ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್, ಓರ್ವನ ಬಂಧನ
ಚಾಮರಾಜನಗರ : ಇಲ್ಲಿನ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರಲ್ಲಿ ನಂಬಲಸಾಧ್ಯವಾದ ಕ್ರೂರ ಘಟನೆಯೊಂದು ಬೆಳಕಿಗೆ ಬಂದಿದೆ. ಗುಪ್ತನಿಧಿಯ ಆಸೆಗೆ ಬಿದ್ದ ಮಗ ಕೊಂಡಯ್ಯನ ಮಾದಶೆಟ್ಟಿ ತನ್ನನ್ನು ಹೆತ್ತು ಹೊತ್ತು ಸಲಹಿದ 80 ವರ್ಷದ ವಯೋವೃದ್ಧ ತಾಯಿ ಮಾದಮ್ಮಶೆಟ್ಟಿಯನ್ನು ಬಲಿಕೊಡಲು ಮುಂದಾದ ಕೃತ್ಯ ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. WhatsApp Group Join Now ಅತೀವ ದುರಾಸೆ ಮನುಷ್ಯನನ್ನು ಯಾವ ಮಟ್ಟಕ್ಕೆ ಕೆಡವಬಲ್ಲದು ಎಂಬುದಕ್ಕೆ ಈ ಘಟನೆ ನಿದರ್ಶನವಾಗಿದೆ. ಈ ಆರೋಪಿ ಮನೆಯಲ್ಲಿ ಗುಪ್ತನಿಧಿ ಇದೆ ಎಂಬ ಮೂಢನಂಬಿಕೆಗೆ ಒಳಗಾಗಿದ್ದ … Read more