ಕೊಲೆಸ್ಟ್ರಾಲ್‌ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!

ಇಂದಿನ ಜೀವನಶೈಲಿಯಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಸಮಸ್ಯೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತಿದೆ. ಆಹಾರ ಪದ್ಧತಿ, ಚಟುವಟಿಕೆಯ ಕೊರತೆ ಮತ್ತು ಒತ್ತಡ ಇವೆಲ್ಲವೂ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣವಾಗುತ್ತವೆ. ಇದನ್ನು ನಿಯಂತ್ರಿಸಲು ಜನರು ಹಲವು ಆಹಾರಗಳನ್ನು ಅನುಸರಿಸುತ್ತಾರೆ. WhatsApp Group Join Now ಆದರೆ ಒಂದು ಸರಳ, ಅಗ್ಗದ ಮತ್ತು ಸುಲಭವಾಗಿ ಸಿಗುವ ಪೇರಳೆ ಹಣ್ಣನ್ನು ಪ್ರತಿದಿನ ಸೇವಿಸುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣ ಮಾತ್ರವಲ್ಲ, ದೇಹದ ಒಟ್ಟಾರೆ ಆರೋಗ್ಯಕ್ಕೂ ಲಾಭವಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ :- … Read more

ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್

ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಇದೀಗ ಹಲ್ಲೆ ನಡೆಸಲಾಗಿದೆ. ಮಹಿಳೆ ಗ್ಯಾಂಗ್ ಕಟ್ಟಿಕೊಂಡು ಬಂದು ಅಟ್ಯಾಕ್ ಮಾಡಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ. WhatsApp Group Join Now ಲಾಂಗು ಮಚ್ಚಿನಿಂದ ಯುವಕನ ಮೇಲೆ ಮರಣಾಂತಿಕ ಹಲ್ಲೆ ನಡೆಸಲಾಗಿದೆ ಸಿನಿಮಿಯ ರೀತಿಯಲ್ಲಿ ಅಂಕಟ್ಟಿಕೊಂಡು ಬಂದು ಯುವಕನ ಮೇಲೆ ದಾಳಿ ಮಾಡಿದ್ದಾರೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಈ ಒಂದು ಘಟನೆ ನಡೆದಿದ್ದು, ಆರೋಪಿ ದೀಪಾಳನ್ನು ಇದೀಗ ಪೊಲೀಸ್ ಮಾಡಿದ್ದಾರೆ. … Read more

Horoscope Today : ಡಿಸೆಂಬರ್‌ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಮೇಷ ರಾಶಿಯವರಿಗೆ ಈ ದಿನವು ಸಾಮಾನ್ಯ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಈ ದಿನ ಸಿಗುವ ಪ್ರತಿಫಲವನ್ನು ಪಡೆಯಲು ಅನಗತ್ಯ ವಾಗ್ವಾದಗಳು, ಅರ್ಥಹೀನ ಚರ್ಚೆಗಳನ್ನು ಮತ್ತು ನಕಾರಾತ್ಮಕತೆಯಿಂದ ದೂರವಿರಬೇಕು. ಇಲ್ಲವಾದಲ್ಲಿ ಈ ದಿನವು ಸಂಪೂರ್ಣವಾಗಿ ಶ್ರಮದಾಯಕವಾಗಿರುತ್ತದೆ ಮತ್ತು ಇದು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಕಾರ್ಯಗಳ ಪೂರ್ಣಗೊಳಿಸುವಿಕೆ ಮತ್ತು ಯೋಜನ ಅವಧಿ ನಿಭಾಯಿಸುವಿಕೆಯು ಇಂದು ನಿಮಗೆ ಕಷ್ಟವಾಗಲಾರದು. ಈ ದಿನವು ಫಲಪ್ರದವಾಗಿರುತ್ತದೆ. ಮಧ್ಯಾಹ್ನದ ಬಳಿಕ, ಪ್ರತೀ … Read more

ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು ‌

ಅನ್ಯ ಜಾತಿಯ ಹುಡುಗನ ಜೊತೆ ಮಗಳು ಮದುವೆಯಾಗಿದ್ದಾಳೆ ಎಂದು ಕೋಪಗೊಂಡ ಪಾಲಕರು, ಗರ್ಭಿಣಿ ಮಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದೂ ಅಲ್ಲದೆ, ಹುಡುಗನ ಕುಟುಂಬದವರ ಮೇಲೂ ಹಲ್ಲೆ ನಡೆಸಿರುವ ಪ್ರಕರಣ ತಾಲ್ಲೂಕಿನ ಬೆಳಗಲಿಯ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. WhatsApp Group Join Now ತಲೆ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದ ಆರು ತಿಂಗಳ ಗರ್ಭಿಣಿ ಮಾನ್ಯಾ ದೊಡ್ಡಮನಿ (19) ಅವರನ್ನು ಚಿಕಿತ್ಸೆಗಾಗಿ ನಗರದ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ … Read more

ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಅಪ್ಪ- ಅಮ್ಮನ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮಿಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಪಾಠ ಕಲಿಸುವಂಥ ತೀರ್ಪೊಂದನ್ನು ಸುಪ್ರೀಂಕೋರ್ಟ್ ನೀಡಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳು ಇಬ್ಬರಿಗೂ ಈಗ ಕಾನೂನು ಸಮಾನ ಅವಕಾಶವನ್ನು ನೀಡಿದೆ ನಿಜವಾದರೂ, ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ ಬೇಕಾದರೂ ಕೊಡಬಹುದಾದ ಕಾನೂನು ಇದೆ. WhatsApp Group Join Now ಆದರೆ ಇಂಥ ಆಸ್ತಿಯಲ್ಲಿಯೂ ಕೆಲವೊಮ್ಮೆ ಪ್ರಶ್ನೆ ಮಾಡುವ ಅಧಿಕಾರ ಹೆಣ್ಣುಮಕ್ಕಳಿಗೆ ಬರಬಹುದು. ಆದರೆ, ಇದೀಗ ಅಪ್ಪ-ಅಮ್ಮನ ಇಚ್ಛೆಗೆ ವಿರುದ್ಧವಾಗಿ ಬೇರೆ ಧರ್ಮದ … Read more

ಗ್ಯಾಸ್ಟ್ರಿಕ್‌ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!

ನಮ್ಮ ದೇಹ ಅನಾರೋಗ್ಯಕ್ಕೊಳಗಾದಾಗ ದೇಹವು ಬಲವಾದ ಸಂಕೇತಗಳನ್ನು ಕಳುಹಿಸಲು ಪ್ರಾರಂಭಿಸುತ್ತದೆ. ಬಳಲಿಕೆ, ತೂಕ ಇಳಿಯುತ್ತದೆ. ಇಂತಹದ್ದೇ ಒಂದು ನೈಜ ಕಥೆಯನ್ನು ಇಲ್ಲಿ ವಿವರಿಸಲಾಗಿದೆ. WhatsApp Group Join Now 45 ವರ್ಷ ವಯಸ್ಸಿನ ಒಬ್ಬ ಸಾಮಾನ್ಯ ವ್ಯಕ್ತಿ ತನ್ನ ಸಣ್ಣ ಅಂಗಡಿಯನ್ನು ದಿನವಿಡೀ ನಡೆಸುತ್ತಿದ್ದ ಆರೋಗ್ಯವಂತ ವ್ಯಕ್ತಿಗೆ ಪ್ರತಿದಿನ ಬೆಳಿಗ್ಗೆ ಎದೆಯಲ್ಲಿ ಸುಡುವ ಭಾವನೆ ಬರುತ್ತಿತ್ತು. ರಾತ್ರಿ ಹೊಟ್ಟೆ ಉಬ್ಬುವಿಕೆಯೊಂದಿಗೆ ಕೊನೆಗೊಳ್ಳುತ್ತಿತ್ತು. ಇದು ಕೇವಲ ಗ್ಯಾಸ್, ಆಮ್ಲೀಯತೆ ಎಂದು ಅವನು ತನ್ನಷ್ಟಕ್ಕೆ ತಾನೇ ತಿಳಿಯುತ್ತಿದ್ದನು. ಅವನು ಪ್ರತಿ … Read more

ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ 68 ವರ್ಷದ ವ್ಯಕ್ತಿಯೋರ್ವ ಇಳಿ ವಯಸ್ಸಿನಲ್ಲೂ ಎರಡನೇ ಮದುವೆಯಾಗಿದ್ದು, ಇದೀಗ ಮಕ್ಕಳು ಆಸ್ತಿ ಬರೆದುಕೊಡುವಂತೆ ತಂದೆಯ ಮೇಲೆ ಹಲ್ಲೆ ನಡೆಸಿ ಬಳಿಕ ಅವರೇ ಬಂದು ಠಾಣೆಯಲ್ಲಿ ದೂರು ನೀಡಿರುವ ಘಟನೆ ನಡೆಸಿದ ಘಟನೆ ನಡೆದಿದೆ. WhatsApp Group Join Now ಎರಡು ವರ್ಷದ ಹಿಂದೆ ರಾಜಣ್ಣ ಮೊದಲ ಪತ್ನಿ ಮೃತಪಟ್ಟಿದ್ದರು, ಹೀಗಾಗಿ ತನ್ನ ಪತಿಯಿಂದ ದೂರವಾಗಿದ್ದ ಗೀತಾ (58) ಎಂಬುವವರನ್ನು ಡಿ.17 ರಂದು ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆ ಬೆಟ್ಟದಲ್ಲಿ 68 ವರ್ಷದ ರಾಜಣ್ಣ … Read more

ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆ ಹೆಸರು ಬದಲು ಮತ್ತು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ‘ಸತ್ಯಮೇವ ಜಯತೆ’ ಘೋಷವಾಕ್ಯದಡಿ ಶನಿವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಬೃಹತ್‌ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. WhatsApp Group Join Now ಯುಪಿಎ ಅವಧಿಯಲ್ಲಿ ಜಾರಿಗೆ ತಂದ ನರೇಗಾ ಯೋಜನೆ ಹೆಸರು ಬದಲಾವಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರಿಗೆ … Read more

ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ಅತಾರ್ಕಿಕ ಟೀಕೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಪ್ರತಿಕ್ರಿಯೆಯಾಗಿ, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗೃಹ ಸಚಿವೆ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಟೀಕಿಸಿದ್ದಾರೆ. WhatsApp Group Join Now ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನಿಸಿದ್ದಾರೆ. ಬಾಂಗ್ಲಾ ವಲಸಿಗರು ದೇಶದ ಗಡಿ ದಾಟಿ ಬರುವಂತಾಗಿದ್ದು, ಅದು ಕೇಂದ್ರ ಗೃಹ ಸಚಿವೆ ಅವರ ವೈಫಲ್ಯವಲ್ಲವೇ? ದೆಹಲಿಯ ಕೆಂಪುಕೋಟೆ ಸ್ಫೋಟಗಳು, ಪಹಲ್ಗಾಮ್ ದಾಳಿ ಮತ್ತು … Read more

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. WhatsApp Group Join Now ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ … Read more