ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್! ನವವಿವಾಹಿತೆ ಗಂಭೀರ ಆರೋಪ.! ಮದ್ವೆಯಾದ 7 ದಿನಕ್ಕೆ ಮುರಿದು ಬಿತ್ತು ಸಂಸಾರ..!

ನವವಿವಾಹಿತರ ನಡುವಿನ ವೈವಾಹಿಕ ಕಲಹ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪತ್ನಿಯ ಕುಟುಂಬಸ್ಥರಿಂದ ಪತಿ ಹಲ್ಲೆಗೊಳಗಾದ ಘಟನೆ ಆನೇಕಲ್ನ (Anekal)ಅತ್ತಿಬೆಲೆಯಲ್ಲಿ ನಡೆದಿದೆ. ಪತಿ ಆರೋಪಕ್ಕೆ ಪ್ರತ್ಯಾರೋಪ ಮಾಡಿರುವ ಪತ್ನಿ, ಆತನಿಗೆ ಅನೈತಿಕ ಸಂಬಂಧವಿದ್ದು, ಅವನ ತಾಯಿಯೂ ಸಹಕರಿಸಿರುವುದಾಗಿ ಆರೋಪಿಸಿದ್ದಾಳೆ. WhatsApp Group Join Now ಪತಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ ಪತ್ನಿಯ ಕುಟುಂಬಸ್ಥರು ಅಂತರ್ಜಾತಿ ವಿವಾಹವಾಗಿದ್ದ ಅಂಬರೀಶ್ ಮತ್ತು ನಂದಿನಿ ನಡುವೆ ಮದುವೆಯಾಗಿ ವಾರದೊಳಗೆ ವೈಮನಸ್ಸು ಉಂಟಾಗಿತ್ತು. ಈ ಹಿನ್ನೆಲೆ ನವವಿವಾಹಿತೆಯ ಮಾವ ಸಂಪಂಗಿ, ಅಂಬರೀಶ್ ಮೇಲೆ … Read more

ಡಿಕೆಶಿ ಕನಸಿನ ‘ಸಿಎಂ’ ಪಟ್ಟದ ಬಗ್ಗೆ ಕೋಡಿಶ್ರೀ ಭವಿಷ್ಯ: ಅಡ್ಡಗೋಡೆ ಮೇಲಿನ ದೀಪದ ಹಿಂದೆ ಅಡಗಿದೆಯೇ ಗಾದಿ ಸೀಕ್ರೆಟ್.?

ಸಾಮಾನ್ಯವಾಗಿ ಮಕರ ಸಂಕ್ರಾಂತಿಯ ಪರ್ವಕಾಲದಂದು ವರ್ಷದ ಮೊದಲ ಭವಿಷ್ಯ ನುಡಿಯುವ ಕೋಡಿಮಠದ ಶ್ರೀಗಳು ಈ ಬಾರಿ ( 2026 ) ಭವಿಷ್ಯವನ್ನು ನುಡಿಯಲಿಲ್ಲವೇ? ಶ್ರೀಗಳು ಸಂಕ್ರಾಂತಿಯ ಭವಿಷ್ಯ, ಹಬ್ಬ ಮುಗಿದು ಹತ್ತು ದಿನಗಳಾಗುತ್ತಾ ಬಂದರೂ ಇನ್ನೂ ಎಲ್ಲೂ ವರದಿಯಾಗಿಲ್ಲ. WhatsApp Group Join Now ಸಂಕ್ರಾಂತಿಗೆ ಭವಿಷ್ಯ ನುಡಿಯುವುದಾಗಿ ಶ್ರೀಗಳು ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸಂಕ್ರಾಂತಿಗೆ ಭವಿಷ್ಯ ನುಡಿಯುವುದಾಗಿ ದೇವದುರ್ಗ ಕಾಗಿನೆಲೆ ಕನಕಪೀಠದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ (ಜನವರಿ 13) ಕೋಡಿಶ್ರೀಗಳು ಹೇಳಿದ್ದರು. ಸೂರ್ಯನನ್ನು ನೋಡಿ ಭವಿಷ್ಯ … Read more

Arecanut Price : ಇಂದಿನ ಅಡಿಕೆ ಧಾರಣೆ – 24 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹27,200 ₹26,358 ಪುತ್ತೂರು ಹೊಸ ವೆರೈಟಿ ₹46,000 ₹30,000 ಪುತ್ತೂರು ಕೋಕಾ ₹35,500 ₹27,500 ಭದ್ರಾವತಿ ಬೇರೆ ₹27,548 ₹27,548 ಕುಮಟಾ ಚಿಪ್ಪು ₹36,599 ₹32,759 ಕುಮಟಾ ಫ್ಯಾಕ್ಟರಿ ₹25,629 ₹23,199 ಸಿದ್ದಾಪುರ ಹಣ್ಣು ₹44,099 ₹42,699 ಶಿರಸಿ ಚಾಲಿ ₹50,599 ₹49,319 ದಾವಣಗೆರೆ ಸಿಪ್ಪೆಗೋಟು ₹12,000 ₹12,000 ಸಿದ್ದಾಪುರ ಕೆಂಪುಗೋಟು ₹34,899 ₹34,109 ಸಿದ್ದಾಪುರ ಬಿಳೆಗೋಟು ₹39,689 … Read more

ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ

ಕರುಳಿನ ಆರೋಗ್ಯವನ್ನು ಕಾಪಾಡಿಕೊಂಡರೆ ದೇಹದ ಆರೋಗ್ಯವು ಚೆನ್ನಾಗಿರುತ್ತದೆ ಎನ್ನುತ್ತಾರೆ ಡಾ. ಸುರೇಂದ್ರ ಕೆ ಚಿಕಾರ ಅವರ. ಕೆಲವೊಮ್ಮೆ ಸಣ್ಣ ಅಥವಾ ದೊಡ್ಡ ಕರುಳಿನಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು, ಶಿಲೀಂಧ್ರಗಳು ಅಥವಾ ಪರಾವಲಂಬಿಗಳು ಬೆಳೆದಾಗ ಕರುಳಿನ ಸೋಂಕುಗಳು ಸಂಭವಿಸುತ್ತವೆ. WhatsApp Group Join Now ಇದು ಹೊಟ್ಟೆ ನೋವು, ಮಲಬದ್ಧತೆ ಮತ್ತು ಹಾರ್ಮೋನು ಗಳ ಅಸಮತೋಲನದಂತಹ ಲಕ್ಷಣಗಳಿಗೆ ಕಾರಣವಾಗಬಹುದು. ಆರೋಗ್ಯವೇ ಭಾಗ್ಯ ಎನ್ನುವ ಮಾತಿದೆ, ಎಷ್ಟೋ ವರ್ಷಗಳಿಂದಲೂ ಇದನ್ನು ನಾವು ಕೇಳುತ್ತಲೇ ಬರುತ್ತಿದ್ದೇವೆ. ಮನುಷ್ಯನ ಆರೋಗ್ಯ ಚನ್ನಾಗಿ ಇದ್ದರೆ ಜೀವನದಲ್ಲಿ … Read more

Horoscope Today : 24 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಕೆಮ್ಮು, ಶೀತ ಮತ್ತು ಇತರ ಸಣ್ಣ ವ್ಯಾಧಿಗಳು ನಿಮ್ಮನ್ನು ಕಾಡಬಹುದು ಎಂಬುದಾಗಿ ಗಣೇಶ ಎಚ್ಚರಿಕೆ ನೀಡುತ್ತಾರೆ. ನಿಮ್ಮ ಆಲೋಚನೆಗಳನ್ನು ಮತ್ತು ಕ್ರಿಯೆಗಳನ್ನು ವಿಫಲಗೊಳಿಸುವಲ್ಲಿ ಇದು ಅತ್ಯಂತ ಸಣ್ಣ ವಿಚಾರವಾದ ಕಾರಣ ಚಿಂತೆಪಡಬೇಕಾಗಿಲ್ಲ. ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ಇವುಗಳನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಿ. ಪರಿಣಾಮವಾಗಿ ನೀವು ಅನ್ಯಮನಸ್ಕರಾಗಿರುವಂತೆ ಭಾಸವಾಗಬಹುದು. ಧ್ಯಾನ ಮಾಡಿ ಅಥವಾ ಸಂಗೀತ ಕೇಳಿ. ಸಂಕ್ಷಿಪ್ತವಾಗಿ ಒತ್ತಡವನ್ನು ತೊರೆಯಿರಿ. ಬೇರೆಯವರಿಗೆ ಸಹಾಯ ಮಾಡುವ ಬಗ್ಗೆ ಎಚ್ಚರದಿಂದಿರಿ. … Read more

ಶಿವಮೊಗ್ಗದಲ್ಲಿ ತೋಟಕ್ಕೆ ಹೋದ ವ್ಯಕ್ತಿ ನಾಪತ್ತೆ; ತುಂಗಾ ನದಿಯಲ್ಲಿ ಶವವಾಗಿ ಪತ್ತೆ!

ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಮನೆಯಿಂದ ಹೊರಗೆ ಹೋದ ವ್ಯಕ್ತಿ ಗುರುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು (ಶುಕ್ರವಾರ) ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿಯ ನಿವಾಸಿ ವಸಂತ (31) ಎಂದು ಗುರುತಿಸಲಾಗಿದೆ. WhatsApp Group Join Now ಘಟನೆಯ ವಿವರ ವಸಂತ ಅವರು ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಹೋಗುತ್ತೇನೆ ಎಂದು ಹೇಳಿ ತೆರಳಿದ್ದರು. ಆದರೆ, ರಾತ್ರಿಯಾದರೂ ಮನೆಗೆ ವಾಪಾಸ್ ಬಾರದಿದ್ದಾಗ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದರು. ಇಂದು ಶುಕ್ರವಾರ ಹುಣಸವಳ್ಳಿ ಸಮೀಪದ ಭೂ … Read more

ಭೀಕರ ರಸ್ತೆ ಅಪಘಾತ ; ಮೃತರ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ

ಖಾಸಗಿ ಬಸ್ ಹಾಗೂ ತೂಫಾನ್ ವಾಹನಗಳ ಮಧ್ಯೆ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ 2.50ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮಗು ಸಹಿತ 9 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. WhatsApp Group Join Now ಮೃತರನ್ನು ತೂಫನ್ ವಾಹನ ಚಾಲಕ ಮಣ್ಣಪ್ಪ, ಚೇತನ್(27), ರೋಹಿತ್(28) ಹಾಗೂ ಮಲ್ಲಮ್ಮ(50) ಎಂದು ಗುರುತಿಸಲಾಗಿದೆ. ಸಂಗೀತ (40), ಕವಿತಾ(38), ಬಸವರಾಜ್(56), ಕಿಶೋರ್(28), ಲಕ್ಷ್ಮೀ(25), ಜ್ಯೋತಿ(25), ಜಯಲಕ್ಷ್ಮೀ(24), ಎರಡು ವರ್ಷದ ಮಗು ಕುಶಲ್ ಸೇರಿದಂತೆ … Read more

ಮಾವನ ಮಗನನ್ನೇ ಲವ್ ಮಾಡಿ ಮದುವೆಯಾದ್ರೂ 2 ತಿಂಗಳು ಸಂಸಾರ ಮಾಡದ ಯುವತಿ; ನಗರ ಜೀವನಕ್ಕೆ ಆಸೆಪಟ್ಟು ಬದುಕು ಅಂತ್ಯ!

ಹಲವು ವರ್ಷಗಳ ಕಾಲ ಮಾವನ ಮಗನನ್ನೇ ಲವ್ ಮಾಡಿ ಮದುವೆಯಾದ ಯುವತಿ 2 ತಿಂಗಳು ಬಾಳುವೆ ಮಾಡದೇ ಪ್ರಾಣ ಬಿಟ್ಟಿದ್ದಾಳೆ. ನಗರ ಜೀವನಕ್ಕೆ ಆಸೆಪಟ್ಟು ಬದುಕು ಅಂತ್ಯಗೊಳಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. WhatsApp Group Join Now ಪ್ರೀತಿಸಿದ ಯುವಕನನ್ನೇ ಕೈಹಿಡಿದು, ಹೊಸ ಜೀವನದ ಕನಸು ಹೊತ್ತು ಹಸೆಮಣೆ ಏರಿದ್ದ ನವವಿವಾಹಿತೆಯೊಬ್ಬಳು ಮದುವೆಯಾದ ಕೇವಲ ಎರಡೇ ತಿಂಗಳಲ್ಲಿ ಆತ್ಮ*ಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನುಸೂಯಾ ಅವಿನಾಶ್ ಆಕಡೆ (26) ಆತ್ಮ*ಹತ್ಯೆ ಮಾಡಿಕೊಂಡ … Read more

ಬೈಕ್‌ ಚಾಲಕರಿಗೆ ಬಿಗ್‌ ರಿಲೀಫ್‌ ; ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಸೇವೆಗಳ ಮೇಲಿನ ನಿಷೇಧದ ಬಗ್ಗೆ ಹೈಕೋರ್ಟ್‌ನಲ್ಲಿ (Highcourt) ದೀರ್ಘಕಾಲದಿಂದ ವಿಚಾರಣೆ ನಡೆಯುತ್ತಿದೆ. ರ್ಯಾಪಿಡೋ, ಉಬರ್ ಮತ್ತು ಓಲಾ ಸೇರಿದಂತೆ ರೈಡ್-ಹೇಲಿಂಗ್ ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಲ್ಲಿಸುವಂತೆ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. WhatsApp Group Join Now ಇದೀಗ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸಿ ಆದೇಶ ನೀಡಿದೆ. ಕರ್ನಾಟಕದಲ್ಲಿ … Read more

ಮುಸ್ಲಿಂ ಯುವಕನ ಪ್ರೀತಿಸಿದ ತಪ್ಪಿಗೆ ಅಮಾನುಷ ಶಿಕ್ಷೆ : ಪ್ರೇಮಿಗಳ ಕೈಕಾಲು ಕಟ್ಟಿ ಕೊಡಲಿಯಿಂದ ಕೊಚ್ಚಿ ಕೊಂದ ಅಣ್ಣಂದಿರು!

ಉತ್ತರ ಪ್ರದೇಶದ ಮುರಾದಾಬಾದ್‌ನಲ್ಲಿ ಅಂತರಧರ್ಮೀಯ ಪ್ರೇಮ(Loving) ಪ್ರಕರಣವೊಂದು ರಕ್ತಸಿಕ್ತ ಅಂತ್ಯ ಕಂಡಿದೆ. 27 ವರ್ಷದ ಮುಸ್ಲಿಂ ಯುವಕ ಮತ್ತು 22 ವರ್ಷದ ಹಿಂದೂ ಯುವತಿಯನ್ನು ಆಕೆಯ ಸಹೋದರರೇ ಭೀಕರವಾಗಿ ಹತ್ಯೆ ಮಾಡಿ ಹೂತುಹಾಕಿರುವ ಘಟನೆ ಬೆಳಕಿಗೆ ಬಂದಿದೆ. WhatsApp Group Join Now ಪ್ರಕರಣದ ಹಿನ್ನೆಲೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ (27), ಕಳೆದ ಕೆಲವು ತಿಂಗಳುಗಳಿಂದ ಮುರಾದಾಬಾದ್‌ನಲ್ಲಿ ವಾಸವಾಗಿದ್ದ. ಈ ಸಮಯದಲ್ಲಿ ಆತನಿಗೆ ಕಾಜಲ್ (22) ಎಂಬ ಯುವತಿಯ ಪರಿಚಯವಾಗಿ, ಇಬ್ಬರೂ ಪ್ರೀತಿಸುತ್ತಿದ್ದರು. ಆದರೆ, … Read more