PM Awas Yojana : ಮನೆ ನಿರ್ಮಾಣಕ್ಕೆ 2.50 ಲಕ್ಷ.! ಉಚಿತ ಮನೆಗಾಗಿ ಅರ್ಜಿ ಸಲ್ಲಿಸುವ ವಿಧಾನ.!

PM Awas Yojana : ನಮಸ್ಕಾರ ಸ್ನೇಹಿತರೇ, ಬಡವರು ಸ್ವಂತ ಮನೆ ನಿರ್ಮಿಸಿಕ್ಕೊಳಲು ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತಂದಿದ್ದು ಇದರ ಅಡಿಯಲ್ಲಿ ಬಡವರು ಸ್ವಂತ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ WhatsApp Group Join Now ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಯಲ್ಲಿ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಯ ಉದ್ದೇಶವೇನು, … Read more

Multiple Bank a/c Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ ಅಕೌಂಟ್ ಇದ್ದರೆ ದಂಡ ಬೀಳುತ್ತಾ.? ವೈರಲ್ ಸುದ್ದಿಯ ಬಗ್ಗೆ ಸಂಪೂರ್ಣ ಮಾಹಿತಿ

Multiple Bank a/c Updates : ನಮಸ್ಕಾರ ಸ್ನೇಹಿತರೇ, ಆರ್ ಬಿಐ (Reserve Bank of India) ಹೊಸ ನಿಯಮ ರೂಪಿಸಿದೆ. ಅದರ ಪ್ರಕಾರ, ‘ಒಂದಕ್ಕಿಂತ ಹೆಚ್ಚು ಬ್ಯಾಂಕ್‌ಗಳಲ್ಲಿ ನೀವು ಅಕೌಂಟ್ ತೆರೆಯುವಂತಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಇನ್ನು ಮುಂದೆ 10,000 ರೂ. ದಂಡವನ್ನು ತೆರಬೇಕಾಗುತ್ತದೆ.! WhatsApp Group Join Now ಇಂಥದ್ದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಓದಿದ ಬಹಳಷ್ಟು ಜನರು ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಈ … Read more

Aadhaar Card Updates : ನವೀಕರಣ ಮಾಡದ 10 ವರ್ಷ ಮೇಲ್ಪಟ್ಟ `ಆಧಾರ್ ಕಾರ್ಡ್’ ನಿಷ್ಕ್ರಿಯ ನವೀಕರಿಸುವುದು ಹೇಗೆ.?

Aadhaar Card Updates : ನಮಸ್ಕಾರ ಸ್ನೇಹಿತರೇ, ನಿಮ್ಮ ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದಾಗಿದ್ದರೆ, ಈ ಸುದ್ದಿ ನಿಮಗೆ ತುಂಬಾ ಮುಖ್ಯವಾಗಿದೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೀಡಿದ ನಾಗರಿಕರಿಗೆ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. WhatsApp Group Join Now ಇದನ್ನೂ ಕೂಡ ಓದಿ : LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ‘ಉಚಿತ … Read more

Prize Money Scholarship : 35,000 ರೂ. ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?

Prize Money Scholarship : ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು. WhatsApp Group Join Now 10th/SSLC ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Post Office Franchise … Read more

Gruhalakshmi Updates : ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆ ನಿಮಗೆ ದೊರೆತಿಲ್ಲವೆ ? ಹೀಗೆ ಮಾಡಿ ನಿಮ್ಮ ಖಾತೆಗೆ ಬರಲಿದೆ ಹಣ!

Gruhalakshmi Updates : ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆ ನಿಮಗೆ ದೊರೆತಿಲ್ಲವೆ ? ಹೀಗೆ ಮಾಡಿ ನಿಮ್ಮ ಖಾತೆಗೆ ಬರಲಿದೆ ಹಣ!

Gruhalakshmi Updates : ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಪ್ರಸಿದ್ಧವಾಗಿದೆ. ಇದಕ್ಕೆ ಪ್ರಮುಖ ಕಾರಣ ಮಹಿಳೆಯರಿಗೆ ಉಚಿತವಾಗಿ ಸಿಗುತ್ತಿರುವ ಎರಡು ಸಾವಿರ ರೂ. ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷಿ ಭಾಗ್ಯ  ದೊರೆತಿಲ್ಲ. ಅಂತವರು ಹೀಗೆ ಮಾಡಿ. WhatsApp Group Join Now ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್ ಸರ್ಕಾರದ ನಿಯಮಾವಳಿಗಳಲ್ಲಿ … Read more

Bank Loan : ಸಾಲ ಪಡೆಯುವ ಮುನ್ನ ಈ ಮಾಹಿತಿ ಪಡೆಯಿರಿ – ಸಾಲ ಮಾಡಿ ತುಪ್ಪ ತಿನ್ನುವ ಮುನ್ನ ಎಚ್ಚರಿಕೆ

Bank Loan : ನಮಸ್ಕಾರ ಸ್ನೇಹಿತರೇ, ಇಂದು ಬಹುತೇಕ ಸಂದರ್ಭದಲ್ಲಿ ‘ಸಾಲ ಮಾಡುವುದು’ ಅನಿವಾರ್ಯವಾಗಿದೆ. ಯಾವುದೇ ದೊಡ್ಡ ಬಾಬತ್ತಿನ ಕೆಲಸಕ್ಕೆ ಕೈ ಹಾಕಿದರೆ ಸಾಲದ ಮೊರೆ ಹೋಗಬೇಕಾಗುತ್ತದೆ. ಅದರಲ್ಲೂ ಮನೆ ನಿರ್ಮಾಣದಂತಹ ಕಾರ್ಯವನ್ನು ಸಾಲವಿಲ್ಲದೇ ಪೂರೈಸುವುದು ಕಷ್ಟಸಾಧ್ಯ ಎಂಬ ಪರಿಸ್ಥಿತಿ ಇದೆ. WhatsApp Group Join Now ಹಾಗಿದ್ದರೆ ಗೃಹ ಸಾಲ ಸೇರಿದಂತೆ ಯಾವುದೇ ಸಾಲ ಪಡೆಯುವ ಮುನ್ನ ಗಮನಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳೇನು? ಯಾವೆಲ್ಲ ಮಾಹಿತಿ ತಿಳಿದು ಸಾಲಕ್ಕೆ ಅರ್ಜಿ ಹಾಕಿದರೆ ಸುರಕ್ಷಿತ? ಎಂಬುವುದನ್ನು ತಿಳಿಯುವುದು ಅತ್ಯವಶ್ಯಕ. … Read more

Heart Rate and Pulse Rate : ಹೃದಯ ಬಡಿತ ಹಾಗು ನಾಡಿ ಬಡಿತದ ನಡುವಿನ ವ್ಯತ್ಯಾಸವೇನು.? ಸಾಮಾನ್ಯ ವ್ಯಕ್ತಿಗೆ ಎಷ್ಟಿರಬೇಕು.?

Heart Rate and Pulse Rate : ನಮಸ್ಕಾರ ಸ್ನೇಹಿತರೇ, ಜನರು ಹೆಚ್ಚಾಗಿ ಹೃದಯ ಬಡಿತ ಮತ್ತು ನಾಡಿ ಬಡಿತವನ್ನು ಒಂದೇ ಎಂದು ಗೊಂದಲಗೊಳಿಸುತ್ತಾರೆ. ಅದು ತಪ್ಪು. ಇದು ಎರಡೂ ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ. ಹೃದಯ ಬಡಿತವು ನಿಮಿಷಕ್ಕೆ ಹೃದಯವು ಎಷ್ಟು ಬಾರಿ ಬಡಿದುಕೊಳ್ಳುತ್ತದೆ ಎಂಬುದನ್ನು ಸೂಚಿಸುತ್ತದೆ. ಇದು ಹೃದಯದ ಆರೋಗ್ಯ ಮತ್ತು ದೇಹದ ಭೌತಿಕ ಪರಿಸ್ಥಿತಿಗಳನ್ನು ಸೂಚಿಸುತ್ತದೆ. WhatsApp Group Join Now ಮೆದುಳು ಮತ್ತು ದೇಹದ ಅಗತ್ಯಗಳನ್ನು ಅವಲಂಬಿಸಿ ಹೃದಯ ಬಡಿತವು ಹೆಚ್ಚು ಅಥವಾ ಕಡಿಮೆ … Read more

Borewell Rules : ಇನ್ಮುಂದೆ ಅನುಮತಿ ಇಲ್ಲದೇ ಬೋರ್‌ವೆಲ್‌ ಕೊರೆಸುವಂತಿಲ್ಲ.! ನಿಯಮ ಉಲ್ಲಂಘಿಸಿದರೆ ಶಿಕ್ಷೆ ಏನು ಗೊತ್ತಾ.?

Borewell Rules : ನಮಸ್ಕಾರ ಸ್ನೇಹಿತರೇ, ಇನ್ಮುಂದೆ ಬೇಕೆಂದಾಗ, ಬೇಕಾದಲ್ಲಿ ಬೋರ್‌ವೆಲ್ ಕೊರೆಸುವಂತಿಲ್ಲ. ಕೊಳವೆಬಾವಿ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ ಪಡೆಯಲೇಬೇಕು. ಹಾಗೊಂದು ವೇಳೆ ಅನುಮತಿ ಇಲ್ಲದೇ ಕೊಳವೆ ಬಾವಿ ಕೊರೆಸಿದರೆ ಜೈಲುವಾಸ ಮತ್ತು ದಂಡ ತೆರಬೇಕಾಗುತ್ತದೆ. WhatsApp Group Join Now ಹೌದು, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ-2024ಕ್ಕೆ ಕಳೆದ ಜನವರಿ 09ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸರ್ಕಾರ ಅಧಿಕೃತ ಮುದ್ರೆ ಒತ್ತಿ ರಾಜ್ಯಪತ್ರ ಪ್ರಕಟಿಸಿದೆ. ಇದನ್ನೂ … Read more

Dairy & Poultry Training : ಹೈನುಗಾರಿಕೆ, ಕೋಳಿ ಸಾಕಾಣಿಕೆ ಉಚಿತ ತರಬೇತಿ – ಸಂಪೂರ್ಣ ಮಾಹಿತಿ

Dairy & Poultry Training : ನಮಸ್ಕಾರ ಸ್ನೇಹಿತರೇ, ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಹಾಗೂ ಹುಲಕೋಟಿಯ ಆರ್‌ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆಯ ಉಚಿತ ತರಬೇತಿಗೆ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. WhatsApp Group Join Now ಹೈನುಗಾರಿಕೆ ತರಬೇತಿ :- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರುಡ್‌ಸೆಟ್ ಸಂಸ್ಥೆಯು ವಿಜಯಪುರದಲ್ಲಿ 20-01-2025 ರಿಂದ 29-01-2025ರ ವರೆಗೆ ಉಚಿತ ಹೈನುಗಾರಿಕೆ … Read more

MGNREGA : ಸಣ್ಣ ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ – ಹೇಗೆ ಪಡೆದುಕೊಳ್ಳುವುದು.?

MGNREGA : ನಮಸ್ಕಾರ ಸ್ನೇಹಿತರೇ, ಸಣ್ಣ ರೈತರು ನರೇಗಾ ಯೋಜನೆ ನೆರವು ಪಡೆದು ತಮ್ಮದೇ ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಸಿಗುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಗ್ರಾಮೀಣ ಪ್ರದೇಶಕ್ಕೆ ದೊಡ್ಡ ವರದಾನವಾಗಿದೆ. ಸಣ್ಣ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲಿ … Read more