Health Tips : ಲೈಂಗಿಕ ಕ್ರಿಯೆ ನಡೆಸಿದ ನಂತರ ಮೂತ್ರ ವಿಸರ್ಜನೆ ತಡೆಹಿಡಿಯಬಾರದು ಏಕೆ ಗೊತ್ತಾ.?

Health Tips : ಮೂತ್ರ ವಿಸರ್ಜನೆ ಪ್ರತಿಯೊಬ್ಬ ಮನುಷ್ಯನಲ್ಲಿಯೂ ಅತ್ಯಂತ ಪ್ರಮುಖವಾದದ್ದು ಯಾವುದೇ ಪರಿಸ್ಥಿತಿಯಲ್ಲಿ ಮೂತ್ರ ವಿಸರ್ಜನೆಯನ್ನು ತಡೆಹಿಡಿಯಬಾರದು. ಲೈಂಗಿಕ ಕ್ರಿಯೆಯ ನಂತರ ಮೂತ್ರ ವಿಸರ್ಜಿಸುವುದು ಎಲ್ಲ ವಿಧಗಳಲ್ಲೂ ಆರೋಗ್ಯಕರ ಎಂಬ ವಿಷಯ ನಿಮಗೆ ತಿಳಿದಿದೆ. ಹೀಗೆ ಮಾಡುವುದರಿಂದ ಕೇವಲ ಆನಂದವನ್ನು ನೀಡುವುದರ ಜೊತೆ ಒಳಗಿರುವ ಬ್ಯಾಕ್ಟೀರಿಯಾಗಳು, ಸೂಕ್ಷ್ಮ ಜೀವಿಗಳು ಹೊರದೂಡಲ್ಪಡುತ್ತವೆ. WhatsApp Group Join Now ಲೈಂಗಿಕ ಕ್ರಿಯೆಯ ನಂತರ ಮೂತ್ರ ವಿಸರ್ಜಿಸುವುದರಿಂದ ಸೂಕ್ಷ್ಮಾಣುಗಳು ನಶಿಸುತ್ತವೆ. ನಮ್ಮ ಕಣ್ಣಿಗೆ ಕಾಣಿಸದ ಸೂಕ್ಷ್ಮಜೀವಿಗಳು ಮತ್ತು ಬ್ಯಾಕ್ಟೀರಿಯಾಗಳು ಒಂದಾಗುವುದರಿಂದ … Read more

ಲೈಂಗಿಕ ಶಕ್ತಿ ಹೆಚ್ಚಿಸುವ ಮಾತ್ರೆಗಳ ಮಿತಿಮೀರಿದ ಸೇವನೆ ಸಾವಿಗೆ ಕಾರಣವಾಗಬಹುದು

ವಯಾಗ್ರ ಮಾತ್ರೆಗಳ ಮಿತಿ ಮೀರಿದ ಬಳಕೆಯಿಂದ ಪ್ರಿಯಾಪಿಸಮ್ ಎಂಬ ಆರೋಗ್ಯ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ. ಅದರ ಪರಿಣಾಮವಾಗಿ ಶಿಶ್ನವು ದೀರ್ಘಕಾಲದವರೆಗಿನ ನಿಮಿರುವಿಕೆ ಸ್ಥಿತಿಯಲ್ಲಿ ಇರುತ್ತದೆ. ಇದಲ್ಲದೇ ಹೃದಯಾಘಾತ, ಪಾರ್ಶ್ವವಾಯುನಂತಹ ಮಾರಣಾಂತಿಕ ಪರಿಸ್ಥಿತಿಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. WhatsApp Group Join Now ಒತ್ತಡದ ಜೀವನಶೈಲಿಯಿಂದಾಗಿ, ಅಕಾಲಿಕ ಸ್ಖಲನ ಮತ್ತು ನಿಮಿರುವಿಕೆಯ ಅಪಸಾಮಾನ್ಯ ಕ್ರಿಯೆಯಂತಹ ಸಮಸ್ಯೆಗಳು ಇಂದು ಯುವಜನರಲ್ಲಿ ಹೆಚ್ಚುತ್ತಿವೆ. ಇದು ಅವರ ಲೈಂಗಿಕ ಜೀವನ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರ ಲಾಭ … Read more

ಸಾರ್ವಜನಿಕರ ‘ವಾಹನ ತಪಾಸಣೆ’ ವೇಳೆ ಸೌಜನ್ಯದಿಂದ ವರ್ತಿಸಿ : ರಾಜ್ಯದ ಎಲ್ಲಾ ಪೊಲೀಸರಿಗೆ ಖಡಕ್ ಆದೇಶ.!

ವಾಹನ ತಪಾಸಣಾ/ಪರಿಶೀಲನೆ ಸಮಯದಲ್ಲಿ ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ, ಹಲ್ಲೆ, ಮತ್ತು ದುರ್ನಡತೆ ತೋರುತ್ತಿರುವ ಬಗ್ಗೆ. ಪೊಲೀಸ್ ಅಧಿಕಾರಿ ಆವಾಚ್ಯ ಶಬ್ದಗಳ ಬಳಕೆ ಮಾಡುತ್ತಿರುವ ದೂರು ಕೇಳಿಬಂದಿದ್ದು, ಈ ಹಿನ್ನೆಲೆ ಆರ್. ಹಿತೇಂದ್ರ, ಐಪಿಎಸ್) ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಸಂಚಾರ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರು ಮಹತ್ವದ ಆದೇಶ ಹೊರಡಿಸಿದ್ದಾರೆ. WhatsApp Group Join Now ಏನಿದೆ ಆದೇಶದಲ್ಲಿ..? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ದೂರುದಾರರ ಅರ್ಜಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು, … Read more

ನಿಧಿ ಆಸೆಗೆ ಪೋಷಕರಿಂದಲೇ ಮಗು ಬಲಿಗೆ ಯತ್ನ.? 8 ತಿಂಗಳ ಕಂದಮ್ಮನ ರಕ್ಷಣೆ – ಜೀವ ಉಳಿಸಿದ ಚೈಲ್ಡ್‌ಲೈನ್ ಕರೆ!

ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಮಾನವೀಯತೆ ತಲೆತಗ್ಗಿಸುವ ಘಟನೆ ಬೆಳಕಿಗೆ ಬಂದಿದೆ. ನಿಧಿ ಸಿಗಲಿ ಎಂಬ ಅಂಧ ನಂಬಿಕೆಯ ಹಿನ್ನೆಲೆಯಲ್ಲಿ ದತ್ತು ಪಡೆದ 8 ತಿಂಗಳ ಗಂಡು ಮಗುವನ್ನು ಬಲಿ ಕೊಡುವ ತಯಾರಿ ನಡೆಸಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. WhatsApp Group Join Now ಸಮಯಕ್ಕೆ ಸರಿಯಾಗಿ ಮಾಹಿತಿ ದೊರಕಿದ್ದರಿಂದ ಅಧಿಕಾರಿಗಳು ದಾಳಿ ನಡೆಸಿ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಲಿ ಪೂಜೆಗೆ ಸಿದ್ಧತೆ? ಸೂಲಿಬೆಲೆ ಗ್ರಾಮದ ಜನತಾ ಕಾಲೋನಿಯಲ್ಲಿರುವ ಸೈಯದ್ … Read more

ಬಿಯರ್ ಕುಡಿದ್ರೆ ಕಿಡ್ನಿ ಸ್ಟೋನ್ ಕರಗುತ್ತಾ?, ಇದೆಷ್ಟು ನಿಜ? ನೀವು ತಿಳಿದುಕೊಳ್ಳಲೇಬೇಕಾದ ವಿಷಯವಿದು

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್‌ನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ಸಮಸ್ಯೆ ಎದುರಾದಾಗ ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ. ಬಿಯರ್ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ ಎಂಬ ಮಾತೂ ಇದೆ. WhatsApp Group Join Now ಆದರೆ ಇದೆಷ್ಟು ನಿಜ.? ವೈದ್ಯಕೀಯ ವಿಜ್ಞಾನದ ಪ್ರಕಾರ, ಈ ಪ್ರಶ್ನೆಗೆ ಯಾವುದೇ ಉತ್ತರವಿಲ್ಲ. ತಜ್ಞರು ಬಿಯರ್ ಕುಡಿಯುವುದರಿಂದ ಕಿಡ್ನಿಯಲ್ಲಿ (ಮೂತ್ರಪಿಂಡ) ಸ್ಟೋನ್ ಕರಗಲು ಸಹಾಯ ಮಾಡುವ ಬದಲು ನಿಮ್ಮ ಮೂತ್ರಪಿಂಡಗಳಿಗೆ ಹಾನಿಯಾಗುತ್ತದೆ ಎಂದು ಎಚ್ಚರಿಸುತ್ತಾರೆ. ಹೌದು. ಬಿಯರ್ ಕುಡಿಯುವುದರಿಂದ … Read more

ವಿಶೇಷಚೇತನ ಮಗನಿಗೇ ಕೀಟನಾಶಕ ಕುಡಿಸಿದ ತಂದೆ ; ಕಾರಣ ಕೇಳಿದರೆ ಶಾಕ್ ಆಗ್ತೀರಾ!

ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೇ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೋರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೇ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. WhatsApp Group Join Now ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮಗುವಿನ ಸ್ಥಿತಿ ಗಂಭೀರ ಬಾಗಲೂರು ನಿವಾಸಿಗಳಾದ ಸತ್ಯ ಮತ್ತು ಮುನಿಕೃಷ್ಣ ದಂಪತಿಯ ಮಗ … Read more

ಯಲ್ಲಾಪುರ ರಂಜಿತಾ ಹತ್ಯೆ ಮಾಡಿ ಪರಾರಿಯಾಗಿದ್ದ ರಫಿಕ್ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ಹಾಡಹಗಲೇ ರಂಜಿತಾ ಬನ್ಸೊಡೆ (30) ಎಂಬ ಮಹಿಳೆಗೆ ಇರಿದು ಪರಾರಿಯಾಗಿದ್ದ ರಫಿಕ್ ಯಳ್ಳೂರ ಭಾನುವಾರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. WhatsApp Group Join Now ಕಾಳಮ್ಮಮಗರದ ರಫಿಕ್, ರಂಜಿತಾ ಬನ್ಸೊಡೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ನರಳುತ್ತಿದ್ದ ರಂಜಿತಾಳನ್ನು ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭದಲ್ಲಿ ಮಾರ್ಗಮಧ್ಯೆ ಸಾವನ್ನಪ್ಪಿದ್ದಳು. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಪರಾರಿಯಾದ ರಫೀಕ್ … Read more

Heart Attack : ಕೆಲವರಿಗೆ ಟಾಯ್ಲೆಟ್ ನಲ್ಲಿದ್ದಾಗಲೇ ಇದ್ದಕ್ಕಿದಂತೆ ಹೃದಯಘಾತವಾಗಲು ಕಾರಣಗಳೇನು?

ಚಳಿಗಾಲದ ಸಂದರ್ಭದಲ್ಲಿ ವಾತಾವರಣದಲ್ಲಿ ತಾಪಮಾನ ತುಂಬಾನೇ ಕಡಿಮೆ ಇರುವುದರಿಂದ ಹೃದಯಘಾತ ಪ್ರಕರಣಗಳು ಕೂಡ ಹೆಚ್ಚಾಗುತ್ತವೆ. ಅದರಲ್ಲೂ ಮಲವಿಸರ್ಜನೆ ಮಾಡುವ ಸಂದರ್ಭದಲ್ಲಿ ಹೆಚ್ಚಿನ ಒತ್ತಡ ಹಾಕುವುದರಿಂದಲೂ ಕೂಡ, ಕೆಲವರಿಗೆ ಶೌಚಾಲಯದ ಲ್ಲಿಯೇ ಹೃದಯಘಾತ ಉಂಟಾಗುವ ಸಾಧ್ಯತೆ ಇರುತ್ತದೆಯಂತೆ. WhatsApp Group Join Now ಹೃದಯಾಘಾತಕ್ಕೆ ಸಮಯ ಸಂದರ್ಭ ಎನ್ನುವುದಿಲ್ಲ ಯಾವ ಹೊತ್ತಿನಲ್ಲಿ ಬೇಕಾದರೂ ಕಾಣಿಸಿಕೊಳ್ಳಬಹುದು. ಅದರಲ್ಲೂ ಅತಿಯಾದ ಚಳಿಯ ಸಂದರ್ಭದಲ್ಲಿ, ಹೃದಯದ ಭಾಗಕ್ಕೆ ಸರಿಯಾಗಿ ಹರಿಯಬೇಕಾದ ರಕ್ತ ಸಂಚಾರದಲ್ಲಿ ಅಡಚಣೆ ಉಂಟಾಗುವ ಕಾರಣದಿಂದಾಗಿ ಈ ಸಮಯದಲ್ಲಿ ಹೃದಯಘಾತ ಸಂಭವಿಸುವ … Read more

Horoscope Today : 04 ಜನವರಿ 2026ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಏಳಿರಿ ಮತ್ತು ನಿಮ್ಮ ಕಾಂತಿಭರಿತ ದಿನವನ್ನು ಪ್ರದರ್ಶಿಸಿರಿ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಮುಂಜಾನೆಯು ಉತ್ತಮ ಸಮಯ. ಉದ್ಯಮಿಗಳು ಮತ್ತು ವೃತ್ತಿಪರರು ಕಾರ್ಯಕ್ಷೇತ್ರದಲ್ಲಿನ ತಮ್ಮ ಅನುಗ್ರಹಪೂರ್ವ ದಿನವನ್ನು ಆನಂದಿಸುತ್ತಾರೆ. ಇಂದು ಅವರ ಪ್ರಯತ್ನಗಳಿಂದ ಮೇಲಾಧಿಕಾರಿಗಳು ಸಂತೋಷ ಹಾಗೂ ತೃಪ್ತಿಯನ್ನು ಹೊಂದುತ್ತಾರೆ. ಸರಕಾರಿ ಮೂಲಗಳಿಂದ ಲಾಭ ಸಿಗಲಿದೆ. ನಿಮ್ಮ ಆಲೋಚನೆಗಳಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಕಾಣಬಹುದು. ಏನೇ ಆದರೂ, ಸಂಜೆಯ ವೇಳೆ ಆಲೋಚನೆಗಳ ಸುಳಿಯಲ್ಲಿ ನೀವು … Read more

ಆರೋಪಿ ರಫೀಕ್ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ! ಪ್ರಮೋದ್ ಮುತಾಲಿಕ್ ಆಕ್ರೋಶ, ಯಲ್ಲಾಪುರ ಬಂದ್ ಕರೆ!

ಯಲ್ಲಾಪುರದಲ್ಲಿ ನಡೆದ ರಂಜಿತಾ ಹತ್ಯೆ ಸಾಕಷ್ಟು ದೊಡ್ಡ ವಿವಾದ ಸೃಷ್ಟಿ ಮಾಡಿದ್ದು ಹತ್ಯೆ ಮಾಡಿದ ರಫಿಕ್ ನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. WhatsApp Group Join Now ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ರಂಜಿತಾ ಬನಸೋಡೆ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಶಾಸಕರು, ಈಗಾಗಲೇ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ … Read more