ಕೇರಳ, ತಮಿಳುನಾಡಿನಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ನಿರಾಕರಣೆ : ಸಿಎಂ ಸಿದ್ಧರಾಮಯ್ಯ
ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. WhatsApp Group Join Now ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದ ಕಾರ್ಯತಂತ್ರದ ವರೆಗೆ ಎಲ್ಲವನ್ನೂ ಆ ರಾಜ್ಯದ ಕಾಂಗ್ರೆಸ್ … Read more