ಎಣ್ಣೆ ಹೊಡೆದು ಡ್ಯಾಮೆಜ್‌ ಆಗಿರುವ ಲಿವರ್‌ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಮದ್ಯಪಾನ ಮಾಡುವುದು ಫ್ಯಾಷನ್ ಎಂದು ಭಾವಿಸುತ್ತಾರೆ. ವಿಶೇಷವಾಗಿ ಯುವಕರು ಇದಕ್ಕೆ ಹೆಚ್ಚು ವ್ಯಸನಿಯಾಗುತ್ತಿದ್ದಾರೆ. ವಾರಾಂತ್ಯ ಬಂದ ಕೂಡಲೇ ನೌಕರರು ಸಹ ಪಬ್‌ಗಳು ಮತ್ತು ಪಾರ್ಟಿಗಳಲ್ಲಿ ವಿಪರೀತ ಮದ್ಯಪಾನ ಮಾಡುತ್ತಾರೆ. WhatsApp Group Join Now ಆದರೆ ಇನ್ನು ಕೆಲವರು ಹಗಲಿನಲ್ಲಿಯೂ ಕುಡಿಯುತ್ತಲೇ ಇರುತ್ತಾರೆ.. ವಿಶೇಷವಾಗಿ ಮದ್ಯಪಾನ ಮಾಡುವುದರಿಂದ ನಿಮ್ಮ ಯಕೃತ್ತಿನ ಆರೋಗ್ಯಕ್ಕೆ ಹಾನಿಯಾಗಬಹುದು. ಎಂದರೇ ಇದು ಯಕೃತ್ತಿನ ಗಾತ್ರದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಪ್ರಕ್ರಿಯೆಯು ಯಕೃತ್ತಿನ ಜೀವಕೋಶಗಳನ್ನು ಹಾನಿಗೊಳಿಸುತ್ತದೆ ಮತ್ತು ಕ್ಯಾನ್ಸರ್‌ಗೆ … Read more

ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್‌ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಕುರಿತಾದ ದೂರಿನ ವಿಚಾರಣೆ ನಡೆಸಿದ ಲಕ್ನೋ ಹೈಕೋರ್ಟ್, ಈ ಬಗ್ಗೆ ಎಫ್‌ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸುವಂತೆ ಶುಕ್ರವಾರ ಮಹತ್ವದ ಆದೇಶ ನೀಡಿದೆ. ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವದ ಬಗ್ಗೆ ಗಂಭೀರ ಪ್ರಶ್ನೆ ಎತ್ತಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಈ ತೀರ್ಪನ್ನು ಪ್ರಕಟಿಸಿದೆ. WhatsApp Group Join Now ಅರ್ಜಿ ವಜಾ ಮಾಡಿದ್ದ ಕೆಳಹಂತದ ನ್ಯಾಯಾಲಯಈ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ … Read more

ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!

ಸುಡುವ ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ವಿದ್ಯುತ್ (ಎಲ್ಲಾ ಎಸ್ಕಾಂಗಳು-ESCOM) ಗ್ರಾಹಕರಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ವಿದ್ಯುತ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. WhatsApp Group Join Now ಈ ಹೊಸ ಆದೇಶದನ್ವಯ ಪ್ರತಿ ಯೂನಿಟ್ ವಿದ್ಯುತ್ ಬಳಕೆಯ ಮೇಲೆ 56 ಪೈಸೆ ಹೆಚ್ಚುವರಿ ಹೊರೆಯನ್ನು ಗ್ರಾಹಕರು ಹೊರಬೇಕಾಗಿದೆ. ದರ ಏರಿಕೆಗೆ ಕಾರಣವೇನು? ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ, ಈ ದರ ಏರಿಕೆಯು … Read more

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!

ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳೇ ಎಚ್ಚರ! ಐಪಿಎಲ್ ಕ್ರೇಜ್ ಬಳಸಿಕೊಂಡು ಹಣ ಮಾಡಲು ಇಳಿದಿದ್ದ ದೊಡ್ಡ ಜಾಲವೊಂದನ್ನು ಸಿಸಿಬಿ (CCB) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಐಪಿಎಲ್ ಕ್ರೇಜ್ ಅನ್ನೇ ಬಂಡವಾಳ ಮಾಡಿಕೊಂಡು ಕ್ರಿಕೆಟ್ ಅಭಿಮಾನಿಗಳ ಜೇಬಿಗೆ ಕನ್ನ ಹಾಕುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ (CCB) ಪೊಲೀಸರು ಭೇದಿಸಿದ್ದಾರೆ. WhatsApp Group Join Now ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೇ ಕೆಲಸ ಮಾಡುತ್ತಿದ್ದ ಕ್ಯಾಂಟೀನ್ ನೌಕರನೊಬ್ಬನನ್ನು ಬಂಧಿಸಿರುವ ಪೊಲೀಸರು, ಆತನಿಂದ ನೂರಾರು ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇವಲ ₹1,200 ಮುಖಬೆಲೆಯ ಟಿಕೆಟ್‌ಗಳನ್ನು ಬರೋಬ್ಬರಿ ₹19,000 … Read more

Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ, ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಏಪ್ರಿಲ್ 18) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. WhatsApp Group Join Now ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ … Read more

Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಹಗುರ, ಸಂತೋಷ ಹಾಗೂ ಉಲ್ಲಾಸಕರ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ವಿಷಯಗಳನ್ನು ವಿವಿಧ ದೃಷ್ಟಿಕೋನದಲ್ಲಿ ಕಾಣುವ ಅರ್ಹತೆಯನ್ನು ನೀವು ಹೊಂದಿರುವುರಿ. ನೀವು ನಿಮ್ಮ ಆಯ್ಕೆಗಳನ್ನು ಸರಿಯಾಗಿ ಅಳತೆ ಮಾಡುವಿರಿ ಮತ್ತು ವಿಚೇಚನೆಯ ಹಾಗೂ ಸಮಂಜಸ ತೀರ್ಮಾನಕ್ಕೆ ಬರುವಿರಿ. ಅವುಗಳೊಂದಿಗೆ ಮುಂದಕ್ಕೆ ಸಾಗಿ, ಇದು ವೃತ್ತಿ, ವ್ಯವಹಾರ ಮತ್ತು ಕಾರ್ಯಗಳನ್ನು ಫಲಪ್ರದವಾಗಿಸುತ್ತದೆ. ಮನೆಯ ವಾತಾವರಣವು ಅತ್ಯಂತ ಸ್ನೇಹಪರವಾಗಿರುತ್ತದೆ ಮತ್ತು ಇದು ಉತ್ತಮ ಆರೋಗ್ಯ ಮತ್ತು ಮಾನಸಿಕ … Read more

Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್

ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಮಾತನಾಡುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಪ್ರಕಾಶ್ ರಾಜ್ ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವಿಡಂಬನಾತ್ಮಕವಾಗಿ ಟೀಕಿಸಲು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ ಎಂದು ಹಲವರು ಟೀಕಿಸುತ್ತಿದ್ದಾರೆ. WhatsApp Group Join Now ಪ್ರಕಾಶ್ ರಾಜ್ ತಮ್ಮ ಭಾಷಣದಲ್ಲಿ ‘ಶ್ರೀ ರಾಮಚಂದ್ರ ಮತ್ತು ಲಕ್ಷ್ಮಣರು ಉತ್ತರ ಭಾರತದಿಂದ ವಲಸೆ ಬಂದ ಕಾರ್ಮಿಕರು. ಅವರು ದಕ್ಷಿಣ ಭಾರತದ ಒಂದು ಜಮೀನಿಗೆ ಪ್ರವೇಶಿಸಿ, ಅಲ್ಲಿನ ಹಣ್ಣುಗಳನ್ನು ಕದ್ದು … Read more

ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ : ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ಮಹಿಳೆಯೊಬ್ಬರ (Woman) ಅಸ್ಥಿಪಂಜರ (Skeleton) ಪತ್ತೆಯಾದ ಘಟನೆ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಹಳೇ ನಿಜಗಲ್‌ನಲ್ಲಿ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ತಲೆ ಬುರುಡೆ, ಕೈ-ಕಾಲುಗಳ ಕೆಲ ಮೂಳೆಗಳು ಪತ್ತೆ ಆಗಿವೆ. WhatsApp Group Join Now ಯಮುನಾ (35) ಮೃತ ಮಹಿಳೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಸದ್ಯ ಇವರ ಅಸ್ಥಿಪಂಜರ ಪತ್ತೆಯಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಡೆದಿದ್ದೇನು? ಮೃತ ಮಹಿಳೆ ಯಮುನಾ ತುಮಕೂರು … Read more

ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್‌- ಡಿಜಿ-ಐಜಿ ಅಧಿಕಾರಾವಧಿ 1 ವರ್ಷ ವಿಸ್ತರಿಸಿ ಸರ್ಕಾರದಿಂದ ಆದೇಶ

ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ (DG&IGP) ಡಾ. ಎಂ.ಎ. ಸಲೀಂ (IPS) ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಿ ಕರ್ನಾಟಕ ಸರ್ಕಾರವು ಇಂದು ಮಹತ್ವದ ಆದೇಶ ಹೊರಡಿಸಿದೆ. WhatsApp Group Join Now ಸೇವಾ ಅವಧಿ ವಿಸ್ತರಣೆ : ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಡಾ. ಎಂ.ಎ. ಸಲೀಂ ಅವರು ಆಗಸ್ಟ್ 29, 2027ರವರೆಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ರಾಜ್ಯ ಪೊಲೀಸ್ ಪಡೆಯ … Read more

ನಿಮ್ಮ ಕುತಂತ್ರ ನೋಡಿ ಚಾಣಕ್ಯ ಶಾಕ್‌ ಆಗ್ತಿದ್ದ.! ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ಟಾಂಗ್

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್‌ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ‘ಚಾಣಕ್ಯ’ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ. WhatsApp Group Join Now ಗುರುವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ, ಇಲ್ಲಿ ಚರ್ಚೆ ನಡೆಯುತ್ತಿರುವುದು ಮೀಸಲಾತಿಯ ಬಗ್ಗೆ ಅಲ್ಲ, ಬದಲಾಗಿ ಈ … Read more