‘TVK’ ಪಕ್ಷದ ಅಭ್ಯರ್ಥಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಗೆ ಹೀನಾಯ ಸೋಲು!

ತಮಿಳುನಾಡಲ್ಲಿ TVK ಪಕ್ಷದ ನಾಯಕ ಹಾಗು ನಟ ವಿಜಯ್ ಭರ್ಜರಿ ಜಯ ಸಾಧಿಸಿದ್ದು, ಡಿಎಂಕೆ, ಹಾಗು ಎಐಡಿಎಂಕೆಗೆ ಶಾಕ್ ನೀಡಿದ್ದಾರೆ. ಇದೀಗ ತಮಿಳುನಾಡಲ್ಲಿ ಮುಖ್ಯಮಂತ್ರಿ ಎ..ಕೆ ಸ್ಟಾಲಿನ್ ಗೆ ಸೋಲಾಗಿದೆ.ಕೊಳತ್ತೂರು ಕ್ಷೇತ್ರದಲ್ಲಿ TVK ಅಭ್ಯರ್ಥಿ ವಿ.ಎಸ್ ಬಾಬು ವಿರುದ್ಧ ಸ್ಟಾಲಿನ್ ಗೆ ಸೋಲಾಗಿದೆ. WhatsApp Group Join Now ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಶಾಕ್: ಕೊಳತ್ತೂರಿನಲ್ಲಿ ಸೋಲು ಈ ಚುನಾವಣೆಯ ಅತಿ ದೊಡ್ಡ ಆಘಾತಕಾರಿ ಫಲಿತಾಂಶವೆಂದರೆ ಅದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸೋಲು. ಕಳೆದ ಹಲವು … Read more

ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ ; ರಾಜ್ಯ ಸರ್ಕಾರಕ್ಕೆ ನೋಟಿಸ್.!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. WhatsApp Group Join Now ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್, ಪ್ರಕರಣದ ತನಿಖಾ ಪ್ರಗತಿ ಹಾಗೂ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಸಂಪೂರ್ಣ … Read more

ನಟ ವಿಜಯ್ ಸೋಲಿನ ವದಂತಿ : ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ !

ನಟ ವಿಜಯ್ ಎಂದರೆ ಪ್ರಾಣವನ್ನೇ ಕೊಡುವಂತಹ ಅಭಿಮಾನಿಗಳು ಇದ್ದಾರೆ ಎಂಬುದು ನಮಗೆಲ್ಲರಿಗೂ ಗೊತ್ತು. ಆದರೆ ಕೇವಲ ಒಂದು ವದಂತಿಯನ್ನು ಕೇಳಿ ಪ್ರಾಣವನ್ನೇ ಪಣಕ್ಕಿಡಲು ಮುಂದಾಗಿರುವ ಘಟನೆ ನಿಜಕ್ಕೂ ಎಲ್ಲರನ್ನೂ ಆತಂಕಕ್ಕೀಡುಮಾಡಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದ ಈ ಘಟನೆ ಸದ್ಯ ಎಲ್ಲರಿಗೂ ಶಾಕ್ ನೀಡಿದೆ . WhatsApp Group Join Now ಘಟನೆಯ ವಿವರ: ಕೃಷ್ಣಗಿರಿ ಜಿಲ್ಲೆಯ ಬರೂರು ಮೂಲದ ಕೆ. ಮಹೇಂದ್ರನ್ (28) ಎಂಬ ಯುವಕ ನಟ ಮತ್ತು ಟಿವಿ ಕೆ (TVK) ಪಕ್ಷದ ಮುಖ್ಯಸ್ಥ ವಿಜಯ್ … Read more

ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಕ್ಯಾನ್ಸರ್ ಬಂದಿದೆ ಎಂದರ್ಥ!

ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ತಜ್ಞರ ಪ್ರಕಾರ, ಬದಲಾದ ಜೀವನಶೈಲಿ, ಕೆಟ್ಟ ಆಹಾರ ಪದ್ಧತಿ, ಧೂಮಪಾನ ಮತ್ತು ನಿದ್ರೆಯ ಕೊರತೆ ಈ ರೋಗದ ಪ್ರಮುಖ ಕಾರಣಗಳಾಗಿವೆ. ಆದ್ದರಿಂದ ಕ್ಯಾನ್ಸರ್‌ನ ಆರಂಭಿಕ ಲಕ್ಷಣಗಳನ್ನ ಗುರುತಿಸುವುದು ಅತ್ಯಂತ ಅಗತ್ಯವಾಗಿದೆ. WhatsApp Group Join Now ವೈದ್ಯರು ಹೇಳುವಂತೆ, ಕ್ಯಾನ್ಸರ್ ಆರಂಭದಲ್ಲಿ ಸಣ್ಣ ಲಕ್ಷಣಗಳ ಮೂಲಕವೇ ದೇಹದಲ್ಲಿ ಕಾಣಿಸಿಕೊಳ್ಳುತ್ತದೆ. ದೀರ್ಘಕಾಲದ ದೌರ್ಬಲ್ಯ, ಕಾರಣವಿಲ್ಲದೇ ತೂಕ ಇಳಿಕೆಯಾಗುವುದು, ದೇಹದ ಯಾವುದಾದರೂ ಭಾಗದಲ್ಲಿ ಗುಡ್ಡೆ ಅಥವಾ ಗಂಟು … Read more

Horoscope Today : 04 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ಲೌಕಿಕ ಆಕಾಂಕ್ಷೆಗಳಿಗಿಂತ ಆಧ್ಯಾತ್ಮಿಕ ಆಕಾಂಕ್ಷೆಗಳು ಹೆಚ್ಚು ದೃಢವಾಗಿರುತ್ತದೆ. ಆಧ್ಯಾತ್ಮದಲ್ಲಿನ ನಿಮ್ಮ ಅನ್ವೇಷಣೆಯು ಇಂದು ದಿನಪೂರ್ತಿ ನಿಮ್ಮನ್ನು ಕ್ರಿಯಾಶೀಲರನ್ನಾಗಿಸುತ್ತದೆ. ಆಳವಾದ ಚಿಂತನೆಯಿಂದ ಇದು ಸಾಧ್ಯವಾಗಲಿದೆ. ನೀವು ಗಣನೀಯ ಆಧ್ಯಾತ್ಮ ವೃದ್ಧಿಯನ್ನು ಕಾಣಬಹುದು. ಆದರೆ ನೀವು ಏನು ಮಾತನಾಡುತ್ತೀರಿ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು. ಎಚ್ಚರಿಕೆಯಿಲ್ಲದೆ ಆಡಿದ ಮಾತುಗಳು ಮತ್ತು ನಿಮ್ಮ ಮಾತಿನ ಶೈಲಿಯು ನಿಮ್ಮ ಜೀವನದಲ್ಲಿನ ಕೋಲಾಹಲವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂಬುದಾಗಿ ಗಣೇಶ ಭಾವಿಸುತ್ತಾರೆ. ಹೊಸ ಕಾರ್ಯಗಳನ್ನು ಪ್ರಾರಂಭಿಸಬೇಡಿ ಮತ್ತು … Read more

ನಗ್ನ ಫೋಟೋ ಕಳುಹಿಸು, ಒಂದು ರಾತ್ರಿ ಬೆತ್ತಲಾಗಿ ಪೂಜೆಗೆ ಕುಳಿತರೆ 30 ಲಕ್ಷ ಹಣ ಕೊಡುವುದಾಗಿ ಆಫರ್: ಪಕ್ಕದ ಮನೆ ಫಟಿಂಗನಿಂದ ಯುವತಿಗೆ ಟಾರ್ಚರ್

ಮಾಟ-ಮಂತ್ರದ ಹೆಸರಲ್ಲಿ ಯುವತಿಯರು, ಮಹಿಳೆಯರನ್ನು ನಂಬಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಜ್ಯೋತಿಷಿ ಓರ್ವ ಮಹಿಳೆಗೆ ಆರ್ಥಿಕ ಅಭಿವೃದ್ಧಿಗಾಗಿ ಪೂಜೆ, ದೀಕ್ಷೆ ನೆಪದಲ್ಲಿ ನಿರಂತರ ಅತ್ಯಾಚಾರವೆಸಗಿ, ವಿಷಯ ಬಾಯ್ಬಿಟ್ಟರೆ ಪತಿ ಹಾಗೂ ಮಗನಿಗೆ ಮಾಟ-ಮಂತ್ರ ಮಾಡಿ ರಕ್ತ ಕಾರಿ ಸಾಯುವಂತೆ ಮಾಡುತ್ತೇನೆ ಎಂದು ಹೆದರಿಸಿ ಪದೇ ಪದೇ ದೌರ್ಜನ್ಯವೆಸಗುತ್ತಿದ್ದ ಕಾಮಪಿಪಾಸು ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. WhatsApp Group Join Now ಈ ಘಟನೆ ಬೆನ್ನಲ್ಲೇ ರಾಮನಗರದಲ್ಲಿ ಇದೇ ರೀತಿಯ ಮತ್ತೊಂದು ಘಟನೆ … Read more

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. WhatsApp Group Join Now ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಇಬ್ಬರೂ ವಾಸವಿದ್ದರು. ಪತಿ ಜಗದೀಪ್‌ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ … Read more

ರಾಜ್ಯದಲ್ಲಿ ಘೋರ ಕೃತ್ಯ : ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ, ಮಹಿಳೆಯ ಖಾಸಗಿ ಭಾಗಕ್ಕೆ ಒದ್ದು ಕೊಂದ ಪ್ರಿಯಕರ.!

ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ತೀವ್ರ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮ್ಯಾ.ಎ.ಆರ್ (35) ಕೊಲೆಯಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಚಂದ್ರ (41) ಹತ್ಯೆಗೈದ ಆರೋಪಿ ಎಂದು ತಿಳಿದುಬಂದಿದೆ. WhatsApp Group Join Now ವಿಧವೆಯಾಗಿದ್ದ ರಮ್ಯಾ ಬೆಂಗಳೂರಿನಲ್ಲಿ ನರ್ಸಿಂಗ್‌ ಕೆಲಸ ಮಾಡಿಕೊಂಡಿದ್ದು, ಆರೋಪಿ ಚಂದ್ರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಏ.28ರಂದು ಅತ್ತೆಯ ಅಂತ್ಯಸಂಸ್ಕಾರಕ್ಕೆಂದು ಸ್ವಗ್ರಾಮ ಅತ್ತಿಹಳ್ಳಿಗೆ ಬಂದಿದ್ದಾಗ, ರಾತ್ರಿ ಮನೆಗೆ ಬಂದ ಚಂದ್ರ ಲೈಂ*ಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. … Read more

ಶೃಂಗೇರಿ ಮತಎಣಿಕೆಯಲ್ಲಿ ಕುತಂತ್ರ, ದೇಶಕ್ಕೆ ದೊಡ್ಡ ಕಳಂಕ : ಡಿಸಿಎಂ ಡಿ.ಕೆ. ಶಿವಕುಮಾರ್

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ವಿಚಾರದಲ್ಲಿ ಬಹಳ ದೊಡ್ಡ ಅಪರಾಧ ನಡೆದಿದೆ. 200ಕ್ಕೂ ಅಧಿಕ ಮತಗಳನ್ನು ಅಧಿಕಾರಿಗಳೇ ತಿದ್ದಿದ್ದಾರೆ, ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆಗಿರುವ ದೊಡ್ಡ ಕಳಂಕ. WhatsApp Group Join Now ಇದನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಇಲ್ಲಿಗೆ ಸಮೀಪದ ತುಂಗಭದ್ರಾ ಅಣೆಕಟ್ಟೆಗೆ ಭಾನುವಾರ ಭೇಟಿ ನೀಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಶೃಂಗೇರಿ ಕ್ಷೇತ್ರದಲ್ಲಿ ಅಧಿಕಾರಿಗಳನ್ನು ಬಳಸಿಕೊಂಡು ಮತಪತ್ರಗಳಲ್ಲಿ ಹಸ್ತಕ್ಷೇಪ ನಡೆದಿದೆ. ಹಾಲಿ … Read more

ಜೋರು ಸದ್ದಿನ ಡಿಜೆ ಸಂಗೀತಕ್ಕೆ 140 ಕೋಳಿಗಳು ಸಾವು: ಅಬ್ಬರದ ಸಂಗೀತ ಪ್ರಾಣ ತೆಗೆಯಬಲ್ಲದೇ.?

ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ವಿಚಿತ್ರ ಹಾಗೂ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಮದುವೆ ಮೆರವಣಿಗೆಯ ಸಮಯದಲ್ಲಿ ಮೊಳಗಿದ ಭೀಕರ ಡಿಜೆ ಸಂಗೀತದ ಸದ್ದಿಗೆ ಬೆದರಿ ಕೋಳಿ ಫಾರಂನಲ್ಲಿದ್ದ ಸುಮಾರು 140 ಕೋಳಿಗಳು ಮೃತಪಟ್ಟಿವೆ. ಈ ಘಟನೆಯು ಶಬ್ದ ಮಾಲಿನ್ಯವು ಕೇವಲ ಮನುಷ್ಯರ ಮೇಲೆ ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳ ಮೇಲೆಯೂ ಎಂತಹ ಗಂಭೀರ ಪರಿಣಾಮ ಬೀರುತ್ತದೆ ಎಂಬ ಆತಂಕವನ್ನು ಮೂಡಿಸಿದೆ. WhatsApp Group Join Now ದರಿಯಾಪುರ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿಯೊಬ್ಬರಿಗೆ ಸೇರಿದ ಕೋಳಿ … Read more