ರಾಜ್ಯದಲ್ಲಿ ಘೋರ ದುರಂತ : ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!
ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. WhatsApp Group Join Now ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) ಮಗ ಚೇತನ್ … Read more