ಸಿದ್ದರಾಮಯ್ಯ ಪುಕ್ಕಲು ಸಿಎಂ ಅಂತಾ ಕೇರಳ ಸರ್ಕಾರಕ್ಕೂ ಗೊತ್ತು : ಪ್ರತಾಪ್ ಸಿಂಹ ವಾಗ್ದಾಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಪುಕ್ಕಲು ಸಿಎಂ ಎಂಬುದು ಕೇರಳ ಸರ್ಕಾರಕ್ಕೂ ಅರ್ಥವಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ. WhatsApp Group Join Now ಬೆಂಗಳೂರಿನ ಕೋಗಿಲೆ ಲೇಔಟ್ನಲ್ಲಿ ಅಕ್ರಮ ಮನೆಗಳ ತೆರವು ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕೇರಳದ ವಯನಾಡಿನಲ್ಲಿ ಆನೆಯೊಂದು ಓರ್ವನನ್ನು ತುಳಿದು ಸಾಯಿಸಿದಾಗ, ಕರ್ನಾಟಕ ಸರ್ಕಾರವು ಪ್ರಿಯಾಂಕ್ ಖರ್ಗೆ ಮಾತು ಕೇಳಿ ಆ ಕುಟುಂಬಕ್ಕೆ ಪರಿಹಾರ ಕೊಡುತ್ತದೆ. ಹೀಗಾಗಿ ಸಿದ್ದರಾಮಯ್ಯ ನಮ್ಮ ಮಾತು ಕೇಳಿಯೇ ಕೇಳುತ್ತಾರೆ ಎಂದು ಕೇರಳ ಸರ್ಕಾರ … Read more