ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್‌ ನಿಲುವೇನು?

ಹಿಂದೂ ಉತ್ತರಾಧಿಕಾರ ಕಾಯ್ದೆ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾಯ್ದೆಯಲ್ಲಿರುವ ಕೆಲವು ಅಸ್ಪಷ್ಟತೆಗಳು ಮತ್ತು ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದ ಅಂತರಗಳನ್ನು ಸರಿಪಡಿಸಬೇಕೆಂದು ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. WhatsApp Group Join Now ಈ ಸಂಬಂಧ ತೀರ್ಪಿನ ಪ್ರತಿಯನ್ನು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯಕ್ಕೂ ಕಳುಹಿಸಲಾಗಿದೆ. ವಿಧವೆಯರು ಮತ್ತು ತಾಯಂದಿರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ನಿಬಂಧನೆಗಳಲ್ಲಿ ಸ್ಪಷ್ಟತೆ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ಉತ್ತರಾಧಿಕಾರ ಕಾಯ್ದೆ, … Read more

ಕುಡಿದು ಟೈಟಾದ್ರೆ ನಾವೇ ಮನೆಗೆ ಬಿಡ್ತೇವೆ ಎಂದ ಗೃಹಸಚಿವ ಪರಮೇಶ್ವರ್ : ಖರ್ಚು ಉಳೀತು ಎಂದು ಕಾಲೆಳೆದ ನೆಟ್ಟಿಗರು

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದು ಟೈಟಾದ್ರೆ ಅವರನ್ನು ಮನೆಗೂ ಬಿಡ್ತೀವಿ ಎಂದು ಗೃಹಸಚಿವ ಡಾ ಜಿ ಪರಮೇಶ್ವರ್ ನೀಡಿರುವ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದೆ. WhatsApp Group Join Now ಹೊಸ ವರ್ಷ ಸಂಭ್ರಮಾಚರಣೆಗೆ ಕೇವಲ ಮೂರು ದಿನ ಬಾಕಿಯಿರುವಾಗ ಗೃಹಸಚಿವ ಡಾ ಜಿ ಪರಮೇಶ್ವರ್ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಭದ್ರತಾ ವ್ಯವಸ್ಥೆ ಬಗ್ಗೆ ಸುದೀರ್ಘ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ … Read more

ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ‘ASI’ ಹೃದಯಾಘಾತದಿಂದ ಸಾವು.!

ರಾತ್ರಿ ಪಾಳಿಯ ಕರ್ತವ್ಯವ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗನಾಯಕ ಮೃತ ದುರ್ದೈವಿ. WhatsApp Group Join Now ಮಾಹಿತಿ ಪ್ರಕಾರ, ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿಕೊಂಡು ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಮನೆಯೊಳಗೆ ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ಅಸಹಜವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ … Read more

ಹಾಲು ತರಲು ಹೋದ ಮಹಿಳೆಯ ಕಿವಿಯೋಲೆ ಎಳೆದ ರಭಸಕ್ಕೆ ಮಹಿಳೆಯ ಕಿವಿ ಕಟ್ ಕೇಸ್, ಸರಗಳ್ಳರು ಅರೆಸ್ಟ್!

ವಿಜಯಪುರ : ನಗರದಲ್ಲಿ ಮಾನವೀಯತೆಯನ್ನು ನಾಚಿಕೆಪಡಿಸುವಂತಹ ಭೀಕರ ಘಟನೆ ಬೆಳಕಿಗೆ ಬಂದಿದೆ. ನಗರದ ದಿವಟಗೇರಿ ಗಲ್ಲಿಯಲ್ಲಿ ಡಿಸೆಂಬರ್ 26ರಂದು ಸಂಜೆ, ಹಾಲು ತರಲೆಂದು ಅಂಗಡಿಗೆ ಹೊರಟಿದ್ದ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿ, ಕಿವಿಯನ್ನು ಕತ್ತರಿಸಿ ಕಿವಿಯೋಲೆ ಹಾಗೂ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. WhatsApp Group Join Now ಗಾಯಗೊಂಡ ಮಹಿಳೆಯನ್ನು ಕಲಾವತಿ ಗಾಯ್ಕವಾಡ್ (45) ಎಂದು ಗುರುತಿಸಲಾಗಿದ್ದು, ಮನೆ ಸಮೀಪದಲ್ಲೇ ಈ ದಾರುಣ ಘಟನೆ ನಡೆದಿದೆ. ಆರೋಪಿಗಳು ಮುಸುಕುಧಾರಿಗಳಾಗಿ ಬಂದಿದ್ದು, ಮೊದಲು ಮಹಿಳೆಗೆ … Read more

ಅಡಿಕೆ ಧಾರಣೆ ಭಾರೀ ಏರಿಕೆ.! ಇಲ್ಲಿದೆ ಎಲ್ಲಾ ಮಾರುಕಟ್ಟೆಗಳ ಬೆಲೆಗಳ ವಿವರ – ಕರ್ನಾಟಕದ ಅಡಿಕೆ ಮಾರುಕಟ್ಟೆಗಳಲ್ಲಿ ವರ್ಷಾಂತದ ಸ್ಥಿರ ಧಾರಣೆ

ಕರ್ನಾಟಕದ ಅಡಿಕೆ ಬೆಳೆಗಾರರು ವರ್ಷಾಂತದಲ್ಲಿ ಹೊಸ ವರ್ಷದ ನಿರೀಕ್ಷೆಯೊಂದಿಗೆ ಮಾರುಕಟ್ಟೆಯನ್ನು ಗಮನಿಸುತ್ತಿದ್ದಾರೆ, ಇದು ಅವರ ಆರ್ಥಿಕ ಭವಿಷ್ಯಕ್ಕೆ ನಿರ್ಣಾಯಕವಾಗಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಾದ ಶಿವಮೊಗ್ಗ, ದಾವಣಗೆರೆ, ಸಿರ್ಸಿ, ಸಾಗರ, ಚಿತ್ರದುರ್ಗ, ತುಮಕೂರು ಮತ್ತು ಇತರೆಡೆಗಳಲ್ಲಿ ಅಡಿಕೆ ಬೆಲೆಗಳು ಸಾಮಾನ್ಯವಾಗಿ ಸ್ಥಿರತೆಯನ್ನು ಕಾಯ್ದುಕೊಂಡಿವೆ. WhatsApp Group Join Now ಹಿಂದಿನ ದಿನಗಳ ಏರಿಕೆಯ ನಂತರ, ಇಂದು ಆಗಮನದ ಸಮತೋಲನ ಮತ್ತು ರಫ್ತು ಬೇಡಿಕೆಯಿಂದಾಗಿ ಬೆಲೆಗಳು ಸ್ವಲ್ಪ ಉನ್ನತರಾಗಿವೆ, ವಿಶೇಷವಾಗಿ ಉನ್ನತ ಗುಣದ ವಿಧಗಳಲ್ಲಿ. ವಿವಿಧ ವಿಧಗಳಾದ ರಶಿ, ಸರಕು, … Read more

ಸಾಲ ತೀರಿಸಲು ಕಿಡ್ನಿ ಮಾರಾಟ.! ತೆಗೆದುಕೊಂಡಿದ್ದ 1 ಲಕ್ಷ ಸಾಲ ನಾಲ್ಕು ವರ್ಷದಲ್ಲೇ 74 ಲಕ್ಷಕ್ಕೆ ಏರಿಕೆಯಾಗಿದ್ದು ಹೇಗೆ..?

ನಾಲ್ವರು ಸಾಲಗಾರರು ತಾವು ನೀಡಿರುವ ಸಾಲವನ್ನು ಮರುಪಾವತಿಸಲು ರೈತನೊಬ್ಬನ ಕಿಡ್ನಿ ಮಾರಾಟ ಮಾಡುವಂತೆ ಒತ್ತಾಯಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗಭಿಡ್‌ನ ಮಿಂಥೂರ್ ಗ್ರಾಮದಲ್ಲಿ ನಡೆದಿದೆ. WhatsApp Group Join Now ಈ ವಿಷಯ ಬಹಿರಂಗವಾದ ಬಳಿಕ, ಪೊಲೀಸರು ತನಿಖೆ ಆರಂಭಿಸಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬ್ರಹ್ಮಪುರಿ ಪೊಲೀಸ್ ಠಾಣೆಯಲ್ಲಿ ಸಾಲಗಾರರ ವಿರುದ್ಧ ಸುಲಿಗೆ ಆರೋಪ ಮತ್ತು ಮಹಾರಾಷ್ಟ್ರ ಹಣ ಸಾಲ (ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂತ್ರಸ್ತ ರೋಷನ್ ಸದಾಶಿವ್ ಕುಡೆ … Read more

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗಿಲ್ವಾ.? ಹಾಗಾದ್ರೆ ಈ ಸಹಾಯವಾಣಿಗೆ ಕರೆ ಮಾಡಿ ಸಾಕು

ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಇದರ ಉದ್ದೇಶ.ಆದರೆ ಇತ್ತೀಚಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ಯಜಮಾನಿಯರು ದೂರಿದ್ದಾರೆ. WhatsApp Group Join Now ಇದೀಗ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಹಣ ಜಮೆ ಆಗಿದೆಯೋ ಇಲ್ವೋ ಅನ್ನೋದಕ್ಕೆ ಇಲ್ಲಿದೆ ಮಾಹಿತಿ. ಹೌದು ಗೃಹಲಕ್ಷ್ಮಿ ಯೋಜನೆಯ … Read more

Horoscope Today : ಡಿಸೆಂಬರ್‌ 29 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಸ್ವಲ್ಪ ಸಮಯದಲ್ಲಿ ಹೆಚ್ಚು ಪ್ರಯೋಜನವನ್ನು ಪಡೆಯುವ ಸಲುವಾಗಿ ದುರಾಸೆಯನ್ನು ಹೊಂದದಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ ಇಲ್ಲವಾದಲ್ಲಿ ಕೇವಲ ಸೂಪ್‌ ಮಾತ್ರವೇ ಪಡೆಯಬೇಕಾಗುತ್ತದೆ. ಎಲ್ಲಾ ರೀತಿಯ ಅನೈತಿಕ ಚಟುವಟಿಕೆಗಳಿಂದ ದೂರವಿರಿ. ಮತ್ತು ಆರ್ಥಿಕ ವ್ಯವಹಾರಗಳನ್ನು ನಡೆಸುವಾಗ ಎಚ್ಚರಿಕೆಯಿಂದಿರಿ. ಇಂದು ನಿಮಗೆ ಏಕಾಗ್ರತೆಯ ಕೊರತೆ ಉಂಟಾಗಬಹುದು. ಪರಿಣಾಮವಾಗಿ, ನೀವು ಇಂದು ಅತ್ಯುತ್ತಮ ಕಾರ್ಯವನ್ನು ನೀಡಲು ಅಸಮರ್ಥರಾಗಬಹುದು. ದಿನದ ಪೂರ್ವಾರ್ಧದಲ್ಲಿ ನಿಮಗೆ ಅಪಘಾತದ ಸಂಭಾವ್ಯತೆಯಿದೆ. ಎಚ್ಚರಿಕೆಯಿಂದ ಚಾಲನೆ ಮಾಡಿ. ಸಂಜೆಯ ವೇಳೆಗೆ … Read more

ಹೋಮ್‌ ವರ್ಕ್‌ ಮಾಡಿಲ್ಲ ಎಂದು ಮಕ್ಕಳ ಬಟ್ಟೆ ಬಿಚ್ಚಿಸಿ ಚಳಿಯಲ್ಲಿ ನಿಲ್ಲಿಸಿದ ಶಿಕ್ಷಕರು.!

ಹೋಮ್‌ ವರ್ಕ್‌ ಮಾಡಿಲ್ಲ ಅಂತ 7ನೇ ತರಗತಿ ಬಾಲಕರನ್ನು ಅರೆ ಬಟ್ಟೆಯಲ್ಲಿ ಚಳಿಯಲ್ಲಿ ಹೊರಗೆ ನಿಲ್ಲಿಸಿದ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ನಡೆದಿದೆ. ಈ ಘಟನೆ ವೈರಲ್‌ ಆದ ಬಳಿಕ ಪೋಷಕರು ಮತ್ತು ಗ್ರಾಮಸ್ಥರಲ್ಲಿ ಆಕ್ರೋಶಕ್ಕೆ ಹೊರಹಾಕಿದ್ದಾರೆ. WhatsApp Group Join Now ಮಾಧ್ಯಮ ವರದಿಗಳ ಪ್ರಕಾರ, ಸೆಹೋರ್ ಜಿಲ್ಲೆಯ ಜಟಖೇಡಾ ಗ್ರಾಮದ ಸೇಂಟ್ ಏಂಜಲ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಕ್ಕಳನ್ನು ಚಳಿಗಾಲದ ಕೊರೆಯುವ ಚಳಿಯಲ್ಲಿ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಲಾಯಿತು ಎನ್ನಲಾಗಿದೆ. ಶಿಕ್ಷೆಯ … Read more

ಆ ಲುಪುಟ ಹಿಂದೂ ಅದಾನೋ ಇಲ್ವೋ.? ಪರಮೇಶ್ವರಾನಂದ ಸ್ವಾಮೀಜಿಗೆ ಯತ್ನಾಳ್ ತಿರುಗೇಟು

ಮುಂದಿನ ಚುನಾವಣೆಯಲ್ಲಿ ಬಸನಗೌಡಪಾಟೀಲ್ ಯತ್ನಾಳ್ ಸೋಲಿಸಿ ಎಂದು ಮುಸ್ಲಿಮರಿಗೆ ಕರೆ ನೀಡಿದ ಶಿವಶರಣ ಅಲ್ಲಮಪ್ರಭು ಅಹಿಂದ ಗುರುಪೀಠದ ಪೀಠಾಧ್ಯಕ್ಷ ಪರಮೇಶ್ವರಾನಂದ ಸ್ವಾಮೀಜಿಗೆ ಹಿಂದೂ ಹುಲಿ ಎಂದೇ ಖ್ಯಾತಿಗೊಂಡಿರುವ ನಾಯಕ ತಿರುಗೇಟು ನೀಡಿದ್ದಾರೆ. WhatsApp Group Join Now ಆತ ಮಾಡೋದನ್ನು ನೋಡಿದರೆ ಮುಸ್ಲಿಂ ಮತಾಂಧನಿರಬೇಕು. ಆತನ ಬಟ್ಟೆ ಬಿಚ್ಚಿದರೆ ಗೊತ್ತಾಗುತ್ತೆ, ಆತ ಹಿಂದೂ ಅಲ್ವೋ ಅನ್ನೋದು. ಆತ ಸಾಬ ಅದಾನೋ ತಿಳ್ಕೋಳ್ಳಬೇಕು ಎಂದು ಯತ್ನಾಳ್ ಹೇಳಿದ್ದಾರೆ. ಸನಾತನ ಧರ್ಮದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ‌ ಪರಮೇಶ್ವರಾನಂದ ಸ್ವಾಮೀಜಿ … Read more