ಬೈಕ್ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ
ಬೈಕ್ ಮತ್ತು ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿ. 31 ರಂದು ಬುಧವಾರ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರಿನ ಖಂಬದಕೋಣೆ ಬಳಿ ಸಂಭವಿಸಿದೆ. WhatsApp Group Join Now ಮೃತಪಟ್ಟ ಬೈಕ್ ಸವಾರನನ್ನು ಉಪ್ಪುಂದ ಶಾಲೆಬಾಗಿಲು ಸಮೀಪದ ಫಿಶರೀಸ್ ಕಾಲೋನಿ ನಿವಾಸಿ ಪರಮೇಶ್ವರ ಖಾರ್ವಿ ಎಂಬುವರ ಪುತ್ರ ಭುವನ್ (19) ಎಂದು ಗುರುತಿಸಲಾಗಿದೆ. ಸಹಸವಾರ ಉಪ್ಪುಂದ ನಿವಾಸಿ ಗಿರಿಜಾ ಖಾರ್ವಿ ಅವರ … Read more