ಮಗಳಿಗೆ ಗಾಳ, ತಾಯಿಗೆ ಬೆಂಕಿ ಹಚ್ಚಿದ್ದ ಕಿರಾತಕ ಕೊನೆಗೂ ಅಂದರ್!

ಪುತ್ರಿಯನ್ನು ಮದುವೆ ಮಾಡಿಕೊಡಲಿಲ್ಲವೆಂಬ ಕಾರಣಕ್ಕೆ ಆಕೆಯ ತಾಯಿಗೆ ವ್ಯಕ್ತಿಯೋರ್ವ ಬೆಂಕಿ (fire)ಹಚ್ಚಿರುವಂತಹ ಘಟನೆ ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗೀತಾ ಮೃತ ಮಹಿಳೆ. ಮುತ್ತು ಅಭಿಮನ್ಯು ಬೆಂಕಿ ಹಚ್ಚಿದ ವ್ಯಕ್ತಿ. WhatsApp Group Join Now ಸದ್ಯ ಆರೋಪಿ ಮುತ್ತು ಅಭಿಮನ್ಯುವನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ (Arrested). ಇನ್ನು ಗೀತಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳನ್ನ ಮದುವೆ ಮಾಡಿಕೊಡು ಅಂತ ತಾಯಿಗೆ ಬೆಂಕಿ ಹಾಕಿದ್ದ ಕಿರಾತಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಕಳೆದ ಮಂಗಳವಾರ … Read more

ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಆತ್ಮಹತ್ಯೆಗೆ ಶರಣು : ಆರ್ ಆರ್ ನಗರದಲ್ಲಿ ದುರಂತ ಅಂತ್ಯ

ಕಿರುತೆರೆ ಸೀರಿಯಲ್ಗಳ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ನಂದಿನಿ ಸಿಎಂ ಅವರು ಮೃತರಾಗಿದ್ದಾರೆ. ಕನ್ನಡದ ಧಾರಾವಾಹಿಗಳು ಮಾತ್ರವಲ್ಲದೇ ತಮಿಳಿನ ಸೀರಿಯಲ್ನಲ್ಲೂ ನಂದಿನಿ ಅವರು ಅವಕಾಶ ಪಡೆದಿದ್ದರು. ಆದರೆ ಈಗ ಅವರು ಬೆಂಗಳೂರಿನ ಆರ್ಆರ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. WhatsApp Group Join Now ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ … Read more

Fatty Liver : ಮದ್ಯಪಾನ ಮಾಡದಿದ್ದರೂ ಲಿವರ್ ಹಾಳಾಗಬಹುದು! ಫ್ಯಾಟಿ ಲಿವರ್ ಇರುವವರು ಈ ಪಾನೀಯಗಳಿಂದ ದೂರವಿರಿ

Fatty Liver : ಇಂದಿನ ಬದಲಾದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ‘ಫ್ಯಾಟಿ ಲಿವರ್’ (Fatty Liver) ಸಮಸ್ಯೆ ಸಾಮಾನ್ಯವಾಗುತ್ತಿದೆ. ಕೇವಲ ಮದ್ಯಪಾನ ಮಾಡುವುದರಿಂದ ಮಾತ್ರ ಲಿವರ್ ಹಾಳಾಗುತ್ತದೆ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಹಾರ್ವರ್ಡ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಥಿ ಅವರ ಪ್ರಕಾರ, ನಾವು ದಿನನಿತ್ಯ ಸೇವಿಸುವ ಕೆಲವು ಪಾನೀಯಗಳು ಲಿವರ್ ಪಾಲಿಗೆ ವಿಷವಾಗಿ ಪರಿಣಮಿಸಬಹುದು. ಇವುಗಳನ್ನು ತಕ್ಷಣವೇ ನಿಲ್ಲಿಸದಿದ್ದರೆ ಲಿವರ್ ಸಿರೋಸಿಸ್‌ನಂತಹ ಪ್ರಾಣಾಪಾಯದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಿದೆ. WhatsApp Group … Read more

ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ : ಸಿಮೆಂಟ್ ಬಲ್ಕರ್ ಲಾರಿಗೆ ಬೈಕ್ ಡಿಕ್ಕಿ

ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಕಾರಣ ಹಿಂಬದಿ ಇದ್ದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಅಶೋಕ್ ಮತ್ತು ಪವನ್ ಕುಮಾರ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. WhatsApp Group Join Now ಮೂಲತಃ ಹಿಂದೂಪುರದವರಾದ ಅಶೋಕ್ ಮತ್ತು ಪವನ್ ಕುಮಾರ್ ವೀಕೆಂಡ್ ಅಂತ ಊರಿಗೆ ಬಂದಿದ್ದು ಗ್ರಾಮದಲ್ಲಿ ಕಾಲ ಕಳೆದಿದ್ದರು. ಪವನ್ … Read more

ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಹೋರಾಟಗಾರರ ಸಮಿತಿಯಿಂದ ಭಾನುವಾರ ಅರಮನೆ ಮೈದಾನದಲ್ಲಿ ನಡೆದ ‘ಜನರಾಜ್ಯೋತ್ಸವ’ ಕಾರ್ಯಕ್ರಮದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. WhatsApp Group Join Now ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ಅವರು, ಅನ್ಯಜಾತಿಯ ಯುವಕನನ್ನು ವಿವಾಹ ಆಗಿದ್ದ ಕಾರಣಕ್ಕೆ ತಂದೆಯೊಬ್ಬರು ಗರ್ಭಿಣಿ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಾನೂನು ಜಾರಿಗೊಳಿಸುವಂತೆ … Read more

ಶೇ.80 ರಷ್ಟು ದಂಪತಿ ಪರಿಸ್ಥಿತಿ ಇದೇ.. ಮದುವೆಯಾದ ನಂತ್ರ ಆಕರ್ಷಣೆ ಕಡಿಮೆ ಆಗುವುದ್ಯಾಕೆ.?

ಮದುವೆ ಒಂದು ಸುಂದರವಾದ ಪ್ರಯಾಣ. ಮದುವೆಯ ಮೊದಲ ಎರಡು ಮೂರು ವರ್ಷಗಳನ್ನು ಹೆಚ್ಚಾಗಿ ಹನಿಮೂನ್ ಹಂತ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ದಂಪತಿಗಳ ನಡುವಿನ ಪ್ರೀತಿ ಮತ್ತು ಅನ್ಯೋನ್ಯತೆ ಉತ್ತುಂಗದಲ್ಲಿರುತ್ತದೆ. ಆದರೆ ಕಾಲ ಕಳೆದಂತೆ ಆ ಮ್ಯಾಜಿಕ್ ಮಾಯವಾಗುತ್ತದೆ. WhatsApp Group Join Now ಒಮ್ಮೆ ಇದ್ದ ಆಕರ್ಷಣೆ ಕಡಿಮೆಯಾಗುತ್ತಾ ಹೋಗುತ್ತದೆ. ದೈನಂದಿನ ಜವಾಬ್ದಾರಿಗಳ ನೆರಳಿನಲ್ಲಿ ಪ್ರೀತಿ ಮಾಯವಾಗುತ್ತದೆ. ಈ ಕುರಿತು ಲೈಫ್ ಕೋಚ್ ನಿಹಾರಿಕಾ ಸೂರಿ ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ವಿಡಿಯೋದ … Read more

ಕೆನರಾ ಬ್ಯಾಂಕ್ ಗ್ರಾಹಕರಿಗೆ ₹3 ಕೋಟಿ ಪಂಗನಾಮ ; ಗ್ರಾಹಕರ ಹೆಸರಲ್ಲಿ ಸಾಲ ಪಡೆದು ಮ್ಯಾನೇಜರ್ ಎಸ್ಕೇಪ್!

ರಾಷ್ಟ್ರೀಕೃತ ಬ್ಯಾಂಕ್ ಅಂದಮೇಲೆ ಅಲ್ಲಿ ನಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂಬ ನಂಬಿಕೆ ಎಲ್ಲರಲ್ಲೂ ಇರುತ್ತದೆ. ಆದರೆ, ಅದೇ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಗ್ರಾಹಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ಬರೋಬ್ಬರಿ 3 ಕೋಟಿ ರೂ. ವಂಚಿಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಬೆಳಕಿಗೆ ಬಂದಿದೆ. WhatsApp Group Join Now ನಂಬಿಸಿ ಕುತ್ತಿಗೆ ಕುಯ್ದ ಮ್ಯಾನೇಜರ್: ಮಲ್ಲೇಶ್ವರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ರಘು ಎಂಬಾತನೇ ಈ ಬೃಹತ್ ವಂಚನೆಯ ಕಿಂಗ್‌ಪಿನ್. ಈತ ಸುಮಾರು … Read more

ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್‌ ನಿಲುವೇನು?

ಹಿಂದೂ ಉತ್ತರಾಧಿಕಾರ ಕಾಯ್ದೆ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾಯ್ದೆಯಲ್ಲಿರುವ ಕೆಲವು ಅಸ್ಪಷ್ಟತೆಗಳು ಮತ್ತು ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದ ಅಂತರಗಳನ್ನು ಸರಿಪಡಿಸಬೇಕೆಂದು ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. WhatsApp Group Join Now ಈ ಸಂಬಂಧ ತೀರ್ಪಿನ ಪ್ರತಿಯನ್ನು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯಕ್ಕೂ ಕಳುಹಿಸಲಾಗಿದೆ. ವಿಧವೆಯರು ಮತ್ತು ತಾಯಂದಿರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ನಿಬಂಧನೆಗಳಲ್ಲಿ ಸ್ಪಷ್ಟತೆ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ಉತ್ತರಾಧಿಕಾರ ಕಾಯ್ದೆ, … Read more

ಕುಡಿದು ಟೈಟಾದ್ರೆ ನಾವೇ ಮನೆಗೆ ಬಿಡ್ತೇವೆ ಎಂದ ಗೃಹಸಚಿವ ಪರಮೇಶ್ವರ್ : ಖರ್ಚು ಉಳೀತು ಎಂದು ಕಾಲೆಳೆದ ನೆಟ್ಟಿಗರು

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದು ಟೈಟಾದ್ರೆ ಅವರನ್ನು ಮನೆಗೂ ಬಿಡ್ತೀವಿ ಎಂದು ಗೃಹಸಚಿವ ಡಾ ಜಿ ಪರಮೇಶ್ವರ್ ನೀಡಿರುವ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದೆ. WhatsApp Group Join Now ಹೊಸ ವರ್ಷ ಸಂಭ್ರಮಾಚರಣೆಗೆ ಕೇವಲ ಮೂರು ದಿನ ಬಾಕಿಯಿರುವಾಗ ಗೃಹಸಚಿವ ಡಾ ಜಿ ಪರಮೇಶ್ವರ್ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಭದ್ರತಾ ವ್ಯವಸ್ಥೆ ಬಗ್ಗೆ ಸುದೀರ್ಘ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ … Read more

ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ‘ASI’ ಹೃದಯಾಘಾತದಿಂದ ಸಾವು.!

ರಾತ್ರಿ ಪಾಳಿಯ ಕರ್ತವ್ಯವ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗನಾಯಕ ಮೃತ ದುರ್ದೈವಿ. WhatsApp Group Join Now ಮಾಹಿತಿ ಪ್ರಕಾರ, ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿಕೊಂಡು ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಮನೆಯೊಳಗೆ ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ಅಸಹಜವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ … Read more