ಇಬ್ಬರು ಕಂದಮ್ಮಗಳ ಜೊತೆ ತಾಯಿ ಆತ್ಮಹತ್ಯೆ – ಆ ಪುಟ್ಟ ಮಕ್ಕಳ ತಪ್ಪೇನಿತ್ತು.? ಮಾನಸಿಕ ಖಿನ್ನತೆಗೆ ಬಲಿಯಾಯ್ತಾ ಸುಂದರ ಸಂಸಾರ.?
ತಾಯಿಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ನೀರಿನ ಸಂಪ್ಗೆ ಹಾರಿ ದಾರುಣವಾಗಿ ಜೀವಬಿಟ್ಟ ಘಟನೆ ತುಮಕೂರು ಜಿಲ್ಲಾ ಕೇಂದ್ರದ ಸಮೀಪವಿರುವ ಸಿಂಗನಹಳ್ಳಿ ಕಾಲೋನಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ (26) ಮತ್ತು ಆಕೆಯ ಐದು ವರ್ಷದ ಅವಳಿಜವಳಿ ಮಕ್ಕಳಾದ ಚೇತನ್ ಹಾಗೂ ಚೈತನ್ಯ ಮೃತಪಟ್ಟ ದುರ್ದೈವಿಗಳು. WhatsApp Group Join Now ಮನೆಯಲ್ಲಿ ಯಾರೂ ಇಲ್ಲದ ವೇಳೆ ನಿರ್ಧಾರ ಮೃತ ವಿಜಯಲಕ್ಷ್ಮಿ ಅವರ ಪತಿ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2:30ರ ಹೊತ್ತಿಗೆ ಮನೆಯಲ್ಲಿ ಯಾರೂ … Read more