ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಕನ್ನಮಂಗಲ ಬಳಿ ಟೀ ಅಂಗಡಿ ತೆರೆದಿದ್ದ ಯುವಕನ ಮೇಲೆ ದೇವನಹಳ್ಳಿ ಪೊಲೀಸ್ ಅಧಿಕಾರಿಯಿಂದ ಲಾಠಿ ಪ್ರಹಾರದ ಘಟನೆಯು ಈಗ ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಖ್ಯಾತ ಉದ್ಯಮಿ ಟಿ.ವಿ. ಮೋಹನ್ದಾಸ್ ಪೈ, ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. WhatsApp Group Join Now ಅಲ್ಲದೆ ದೇವನಹಳ್ಳಿ ಪೊಲೀಸ್ ಅಧಿಕಾರಿ ರಾಕ್ಷಸನಂತೆ ವರ್ತಿಸಿರುವ ವಿಡಿಯೋ ಕೂಡ ಪೈ ಹಂಚಿಕೊಂಡಿದ್ದಾರೆ. ನಾವು ಗುಲಾಮರಲ್ಲ, ಸ್ವತಂತ್ರರು ಯುವಕನನ್ನು ಪೊಲೀಸ್ ಅಧಿಕಾರಿ … Read more