‘ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗೇನು ಮಾಡ್ತೀರಿ?’ – ಸಿಎಂ ಆರೋಪಕ್ಕೆ ಶಾಸಕ ಜೀವರಾಜ್ ತಿರುಗೇಟು!
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಫಲಿತಾಂಶ ಈಗ ರಾಜ್ಯ ರಾಜಕೀಯದಲ್ಲಿ ದೊಡ್ಡ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅಕ್ರಮವೆಸಗಿ ಗೆದ್ದಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಂಭೀರ ಆರೋಪಕ್ಕೆ ಶಾಸಕ ಜೀವರಾಜ್ ಅವರು ಅತ್ಯಂತ ತೀಕ್ಷ್ಣವಾಗಿ ಮತ್ತು ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. WhatsApp Group Join Now ‘ಸಿಎಂ ಮತ್ತು ಡಿಸಿಎಂ ಅಂತಹ ದೊಡ್ಡವರು ನನ್ನಂತಹ ಸಣ್ಣವನ ಮೇಲೆ ಈ ರೀತಿ ಸವಾರಿ ಮಾಡುತ್ತಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಣ್ಣ ಕೆಲಸ … Read more