು ಮನೆಮದ್ದನ್ನು ರಿವೀಲ್ ಮಾಡಿದ್ದು, ಅದೇನೆಂದು ತಿಳಿದುಕೊಳ್ಳೋಣ. WhatsApp Group Join Now ಇತ್ತೀಚಿನ ದಿನಗಳಲ್ಲಿ ಅನೇಕ ಜನರು ನಿದ್ರಾಹೀನತೆ ಅಥವಾ ರಾತ್ರಿ ಆಗಾಗ್ಗೆ ಎಚ್ಚರಗೊಳ್ಳುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಗ ಬಹುತೇಕರು ನಿದ್ರೆ ಮಾತ್ರೆಗಳನ್ನು ಆಶ್ರಯಿಸುತ್ತಾರೆ. ಆದರೆ ಈ ಅಭ್ಯಾಸವೇ ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ನೀವು ಇವರಲ್ಲಿ ಒಬ್ಬರಾಗಿದ್ದರೆ ಈ ಲೇಖನವು ಸಹಾಯಕವಾಗಬಹುದು. ಏಕೆಂದರೆ ಅಮೇರಿಕ ವೈದ್ಯ ಕುನಾಲ್ ಸೂದ್ ರಾತ್ರಿಯಿಡೀ … Read more

ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ : ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ.!

ಇಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪ ಮಕ್ಕಳು. ಆತನಿಗೆ 30 ವರ್ಷ, ಆಕೆಗೆ 21 ವರ್ಷ. ಆದರೂ ಅವರಿಬ್ಬರು ಅಣ್ಣ ತಂಗಿ ಪವಿತ್ರ ಸಂಬಂಧಕ್ಕೆ ವಿರುದ್ದವಾಗಿ ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧ ಹೊಂದಿದ್ದು, ಸಾಲದಕ್ಕೆ ಈ ಜೋಡಿ ಲಿವಿಂಗ್ ರಿಲೇಷನ್ ಶಿಪ್ನಲ್ಲಿ ಇದ್ದರು. WhatsApp Group Join Now ಆದ್ರೆ, ಇದೀಗ ಆಕೆ ಏಕಾಏಕಿ ಶವವಾಗಿ ಪತ್ತೆಯಾಗಿದ್ದಾಳೆ. ಹೌದು..21 ವರ್ಷದ ಯುವತಿ ರಾಮಲಕ್ಷ್ಮಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದ್ದು, … Read more