ಮದುವೆ ಮಾಡಲಿಲ್ಲವೆಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ! ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ!

ಚಿತ್ರದುರ್ಗ: ಸಕಾಲಕ್ಕೆ ಮದುವೆ ಮಾಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆಕ್ರೋಶಗೊಂಡ ಮಗನೊಬ್ಬ ತನ್ನ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. WhatsApp Group Join Now ಮೃತ ವ್ಯಕ್ತಿಯನ್ನು ಸಣ್ಣನಿಂಗಪ್ಪ (65) ಎಂದು ಗುರುತಿಸಲಾಗಿದೆ. ಇವರ ಎರಡನೇ ಮಗ ನಿಂಗರಾಜ್ (36) ಕೊಲೆ ಮಾಡಿದ ಆರೋಪಿ. ತನ್ನೊಂದಿಗೆ ಬೆಳೆದ ಸ್ನೇಹಿತರೆಲ್ಲರಿಗೂ ಮದುವೆಯಾಗಿದೆ, ಆದರೆ ತನಗೆ ಇನ್ನೂ ಮದುವೆ ಮಾಡಿಲ್ಲ ಎಂದು ನಿಂಗರಾಜ್ ಪ್ರತಿದಿನ … Read more

ಫಲಾನುಭವಿಗಳಿಗೆ ಗುಡ್‌ನ್ಯೂಸ್ ಇದೆಯಾ.? ಗೃಹಲಕ್ಷ್ಮಿ ಹಣದ ಬಗ್ಗೆ ಶಾಕಿಂಗ್‌ ಹೇಳಿಕೆ ಕೊಟ್ಟ ಸಚಿವೆ ಹೆಬ್ಬಾಳ್ಕರ್!‌

ಗೃಹಲಕ್ಷ್ಮಿ ಹಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. WhatsApp Group Join Now ಇಂದು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮಿ ಹಣ ನೀಡಲಾಗುತ್ತಿತ್ತು. ಆದರೆ ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದ್ದು, ಅಂತವರ ಗೃಹಲಕ್ಷ್ಮಿ ಹಣ ಸಹ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು … Read more

ಪ್ರತಿದಿನ ರಾತ್ರಿ 9 ಗಂಟೆಯ ನಂತರ ಊಟ ಮಾಡ್ತೀರಾ..? ಹಾಗಿದ್ರೆ ನಿಮ್ಗೆ ಈ ರೋಗದ ಅಪಾಯ ಹೆಚ್ಚು

ಹೆಚ್ಚಿನ ಜನರು ಹೆಚ್ಚಿನ ಕೆಲಸದ ಹೊರೆಯ ನಡುವೆ ತಡವಾಗಿ ಮನೆಗೆ ಬಂದು ರಾತ್ರಿ 9 ಗಂಟೆಗೆ ಊಟ ಮಾಡುತ್ತಾರೆ. ಇನ್ನು ಕೆಲವರು ಅಲಸ್ಯತನದಿಂದ ರಾತ್ರಿ ಚಿಕನ್ ರೈಸ್ ಅಥವಾ ಪಿಜ್ಜಾ ತಿಂದು ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಈ ಅಭ್ಯಾಸಗಳು ನಿಮ್ಮ ಹೃದಯದ ಆರೋಗ್ಯಕ್ಕೆ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. WhatsApp Group Join Now ಇತ್ತೀಚೆಗೆ ‘ನೇಚರ್ ಕಮ್ಯುನಿಕೇಷನ್ಸ್’ ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ರಾತ್ರಿ 7 ರಿಂದ 8 ಗಂಟೆಯ ಮೊದಲು ಭೋಜನ ಮಾಡುವುದರಿಂದ … Read more

ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!

ಆಧುನಿಕ ಕಾಲದಲ್ಲಿ ನಾವು ಎದುರಿಸುತ್ತಿರುವ ಅತಿದೊಡ್ಡ ಆರೋಗ್ಯ ಸಮಸ್ಯೆ ಯಾವುದು ಎಂದು ನಿಮಗೆ ತಿಳಿದಿದೆಯೇ?. ಅದು ನಮ್ಮ ದೇಹವನ್ನು ಒಳಗಿನಿಂದಲನಾಶಪಡಿಸುತ್ತದೆ, ಗೋಚರಿಸುವುದಿಲ್ಲ. ಹಾಗಾದರೆ ಬನ್ನಿ ಆ ಅಪಾಯಕಾರಿ ಕಾಯಿಲೆ ಯಾವುದು ಎಂದು ನೋಡೋಣ.. WhatsApp Group Join Now ಈಗ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಮೂವರಲ್ಲಿ ಒಬ್ಬರು ಈ ಭಯಾನಕ ಸೈಲೆಂಟ್‌ ಕಿಲ್ಲರ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಆರಂಭದಲ್ಲಿ ಯಾವುದೇ ನೋವು ಅಥವಾ ಲಕ್ಷಣಗಳಿಲ್ಲದೆ ಕಾಲಾನಂತರದಲ್ಲಿ ಮಾರಕ ಕ್ಯಾನ್ಸರ್ ಆಗಿ ಬದಲಾಗುವ ಸಾಮರ್ಥ್ಯವನ್ನು ಹೊಂದಿದೆ. ವೈದ್ಯಕೀಯ … Read more

ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ

ಸ್ಟ್ರೋಕ್ (ಬ್ರೈನ್ ಅಟ್ಯಾಕ್) ಒಂದು ಗಂಭೀರ ಸ್ಥಿತಿ. ಅನೇಕ ಅಧ್ಯಯನಗಳ ಪ್ರಕಾರ, ಸ್ಟ್ರೋಕ್ ಪ್ರಕರಣಗಳು ಬೆಳಿಗ್ಗೆ ಹೆಚ್ಚು ಸಂಭವಿಸುತ್ತವೆ. ಬೆಳಿಗ್ಗೆ ಎದ್ದಾಗ ಅಥವಾ ಬೆಳಗಿನ ಸಮಯದಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ. ಇದು ‘ವೇಕ್-ಅಪ್ ಸ್ಟ್ರೋಕ್’ ಆಗಿರಬಹುದು, ಅಂದರೆ ರಾತ್ರಿ ಸಂಭವಿಸಿ ಬೆಳಿಗ್ಗೆ ಲಕ್ಷಣಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣಗಳು. WhatsApp Group Join Now ಮುಖದ ಒಂದು ಭಾಗ ತೂಗುಹಾಕುವುದು ಅಥವಾ ಜುಮ್ಮೆನ್ನುವುದು :- ನಗುವಾಗ ಮುಖ ಒಂದು ಕಡೆ ವಾಕವಾಗಿ … Read more

ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ಹೆಡ್‌ ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಶಿವಮೊಗ್ಗ : ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಹೆಡ್‌ ಕಾನ್‌ಸ್ಟೇಬಲ್ ಮುಹಮ್ಮದ್‌ ಝಕ್ರಿಯಾ (55) ಎಂದು ಗುರುತಿಸಲಾಗಿದೆ. WhatsApp Group Join Now ಅವರು ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ನಂತರ ಠಾಣೆಗೆ ವಾಪಸಾಗಿದ್ದರು ಎಂದು … Read more

Arecanut : ಯಾರು ಊಹಿಸಲಾಗದ ಸ್ಥಿತಿಗೆ ಬಂದು ನಿಂತ ಇಂದಿನ ಅಡಿಕೆ ದರ ಪ್ರಮುಖ ಮಾರುಕಟ್ಟೆಗಳಲ್ಲಿ ಎಷ್ಟಿದೆ ಇಂದಿನ ರೇಟ್.?

ನಿಮ್ಮ ತೋಟದ ಅಡಿಕೆಗೆ ಇವತ್ತು ಸರಿಯಾದ ಬೆಲೆ ಸಿಗುತ್ತಾ ಅನ್ನೋ ಆತಂಕ ನಿಮಗಿದೆಯೇ? ಹಾಗಿದ್ದರೆ ಸ್ವಲ್ಪ ತಡೆಯಿರಿ! ಇಂದು ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಾದ ಶಿವಮೊಗ್ಗ ಮತ್ತು ಚನ್ನಗಿರಿಯಲ್ಲಿ ವಹಿವಾಟು ಜೋರಾಗಿಯೇ ಆರಂಭವಾಗಿದೆ. ಬೆಳಿಗ್ಗೆ ಬಂದ ಅಡಿಕೆಯ ಗುಣಮಟ್ಟಕ್ಕೆ ತಕ್ಕಂತೆ ವ್ಯಾಪಾರಿಗಳು ಉತ್ತಮ ಪ್ರತಿಕ್ರಿಯೆ ತೋರುತ್ತಿದ್ದಾರೆ. ಇಂದಿನ ದರ ಹೇಗಿದೆ? ಎಲ್ಲಿ ಮಾರಾಟ ಮಾಡುವುದು ಲಾಭ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. WhatsApp Group Join Now ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆ ವರದಿ :- ಶಿವಮೊಗ್ಗದಲ್ಲಿ … Read more

30 ಕಾರುಗಳ ಜೊತೆಗೆ ಡಜನ್‌ಗಟ್ಟಲೆ ಕಮಾಂಡೋಗಳ ಸುಧಾರಿತ ಭದ್ರತಾ ಸಂಪರ್ಕ ರಕ್ಷಣೆ ಮೋಹನ್ ಭಾಗವತ್ ಗೆ ಏಕೆ? : ಪ್ರಿಯಾಂಕ್ ಖರ್ಗೆ

ಭಾರತದ ಗೃಹ ಸಚಿವರು ಅಥವಾ ವಿದೇಶಾಂಗ ಸಚಿವರಿಗೆ ನೀಡಲಾಗಿರುವ ಶಿಷ್ಟಾಚಾರದಂತೆಯೇ, ನಕಲಿ ಎನ್ ಜಿಒ ಅಥವಾ ‘ವ್ಯಕ್ತಿಗಳ ಸಂಘಟನೆ’ಯ ಮುಖ್ಯಸ್ಥರು ಕೂಡ ಸುಧಾರಿತ ಭದ್ರತಾ ಸಂಪರ್ಕ ರಕ್ಷಣೆಯನ್ನು ಪಡೆಯುತ್ತಿರುವುದು ಏಕೆ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಿಡಿಕಾರಿದ್ದಾರೆ. WhatsApp Group Join Now ಭಾಗವತ್ ಚುನಾಯಿತ ಸಾರ್ವಜನಿಕ ಪ್ರತಿನಿಧಿಯೂ ಅಲ್ಲ ಅಥವಾ ಸಾರ್ವಜನಿಕ ಸೇವಕರೂ ಅಲ್ಲ ಮತ್ತು ಯಾವುದೇ ಸಾಂವಿಧಾನಿಕ … Read more

ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ‘ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. WhatsApp Group Join Now ಮೇಲೆ ಓದಲಾದ(1)ರ ಆದೇಶದಲ್ಲಿ ಬುದ್ಧಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರದ ಆಧಾರದ ಮೇಲೆ ಕೆಲವು ಷರತ್ತಿಗೊಳಪಟ್ಟು ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹಾಗೂ 15 ದಿನಗಳಿಗೆ ಕಡಿಮೆ ಇಲ್ಲದಂತೆ ಇಡೀ ಸೇವಾವಧಿಯಲ್ಲಿ ಎರಡು ವರ್ಷಗಳ ಅವಧಿಗೆ ಅಂದರೆ 730 ದಿನಗಳ … Read more

Horoscope Today : 08 ಜನವರಿ 2026ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿಮ್ಮ ದುರಾಕ್ರಮಣ ಪ್ರವೃತ್ತಿಯ ಬಗ್ಗೆ ನಿಯಂತ್ರಣವಿರಿಸುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ನೀವು ಆಯಾಸಗೊಂಡಿರುವಂತೆ ಅನಿಸಬಹುದು. ಕಠಿಣ ಶ್ರಮದ ಹೊರತಾಗಿಯೂ ನೀವು ನಿಮ್ಮ ಕಾರ್ಯಗಳಲ್ಲಿ ಸಂಪೂರ್ಣ ಯಶಸ್ಸನ್ನು ಸಾಧಿಸುವುದಿಲ್ಲ. ಮಕ್ಕಳಿಗೆ ಸಂಬಂಧಿಸಿದ ಚಿಂತೆಗಳು ನಿಮ್ಮನ್ನು ಕಾಡಲಿವೆ. ನೀವು ದಿನಪೂರ್ತಿ ನಿಮ್ಮ ಕಾರ್ಯದಲ್ಲೇ ಮುಳುಗಿಹೋಗುವುದರಿಂದ, ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಾಕಷ್ಟು ಸಮಯವನ್ನು ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಋಣಾತ್ಮಕ ಆಲೋಚನೆ ಮತ್ತು ವರ್ತನೆಯನ್ನು ತಪ್ಪಿಸಿ. ಇಂದು ನಿಮಗೆ … Read more