ಮಹಿಳಾ ಮೀಸಲಾತಿ ವಿಚಾರ : ಯೋಗಿ ಆದಿತ್ಯನಾಥ್ ಕಪಟ ಸನ್ಯಾಸಿ – ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಪಟ ಸನ್ಯಾಸಿ ಎಂದು ಜರಿದಿದ್ದಾರೆ. WhatsApp Group Join Now ಮಹಿಳಾ ಮೀಸಲಾತಿ ಬಗ್ಗೆ ಬಿಜೆಪಿಯದ್ದು ಕಪಟ ನಾಟಕ. ಅಸಲಿಗೆ ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್, ಮಹಿಳೆಯರ ಬಗ್ಗೆ ಏನು ಹೇಳಿದ್ದರು ಗೊತ್ತೇ ಎಂದು ಹಳೆಯದನ್ನು ಕೆದಕಿ ಈಗ ಟ್ವೀಟ್ ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ಬಿಜೆಪಿಗೆ ಈಗ ಇದ್ದಕ್ಕಿದ್ದಂತೆ ಏಕಾಏಕಿ ಮಹಿಳೆಯರ ಬಗ್ಗೆ ಕಾಳಜಿ ಬಂದಿದೆ. ಆ ಕಪಟ ನಾಟಕದ ಕಾಳಜಿಯನ್ನು ಈ ದೇಶದ … Read more