ದೇವನಹಳ್ಳಿಯಲ್ಲಿ ಟೋಲ್ ಬೂತ್ಗೆ ಗುದ್ದಿದ ಬಸ್ – ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಬೂತ್‌ಗೆ ಡಿಕ್ಕಿ ಹೊಡೆದಿದೆ. WhatsApp Group Join Now ಇದೇ ಸಮಯದಲ್ಲಿ ರಕ್ಷಣೆಯ ನೆಪದಲ್ಲಿ ಬಂದ ಕಳ್ಳರು ಪ್ರಯಾಣಿಕರ ಫೋನ್ಗಳನ್ನಯ ಹೊತ್ತೊಯ್ದಿರುವುದು ಅಮಾನವೀಯತೆಯ ಪರಮಾವಧಿಯಾಗಿದೆ. ಮೂವರ ಐ ಫೋನ್ ಕದ್ದೊಯ್ದ … Read more

Arecanut Price : ಅಡಿಕೆ ರೇಟ್‌ | 2 ಜನವರಿ 2026 | ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ?

ಇಂದಿನ ಅಡಿಕೆ ದರ – ಕರ್ನಾಟಕ ಇಂದಿನ ಅಡಿಕೆ ಧಾರಣೆ WhatsApp Group Join Now ಸೂಚನೆ: ಇಲ್ಲಿ ಒದಗಿಸಲಾದ ಬೆಲೆಗಳು ಕೇವಲ ಪ್ರಾಥಮಿಕ ಮಾಹಿತಿಗಾಗಿ ಮಾತ್ರ. ಬೆಲೆಗಳನ್ನು ಉಲ್ಲೇಖವಾಗಿ ಮಾತ್ರ ಬಳಸಿ. ಪ್ರದರ್ಶಿತ ಬೆಲೆಗಳ ಆಧಾರದ ಮೇಲೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕೆಲವೊಮ್ಮೆ, ಇಲ್ಲಿ ಪ್ರದರ್ಶಿಸಲಾದ ಬೆಲೆಗಳು ಮಾನವ ದೋಷಗಳ ಕಾರಣದಿಂದಾಗಿ ತಪ್ಪುಗಳನ್ನು ಹೊಂದಿರಬಹುದು. ಈ ದೋಷಗಳಿಗೆ ಕೃಷಿಮಿತ್ರ ವೆಬ್‌ಸೈಟ್ ಜವಾಬ್ದಾರಿಯಾಗಿರುವುದಿಲ್ಲ. ನಿಖರವಾದ ಬೆಲೆಗಳಿಗಾಗಿ ಮಂಡಿ ಅಥವಾ ಮಾರುಕಟ್ಟೆ ಸ್ಥಳಗಳನ್ನು ನೇರವಾಗಿ ಸಂಪರ್ಕಿಸಿ. ಈ ಮೇಲೆ … Read more

ಹೃದಯವಿದ್ರಾವಕ ಘಟನೆ : ಮೂವರು ಅಪ್ರಾಪ್ತ ಮಕ್ಕಳನ್ನು ಕೊಂದು ತಂದೆಯೂ ಆತ್ಮಹತ್ಯೆ.!

ಪತ್ನಿಯ ಸಾವಿನಿಂದ ತೀವ್ರ ನೊಂದು ವ್ಯಕ್ತಿಯೊಬ್ಬ ತನ್ನ ಮೂವರು ಅಪ್ರಾಪ್ತ ಮಕ್ಕಳಿಗೆ ವಿಷ ಕುಡಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. WhatsApp Group Join Now ಗುರುವಾರ, ಹೊಸ ವರ್ಷದ ಮುನ್ನಾದಿನದಂದು ನಂದ್ಯಾಲ್ ಜಿಲ್ಲೆಯ ಉಯ್ಯಾಲವಾಡ ಮಂಡಲದ ತುಡುಮಲ ದಿನ್ನೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ತುಡುಮಲ ದಿನ್ನೆ ನಿವಾಸಿ ವೇಮುಲಪತಿ ಸುರೇಂದ್ರ (35) ಅವರು 8 ವರ್ಷಗಳ ಹಿಂದೆ ಅವುಕು ಮಂಡಲದ ಮಹೇಶ್ವರಿ ಅವರನ್ನು ವಿವಾಹವಾಗಿದ್ದರು. ಸುರೇಂದ್ರ ಕೃಷಿ ಕಾರ್ಮಿಕರಾಗಿ … Read more

Dina Bhavishya : ಜನವರಿ 2 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನೀವು ಸಮಾಧಾನಕರ ವರ್ತನೆಯನ್ನು ಅನುಸರಿಸಿದರೆ, ಇದು ಇತರರೊಂದಿಗಿನ ಸಂಘರ್ಷವನ್ನು ತಪ್ಪಿಸುತ್ತದೆ ಮತ್ತು ಇದರಿಂದ ನಿಮಗೆ ಮತ್ತು ಇತರರಿಗೆ ಪ್ರಯೋಜನ ಉಂಟಾಗಲಿದೆ ಎಂಬುದಾಗಿ ಗಣೇಶ ನಂಬುತ್ತಾರೆ. ಬರಹಗಾರರಿಗೆ ಮತ್ತು ಕಲಾವಿದರಿಗೆ ಈ ದಿನವು ಫಲಪ್ರದವಾಗಿರಲಿದೆ. ಸಹೋದರರ ನಡುವೆ ಸಂಭ್ರಮದ ವಾತಾವರಣವಿರುತ್ತದೆ. ಮಧ್ಯಾಹ್ನದ ಬಳಿಕ ನೀವು ಮಾನಸಿಕ ಅಸ್ಥಿರತೆ ಮತ್ತು ಉತ್ಸಾಹದ ಕೊರತೆಯನ್ನು ಎದುರಿಸಬಹುದು. ಸ್ನೇಹಿತರೊಂದಿಗೆ ಸಣ್ಣ ಪ್ರವಾಸವನ್ನು ಕೈಗೊಳ್ಳಲು ಸಾಧ್ಯವಾಗಬಹುದು. ಇಂದು ನಿಮ್ಮ ಹಣಕಾಸನ್ನು ಉತ್ತಮ ರೀತಿಯಲ್ಲಿ ನಿಭಾಯಿಸಲು … Read more

ಗಂಡ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾದ ಬಳಿಕ ಭಾರತದಲ್ಲಿ ದುರಂತ ಅಂತ್ಯಕಂಡ ಪತ್ನಿ, ಮಗು ಅನಾಥ

ಇಸ್ರೇಲ್‌ನಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟು ತಿಂಗಳ ಬೆನ್ನಲ್ಲೇ ಭಾರತದಲ್ಲಿ ಪತ್ನಿ ಬದುಕು ಅಂತ್ಯಗೊಳಿಸಿದ ದುರಂತ ಘಟನೆ ನಡೆದಿದೆ. ಕೇರ್ ಟೇಕರ್ ಆಗಿ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಕೋಝಿಕ್ಕೋಡ್ ನಿವಾಸಿ ಜಿನೇಶ್ ಪಿ ಸುಕುಮಾರನ್ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. WhatsApp Group Join Now ಈ ಘಟನೆಯ ಶಾಕ್‌ನಿಂದ ಹೊರಬರಲಾಗದೆ ಇದೀಗ ಪತ್ನಿ ದುರಂತ ಅಂತ್ಯಕಂಡಿದ್ದಾಳೆ.ಆದರೆ ಮತ್ತೊಂದು ದೊಡ್ಡ ದುರಂತ ಎಂದರೆ ಇವರ 10 ವರ್ಷದ ಮಗಳು ಅನಾಥವಾಗಿದ್ದಾಳೆ. ಅತ್ತ ತಂದೆಯೂ ಇಲ್ಲ, ಇತ್ತ ತಾಯಿಯೂ … Read more

ಹೊಸ ವರ್ಷದ ದುರಂತ : ಕಲಕೇರಿ ವೀವ್ ಪಾಯಿಂಟ್‌ನಲ್ಲಿ ಫೋಟೋ ಶೂಟ್‌ಗೆ ಹೋದ ಯುವಕ ಜಾರಿಬಿದ್ದು ದುರ್ಮರಣ!

ಹೊಸ ವರ್ಷದ ಸಂಭ್ರಮಾಚರಣೆಯು ಧಾರವಾಡದ ಒಂದು ಕುಟುಂಬದಲ್ಲಿ ನೀರವ ಮೌನ ತಂದಿದೆ. ಪೋಟೋ ಶೂಟ್ ಮಾಡಲು ಹಾಗೂ ಪ್ರಕೃತಿಯ ಸೌಂದರ್ಯ ಸವಿಯಲು ಹೋಗಿದ್ದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಘಟನೆಯ ವಿವರ ಧಾರವಾಡದ ಜನ್ನತ್ ನಗರದ ನಿವಾಸಿ ಮನೀಶ್ ಗುಡಿಸಲಮನಿ (22) ಮೃತಪಟ್ಟ ದುರ್ದೈವಿ. ಹೊಸ ವರ್ಷದ ಮೊದಲ ದಿನವಾದ ಇಂದು (ಜನೆವರಿ 1) ಮನೀಶ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಎರಡು … Read more

ಬಿಡಿಎ ಅಧಿಕಾರಿಯ ಮನೆಯಲ್ಲಿ ಕೋಟಿ ಕೋಟಿ ಸಂಪತ್ತು : ಲೋಕಾಯುಕ್ತ ದಾಳಿಯಲ್ಲಿ ಬಯಲಾಯ್ತು ಅಕ್ರಮದ ಬ್ರಹ್ಮಾಂಡ.!

ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಲ್ಲಿ ಒಂದು ಸಾಮಾನ್ಯ ಅಭಿಪ್ರಾಯವಿದೆ. ಆದರೆ, ಕೆಲವೊಮ್ಮೆ ನಡೆಯುವ ಘಟನೆಗಳು ನಮ್ಮ ಊಹೆಗೂ ಮೀರಿದ ಸತ್ಯಗಳನ್ನು ಹೊರಹಾಕುತ್ತವೆ. ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸರ್ವೇ ಸೂಪರ್ ವೈಸರ್ ವೆಂಕಟೇಶ್ ಅವರ ಮನೆ, ಕಚೇರಿ ಸೇರಿದಂತೆ ಒಟ್ಟು 5 ಸ್ಥಳಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಇದಕ್ಕೆ ಒಂದು ಸ್ಪಷ್ಟ ಉದಾಹರಣೆಯಾಗಿದೆ. ಈ ದಾಳಿಯಲ್ಲಿ ಪತ್ತೆಯಾದ ಆಸ್ತಿಯ ವಿವರಗಳು ಯಾರನ್ನಾದರೂ ಬೆಚ್ಚಿಬೀಳಿಸುವಂತಿವೆ. WhatsApp Group Join Now ಲೋಕಾಯುಕ್ತ ಅಧಿಕಾರಿಗಳು ಪತ್ತೆಹಚ್ಚಿರುವಂತೆ, … Read more

ಶೋರೂಮ್ ಮುಂದೆ ಧಗಧಗನೆ ಉರಿದ ಇ-ರಿಕ್ಷಾ! ಸರ್ವಿಸ್ ನೀಡದ ಕಂಪನಿಗೆ ತನ್ನದೇ ಗಾಡಿ ಸುಟ್ಟು ಪಾಠ ಕಲಿಸಿದ ಮಾಲೀಕ

ಬಜಾಜ್ ಶೋರೂಮ್ ಒಂದರ ಮುಂದೆ ಯುವಕನೊಬ್ಬ ತನ್ನ ಸ್ವಂತ ಇ-ರಿಕ್ಷಾಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ನಾಟಕೀಯ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ. ಪದೇ ಪದೇ ದೂರು ನೀಡಿದರೂ ಕಂಪನಿಯು ದೋಷಪೂರಿತ ವಾಹನವನ್ನು ಸರಿಪಡಿಸದ ಅಥವಾ ಬದಲಿಸಿಕೊಡದ ಹಿನ್ನೆಲೆಯಲ್ಲಿ ಈ ಆಕ್ರೋಶದ ಪ್ರತಿಭಟನೆ ನಡೆದಿದೆ. WhatsApp Group Join Now ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಏನಿದು ಘಟನೆ? ಮೋಹನ್ ಸೋಲಂಕಿ ಎಂಬುವವರು ಈ ಇ-ರಿಕ್ಷಾದ ಮಾಲೀಕರು. ಇವರು ಇ-ರಿಕ್ಷಾ … Read more

ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ

ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. WhatsApp Group Join Now ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು … Read more

ಬೈಕ್ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ

ಬೈಕ್ ಮತ್ತು ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿ. 31 ರಂದು ಬುಧವಾರ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರಿನ ಖಂಬದಕೋಣೆ ಬಳಿ ಸಂಭವಿಸಿದೆ. WhatsApp Group Join Now ಮೃತಪಟ್ಟ ಬೈಕ್ ಸವಾರನನ್ನು ಉಪ್ಪುಂದ ಶಾಲೆಬಾಗಿಲು ಸಮೀಪದ ಫಿಶರೀಸ್ ಕಾಲೋನಿ ನಿವಾಸಿ ಪರಮೇಶ್ವರ ಖಾರ್ವಿ ಎಂಬುವರ ಪುತ್ರ ಭುವನ್ (19) ಎಂದು ಗುರುತಿಸಲಾಗಿದೆ. ಸಹಸವಾರ ಉಪ್ಪುಂದ ನಿವಾಸಿ ಗಿರಿಜಾ ಖಾರ್ವಿ ಅವರ … Read more