ಸಿಎಂ ಎದುರು ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್-ಬಿಜೆಪಿಗೆ ಎಚ್ಚರಿಕೆ ಗಂಟೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್!
ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿವಿಧ ರಾಜಕೀಯ ವಿಚಾರಗಳ ಕುರಿತು ಸ್ಪಷ್ಟ ಹಾಗೂ ಕಟುವಾದ ಹೇಳಿಕೆಗಳನ್ನು ನೀಡಿದ್ದಾರೆ. WhatsApp Group Join Now ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ತಾವು ಗೌರವ ಸಲ್ಲಿಸಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, “ಸಿದ್ದರಾಮಯ್ಯ ಕಾಂಗ್ರೆಸ್ನ ಸಿಎಂ ಅಲ್ಲ, ಅವರು ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಅದಕ್ಕೇ ನಾನು ಗೌರವ ಸಲ್ಲಿಸಿದ್ದೇನೆ. ಇದಕ್ಕೆ ಕೆಲವರಿಗೆ ನೋವಾದರೆ ನಾನು ಏನೂ ಮಾಡಲಾಗದು” ಎಂದು … Read more