ಕಿರುಕುಳಕ್ಕೆ ಬೇಸತ್ತು ತವರು ಮನೆಗೆ ಹೋಗಿದ್ದ ಪತ್ನಿ, ಆಕೆ ಕುಟುಂಬದ 6 ಜನರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಗಂಡ!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಕ್ರೂರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದ್ದು, ಗಂಡನ ಕಿರುಕುಳಕ್ಕೆ ಬೇಸತ್ತು ತವರು ಮನೆಗೆ ಹೋಗಿದ್ದ ಪತ್ನಿ ಮತ್ತು ಆಕೆಯ ಕುಟುಂಬದ ಆರು ಮಂದಿಯ ಮೇಲೆ ಗಂಡ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ. WhatsApp Group Join Now ಡಿಸೆಂಬರ್ 10 ರಂದು ತೆಲಸಂಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ತಕ್ಷಣ ವಿಜಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆಯ ವಿವರ … Read more

ಆಸ್ಟ್ರೇಲಿಯಾವನ್ನೇ ಬೆಚ್ಚಿಬೀಳಿಸಿದ ತಂದೆ-ಮಗ; ಯಹೂದಿಗಳ ಮೇಲೆ ದಾಳಿ ನಡೆಸಿದ ಸಾಜಿದ್ ಮತ್ತು ನವೀದ್ ಯಾರು?

ಆಸ್ಪ್ರೇಲಿಯಾದ ಬಾಂಡಿ ಬೀಚ್‌ನಲ್ಲಿ ಹನುಕ್ಕಾ ಹಬ್ಬದ ಸಂಭ್ರಮದಲ್ಲಿದ್ದ ಯಹೂದಿಗಳನ್ನು ಗುರಿಯಾಗಿಸಿಕೊಂಡು, ನಡೆದ ಗುಂಡಿನ ದಾಳಿಯಿಂದಾಗಿ 16 ಜನರು ಮೃತಪಟ್ಟಿದ್ದಾರೆ ಎಂದು ನ್ಯೂ ಸೌಥ್ಸ್‌ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಯಹೂದಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಸಾಜಿದ್‌ ಅಕ್ರಮ್‌ ಮತ್ತು ನವೀದ್‌ ಅಕ್ರಮ್‌ ಯಾರು? ಇವರಿಬ್ಬರ ನಂಟೇನು.?ಏನಿದು ಘಟನೆ? WhatsApp Group Join Now ಭಾನುವಾರ ಸಿಡ್ನಿಯ ಬೀಚ್‌ನಲ್ಲಿ ನಡೆದಂತಹ ಘಟನೆ ಕಳೆದ 30 ವರ್ಷಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಅತ್ಯಂತ ಭೀಕರ ದಾಳಿಯಾಗಿದೆ. ಎಂಟು ದಿನಗಳ ಕಾಲ ನಡೆಯುವ ಹನುಕ್ಕಾ … Read more

ಶಾಮನೂರು ಶಿವಶಂಕರಪ್ಪ : ಓದಿದ್ದು ಹತ್ತನೇ ಕ್ಲಾಸು , ಕಟ್ಟಿದ್ದು ಸಾವಿರಾರು ಕೋಟಿ ರೂ. ಸಾಮ್ರಾಜ್ಯ!

ಹಿರಿಯ ರಾಜಕಾರಣಿ, ಉದ್ಯಮಿ, ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ಭಾನುವಾರ ವಯೋಸಹಜ ಖಾಯಿಲೆಗಳಿಂದ ಮೃತಪಟ್ಟಿದ್ದಾರೆ. ಅವರ ಜೀವನದ ಬಗ್ಗೆ ಕೆಲವು ಮಾಹಿತಿಗಳು ಇಲ್ಲಿವೆ. WhatsApp Group Join Now ಶಾಮನೂರು ಶಿವಶಂಕರಪ್ಪ ಜೂನ್ 16 1931ರಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದರು. ಶಾಮನೂರು ದಾಂಪತ್ಯ‌ ಜೀವನ ಶಾಮನೂರು ಶಿವಶಂಕರಪ್ಪನವರ ಪತ್ನಿ ಎಸ್ಎಸ್ ಪಾರ್ವತಮ್ಮ. ಈ ದಂಪತಿಗೆ ಏಳು ಜನ ಮಕ್ಕಳು. ಎಸ್ಎಸ್ ಮಲ್ಲಿಕಾರ್ಜುನ್ ಈಗ ತೋಟಗಾರಿಕೆ ಸಚಿವರಾಗಿದ್ದಾರೆ. ಎಸ್ ಎಸ್ ಮಲ್ಲಿಕಾರ್ಜುನ … Read more

ಡಿಸೆಂಬರ್‌ 15 ರಂದು ಯಾವ ರಾಶಿಗೆ ಶುಭ.? ಯಾವ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 15 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. WhatsApp Group Join Now ಒಟ್ಟಾರೆ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು … Read more

ನನ್ನ ಮಗನಿಗೆ ಆಪರೇಷನ್‌ ಇತ್ತು, ಆದ್ರೆ 140 ಕೋಟಿ ಜನರಿಗಾಗಿ ನಾನು ಇಲ್ಲಿಯೇ ಉಳಿದೆ: ʻವೋಟ್‌ ಚೋರಿʼ ಸಮಾವೇಶದಲ್ಲಿ ಖರ್ಗೆ!

ಇಂದು ನನ್ನ ಮಗನಿಗೆ 8 ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬರಲೇಬೇಕು ಅಂತ ಹೇಳಿದ್ರು. ನಾನು ಅದಕ್ಕೆ ಗಡಿಯಲ್ಲಿ ಸೈನಿಕರು ಜೀವ ಬಲಿ ಕೊಡ್ತಿದ್ದಾರೆ. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ರು. WhatsApp Group Join Now ಅವರ ತ್ಯಾಗದ ಮುಂದೆ ನಮ್ಮದೇನು? ಅಂತ ಹೇಳಿ ದೇಶಕ್ಕಾಗಿ ನಾನು ಇಲ್ಲಿಯೇ ಉಳಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ … Read more

Santhosh Lad : ಶಿವಾಜಿ ಸೇನೆಯಲ್ಲಿ ಮುಸ್ಲಿಮರಿದ್ದರು.! ಸಂತೋಷ್ ಲಾಡ್ ಹೇಳಿಕೆಗೆ ಮರಾಠ ಯುವಕರ ಆಕ್ರೋಶ.!

ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಮರಾಠಾ ಸಮುದಾಯದ ಯುವಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. WhatsApp Group Join Now ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭಾಷಣದ ಬಳಿಕ ಮಾತನಾಡಿದ ಸಂತೋಷ್ ಲಾಡ್, ನಾನೂ ಕೂಡ ಶಿವಾಜಿ ಮಹಾರಾಜರ ವಂಶಸ್ಥನೇ. ಆದರೆ ಇತಿಹಾಸ ತಿರುಚಲಾಗಿದೆ. ಮರಾಠರು ಮುಸ್ಲಿಂ ವಿರೋಧಿಗಳಾಗಿರಲಿಲ್ಲ, ಮೊಘಲರ ವಿರೋಧಿಗಳಾಗಿದ್ದು ಎಂದಿದ್ದಾರೆ. ಶಿವಾಜಿ ಮಹಾರಾಜರಿಗೆ ಸಿಂಹದ ಉಗುರು ಪ್ಲಾನ್ ನೀಡಿದ್ದು ಒಬ್ಬ ಮುಸ್ಲಿಂ ಸೇವಕ ಅಂತ ಲಾಡ್ … Read more

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ, ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ!

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. WhatsApp Group Join Now ಮೊಟ್ಟೆಗಳನ್ನು ಲ್ಯಾಬ್ ನಲ್ಲಿ ಪರೀಕ್ಷಿಸುವಂತೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ಒಂದು ವೇಳೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣವಾದ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. … Read more

‘ನಾವು ಗ್ಯಾರಂಟಿ ಕೊಡಲ್ಲ, ನಾಳೆಯಿಂದ ನಿಲ್ಸೋಣ’- ಗ್ಯಾರಂಟಿ ಟೀಕಿಸೋರಿಗೆ ಗೃಹ ಸಚಿವ ಪರಂ ಟಕ್ಕರ್

ಐದು ಗ್ಯಾರಂಟಿ (Gurantee) ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ (Congress) ಅಧಿಕಾರದ ಗದ್ದುಗೆಗೇರಿದೆ. ಆದರೆ ಗ್ಯಾರಂಟಿಗಳನ್ನು ಟೀಕಿಸುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಟೀಕಾಕಾರರ ವಿರುದ್ಧ ಡಾ. ಜಿ. ಪರಮೇಶ್ವರ್ (Dr. G Parameshwar) ಕಿಡಿಕಾರಿದ್ದಾರೆ. WhatsApp Group Join Now ‘ವಿರೋಧ ಪಕ್ಷದವರು ಪದೇ ಪದೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ, ಚರಂಡಿ ನಿರ್ಮಾಣ ಮಾಡಿದ್ದರೆ ಜನರು ಉದ್ಧಾರ ಆಗ್ತಾರಾ’? ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಶ್ನೆ ಮಾಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಪರಮೇಶ್ವರ್,‌ … Read more

ಕಾಮುಕನ ಅಟ್ಟಹಾಸಕ್ಕೆ ಬೇಸತ್ತ ಮಹಿಳೆಯರು : ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ನಾರಿಮಣಿಯರು.!

ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ತಕ್ಕ ಶಾಸ್ತಿ ನೀಡಿದ್ದಾರೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದ ಈ ಘಟನೆಯಲ್ಲಿ, ನಿತ್ಯ ಒಂದಲ್ಲೊಂದು ರೀತಿಯಲ್ಲಿ ಮಹಿಳೆಯರಿಗೆ ತೊಂದರೆ ನೀಡುತ್ತಿದ್ದ ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಸಾರ್ವಜನಿಕರು ಥಳಿಸಿದ್ದಾರೆ. WhatsApp Group Join Now ಈಶ್ವರ ನಗರ ಏರಿಯಾದ ಮಹಿಳೆಯರಿಗೆ ನಿರಂತರ ಕಿರುಕುಳ ನೀಡುತ್ತಿದ್ದುದರಿಂದ ಬೇಸತ್ತ ಸ್ಥಳೀಯರು ಕಾನೂನು ಕೈಗೆತ್ತಿಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಗೆ ಚಪ್ಪಲಿ ಸೇವೆ ಸೇರಿದಂತೆ ಧರ್ಮಧೇಟು ನೀಡಿರುವ ದೃಶ್ಯಗಳು ಸ್ಥಳದಲ್ಲಿ ಆತಂಕಕ್ಕೆ ಕಾರಣವಾಯಿತು. ಈ … Read more

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಇಂದು (ಡಿ.14) ನಿಧನರಾಗಿದ್ದಾರೆ. WhatsApp Group Join Now ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿವೆ. ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದು, ಹಲವು ಮುಖ್ಯಮಂತ್ರಿ ಗಳ ಸಂಪುಟದಲ್ಲಿ ಸಚಿವರಾಗಿದ್ದರು. … Read more