Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?

Pension Scheme : ನಮಸ್ಕಾರ ಸ್ನೇಹಿತರೇ, ವಿಧವಾ ಪಿಂಚಣಿ ಯೋಜನೆಯಡಿ ವಿಧವೆ ಮಹಿಳೆಯರಿಗೆ ಸರ್ಕಾರದಿಂದ ₹800/- ರೂಪಾಯಿ ಸಿಗಲಿದ್ದು, ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಪ್ರತಿ ರಾಜ್ಯದಲ್ಲೂ ವಿಧವಾ ಪಿಂಚಣಿ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯಡಿ ಆರ್ಥಿಕವಾಗಿ ದುರ್ಬಲವಾಗಿರುವ ವಿಧವೆ ಮಹಿಳೆಯರಿಗೆ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ … Read more

Gruhalakshmi Scheme : ಗೃಹಿಣಿಯರಿಗೆ ಬಿಗ್ ಶಾಕ್ – ಗೃಹಲಕ್ಷ್ಮಿ ಯೋಜನೆಯ ರದ್ದತಿ ಪಟ್ಟಿ ಬಿಡುಗಡೆ.! ಹಣ ಜಮಾ ಆಗಲ್ವಾ.?

Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಕೆಲ ಮಹಿಳೆಯರಿಗೆ ಜಮಾ ಆಗುವುದಿಲ್ಲ ಎಂದು ತಿಳಿದುಬಂದಿದೆ. WhatsApp Group Join Now ಇದನ್ನೂ ಕೂಡ ಓದಿ : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ ಸೌಲಭ್ಯ.! ಅರ್ಹ ರೈತರು ಈ ಯೋಜನೆಯ ಲಾಭವನ್ನು ಹೇಗೆ ಪಡೆದುಕೊಳ್ಳುವುದು.? ನೋಡೋಣ ಹೌದು, ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಮಹಿಳೆಯರು ಈ ಯೋಜನೆಯ ಲಾಭ … Read more

Crop Insurance : ಬೆಳೆ ಸಮೀಕ್ಷೆ ಮಾಡಿಲ್ಲವೆಂದರೆ ಆಗುವ ಅನಾಹುತಗಳು – ಬೆಳೆ ವಿಮೆ ಜಮಾ ಆಗಬೇಕೆಂದರೆ ರೈತರು ಈ ಕೆಲಸವನ್ನು ಕೂಡಲೇ ಮಾಡಿ.!

Crop Insurance : ಬೆಳೆ ಸಮೀಕ್ಷೆ ಮಾಡಿಲ್ಲವೆಂದರೆ ಆಗುವ ಅನಾಹುತಗಳು - ಬೆಳೆ ವಿಮೆ ಜಮಾ ಆಗಬೇಕೆಂದರೆ ರೈತರು ಈ ಕೆಲಸವನ್ನು ಕೂಡಲೇ ಮಾಡಿ.!

Crop Insurance : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಈಗಾಗಲೇ ಕಲ್ಪಿಸಲಾಗಿತ್ತು. ಆದರೆ ಬೆಳೆ ವಿಮೆ ಜಮಾ ಆಗಬೇಕೆಂದರೆ ಬೆಳೆಯ ಸಮೀಕ್ಷೆ ಬಹುಮುಖ್ಯವಾಗಿದೆ. ಜುಲೈ 31 2024 ಮುಂಗಾರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಕೊನೆಯ ಈಗಾಗಲೇ ಮುಕ್ತಾಯವಾಗಿದ್ದು, ಆದರೆ ಬೆಳೆವಿಮೆ ನಿಮ್ಮ ಬ್ಯಾಂಕ್ ಖಾತೆಗೆ ಜಮಾವಾಗಬೇಕಾದರೆ ಇನ್ನು ಕೇವಲ ಈ ಒಂದು ಕೆಲಸ ಮಾಡಬೇಕಾಗುತ್ತದೆ. WhatsApp Group Join Now ಇದನ್ನೂ ಕೂಡ ಓದಿ : … Read more

Agriculture Department : ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ – 945 ಹುದ್ದೆಗಳಿಗೆ ಅರ್ಜಿ ಆಹ್ವಾನ.!

Agriculture Department : ನಮಸ್ಕಾರ ಸ್ನೇಹಿತರೇ, ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಿದೆ. ಕೃಷಿ ಇಲಾಖೆಯ ಉಳಿಕೆ ಮೂಲ ವೃಂದದ ಗ್ರೂಪ್ ‘ಬಿ’ ಹುದ್ದೆಗಳಾದ ಕೃಷಿ ಅಧಿಕಾರಿಗಳು 86 ಹಾಗೂ ಸಹಾಯಕ ಕೃಷಿ ಅಧಿಕಾರಿಗಳು 586 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Vidya Nidhi Scholarship : … Read more

Vidya Nidhi Scholarship : ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ `ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ.!

Vidya Nidhi Scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ರಾಜ್ಯದಲಿನ ಹಳದಿ ಬೋರ್ಡ್ ಟ್ಯಾಕ್ಸಿ ಹಾಗೂ ಆಟೋ ಚಾಲಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾನಿಧಿ ಯೋಜನೆಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ.a WhatsApp Group Join Now ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.? ವಿದ್ಯಾನಿಧಿ ಯೋಜನೆ (Vidya Nidhi Scholarship) ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ … Read more

Dasara Holidays 2024 : ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ.! ಒಟ್ಟು ಎಷ್ಟು ದಿನ ರಜೆ ಗೊತ್ತೆ..?

Dasara Holidays 2024 : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ದಸರಾ ರಜೆ ಘೋಷಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ನಗರದಲ್ಲಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ತಮ್ಮ ಊರುಗಳಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ಬಾರಿ ದಸರಾ ಬಂತೆಂದರೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತದೆ. ಈ ವರ್ಷ ರಾಜ್ಯದ ಶಾಲೆಗಳಿಗೆ 10 ದಿನ ರಜೆ ನೀಡುವ ಸಾಧ್ಯತೆ ಇದೆ. WhatsApp Group Join Now ಇದನ್ನೂ ಕೂಡ ಓದಿ : Canara Bank … Read more

Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕಿನಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ದೇಶವ್ಯಾಪಿ ಇರುವ ಎಲ್ಲ ಬ್ರ್ಯಾಂಚ್ ಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಒಟ್ಟು 600 ಉದ್ಯೋಗಗಳಿದ್ದು, ಅದರಲ್ಲಿ ಬೆಂಗಳೂರು ಅರ್ಬನ್ ನಲ್ಲಿ 92 ಹುದ್ದೆಗಳು ಖಾಲಿ ಇವೆ ಎಂದು ಸಂಸ್ಥೆ ತಿಳಿಸಿದೆ. WhatsApp Group Join Now ಇದನ್ನೂ ಕೂಡ ಓದಿ : PM Kisan Mandhan Yojana : … Read more

PDO Recruitment 2024 : ಪಿಡಿಒ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

PDO Recruitment 2024 : ನಮಸ್ಕಾರ ಸ್ನೇಹಿತರೇ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಬೆಂಗಳೂರು ಇವರು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : PM Kisan Mandhan Yojana : ಈ ಯೋಜನೆಯಡಿ ಪ್ರತಿ … Read more

PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

PM Kisan Mandhan Yojana : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ನಾಗರಿಕರಿಗಾಗಿ ಕಾಲಕಾಲಕ್ಕೆ ಹೊಸ ಯೋಜನೆಗಳನ್ನು ಪ್ರಾರಂಭಿಸುತ್ತಲೇ ಇರುತ್ತದೆ. ಭಾರತವು ಕೃಷಿ ದೇಶವಾಗಿದೆ. ಕೇಂದ್ರ ಸರ್ಕಾರವು ರೈತರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಹಾಗೆಯೇ ಕೇಂದ್ರ ಸರ್ಕಾರವು ರೈತರಿಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಒಂದಾಗಿದೆ ಪಿಎಂ ಕಿಸಾನ್ ಮಾನ್ ಧನ್ ಯೋಜನೆ (PM Kisan Mandhan Yojana). WhatsApp Group Join Now ಇದನ್ನೂ ಕೂಡ ಓದಿ : Sewing … Read more

Sewing Machine Scheme : ಉಚಿತ ಹೊಲಿಗೆ ಯಂತ್ರ ಸೇರಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.! ಕೊನೆಯ ದಿನಾಂಕ ಯಾವುದು.?

Sewing Machine Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ ತಿಂಗಳ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್.! … Read more