ಸೈಕಲ್‌ ಕಲಿಯಲು ಗ್ರೌಂಡ್‌ಗೆ ಬರುವ 13 ವರ್ಷದ ಬಾಲಕನ ಮೇಲೆ 60 ವರ್ಷದ ಕಾಮುಕ ಆಟೋ ಚಾಲಕನಿಂದ ಲೈಂಗಿಕ ದೌರ್ಜನ್ಯ

ಕೇರಳದ ನೆಡುಮಂಗಾಡ್‌ನಲ್ಲಿ ಬಾಲಕನೊಬ್ಬನ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವೃದ್ಧ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರ ಜಾಗರೂಕತೆಯಿಂದಾಗಿ ಈ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಜೈಲಿಗಟ್ಟಲಾಗಿದೆ. WhatsApp Group Join Now ಹತ್ತು ರೂಪಾಯಿ ನೀಡಿ ಬಾಲಕನ ಮೇಲೆ ದೌರ್ಜನ್ಯ ನೆಡುಮಂಗಾಡ್ ಮೂಲದ ಶಿಯಾದ್ ಮೊಯ್ದೀನ್ (60) ಎಂಬ ಆಟೋ ಚಾಲಕ ಕಳೆದ ಅಕ್ಟೋಬರ್‌ನಿಂದಲೂ ಈ ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಪತ್ತಮಕಲ್ಲುವಿನ ಮೈದಾನದಲ್ಲಿ ಸೈಕಲ್ ಕಲಿಯಲು ಬರುತ್ತಿದ್ದ ಬಾಲಕನೊಂದಿಗೆ ಮೊದಲು ಸ್ನೇಹ ಬೆಳೆಸಿದ … Read more

ಎಣ್ಣೆ ಹೊಡೆಯೋಕು 2 ಗಂಟೆಗೆ ಮುಂಚೆ ಜಸ್ಟ್‌ ಹೀಗೆ ಮಾಡಿ.! ಎಷ್ಟು ಕುಡಿದರೂ ಕಿಡ್ನಿಗೆ ಏನೂ ಆಗಲ್ಲ!

ಪಾರ್ಟಿಗಳಲ್ಲಿ ಅನೇಕ ಜನರು ಮದ್ಯ ಸೇವಿಸಲು ಪ್ಲಾನ್‌ ಮಾಡಿರುತ್ತಾರೆ. ಮದ್ಯವು ಯಕೃತ್ತನ್ನು ಬಹಳಷ್ಟು ಹಾನಿಗೊಳಿಸುತ್ತದೆ. ಇದು ಯಕೃತ್ತಿನ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ. ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. WhatsApp Group Join Now ಆದರೂ.. ಯಕೃತ್ತಿನ ಹಾನಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗದಿದ್ದರೂ.. ನೀವು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ.. ಸ್ವಲ್ಪ ಮಟ್ಟಿಗೆ ಯಕೃತ್ತನ್ನು ರಕ್ಷಿಸಬಹುದು. ಬೆಳಿಗ್ಗೆ : ನೀವು ರಾತ್ರಿಯಲ್ಲಿ ಮದ್ಯಪಾನ ಮಾಡ್ತೀನಿ ಅಂದ್ರೆ, ಬೆಳಿಗ್ಗೆ… ಪ್ರೋಟೀನ್ ಮತ್ತು ಫೈಬರ್ ತುಂಬಿದ ಉಪಹಾರವನ್ನು ಸೇವಿಸುವುದು ಒಳ್ಳೆಯದು. ಉಪಾಹಾರಕ್ಕಾಗಿ ಕೋಳಿ … Read more

ಅಕ್ರಮ ಸಂಬಂಧ ಬೆಳೆಸಿ ಮದುವೆಗೆ ನಿರಾಕರಣೆ : ಪ್ರಿಯಕರನ ‘ಮರ್ಮಾಂಗ’ ಕತ್ತರಿಸಿದ ಆಂಟಿ !

ಮುಂಬೈನಲ್ಲಿ ದೌರ್ಜನ್ಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೊಲೆ ಯತ್ನದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಹೊಸ ವರ್ಷದ ಆಚರಣೆಗೆ ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿದ ವಿವಾಹಿತ ಮಹಿಳೆಯೊಬ್ಬಳು, ಅವನ ಖಾಸಗಿ ಅಂಗಗಳನ್ನು ಕತ್ತರಿಸಿದ್ದಾಳೆ. ತನ್ನ 45 ವರ್ಷದ ಪ್ರೇಮಿ ತನ್ನನ್ನು ಮದುವೆಯಾಗಲು ನಿರಾಕರಿಸಿದಾಗ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದಾಳೆ. ಈ ವೇಳೆ, ಅವಳು ಅವನ ಖಾಸಗಿ ಅಂಗಗಳನ್ನು ಕತ್ತರಿಸಿದ್ದಾಳೆ. ಶುಕ್ರವಾರ ಬೆಳಗಿನ ಜಾವ 1.30 ರ ಸುಮಾರಿಗೆ … Read more

6 ವರ್ಷದ ಪುಟ್ಟ ಬಾಲಕಿ ಮೇಲೆರಗಿದ ಇಬ್ಬರ ಎನ್‌ಕೌಂಟರ್, ಪೊಲೀಸ್ ಕ್ಷಿಪ್ರ ಕಾರ್ಯಾಚರಣೆ

ಆರು ವರ್ಷದ ಪುಟ್ಟ ಬಾಲಕಿ ಮಹಡಿ ಮೇಲೆ ಆಟವಾಡುತ್ತಿದ್ದ ವೇಳೆ ಅದೆ ಕಟ್ಟಡದಲ್ಲಿ ಬಾಡಿಗೆಗೆ ಇದ್ದ ಇಬ್ಬರು ದುರುಳರನ್ನು ಆಕೆ ಮೇಲರಿಗಿದ್ದಾರೆ. ಬಾಲಕಿ ಬಾಯಿ ಮುಚ್ಚಿ ಕೃತ್ಯ ಎಸಗಿದ್ದಾನೆ. ಬಳಿಕ ಬಾಲಕಿ ಅಳು ನಿಲ್ಲದಿದ್ದಾಗ ಮಹಡಿಯಿಂದ ಕೆಳಕ್ಕೆ ಎಸದ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. WhatsApp Group Join Now ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಗಳ ಪತ್ತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಇಷ್ಟೇ ಅಲ್ಲ ಇಬ್ಬರು ಆರೋಪಿಗಳ ಅರೆಸ್ಟ್ ಮಾಡಲು ಗುಂಡಿನ … Read more

ಗಂಡನ ಬಿಟ್ಟು ಲವರ್ ಜೊತೆ ವಿವಾಹಿತೆ ದೋಸ್ತಿ : ಕುತ್ತಿಗೆಗೆ ಚಾಕು ಇರಿದು‌ ಉಸಿರು ನಿಲ್ಲಿಸಿದ ಪ್ರಿಯಕರ!

ಇತ್ತೀಚಿಗೆ ಅಕ್ರಮ ಸಂಬಂಧಗಳಿಂದ ಕೊಲೆಯಾಗುತ್ತಿರುವ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಕಾರವಾರದಲ್ಲೂ  ವಿವಾಹಿತೆ ಮಹಿಳೆಯೊಬ್ಬರು ಕೊಲೆಯಾಗಿದ್ದಾರೆ. ಗಂಡನನ್ನ ಬಿಟ್ಟು ಬೇರೋಬ್ಬನ ಜೊತೆ ಸಲುಗೆ ಹೊಂದಿದ್ದ ಮಹಿಳೆ ಬರ್ಬರವಾಗಿ ಹತ್ಯೆಯಾಗಿದ್ದಾಳೆ. WhatsApp Group Join Now ರಂಜಿತಾ ಎಂಬ ವಿವಾಹಿತೆ ಮಹಿಳೆಯೊಂದಿಗೆ ಸಲುಗೆ ಹೊಂದಿದ್ದ ರಫಿಕ್ ಆಕೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ಬಳಿಕ ಎಸ್ಕೇಪ್ ಆಗಿ ತಲೆಮರಿಸಿಕೊಂಡಿದ್ದಾನೆ. ಮದುವೆಯಾಗಿ ಗಂಡನಿಂದ ದೂರ ಇದ್ದ ಮೃತ ರಂಜಿತಾ ಪ್ರಿಯಕರ ರಫಿಕ್ನಿಂದ ಕೊಲೆಯಾಗಿರುವ ರಂಜಿತಾ ಮದುವೆಯಾಗಿ … Read more

ಅರೆ ಬೆಂದ ಅನ್ನ, ಮಸಾಲೆ ಇಲ್ಲದ ಸಾರು ! ಸರ್ಕಾರಿ ಶಾಲೆಯ ಅಡುಗೆ ಸಿಬ್ಬಂದಿಗಳ ದರ್ಬಾರ್

ಚಿಕ್ಕಮಗಳೂರು : ಅರೆ ಬೆಂದ ಅನ್ನ, ಮಸಾಲೆ ಇಲ್ಲದ ಸಾರು…. ಇದು ಸರ್ಕಾರಿ ಶಾಲೆಯಲ್ಲಿ ಅಡುಗೆ ಸಿಬ್ಬಂದಿಗಳ ದರ್ಬಾರ್. ಇಲ್ಲಿ ಹೇಳೋರಿಲ್ಲ-ಕೆಳೋರಿಲ್ಲ.. ಮಕ್ಕಳು ಅನ್ನ ಬೆಂದಿಲ್ಲಾ, ಹುಳ ಇದೆ ಅಂದರೂ, ಶಿಕ್ಷಕರು ಡೋಂಟ್ ಕೇರ್..ಇದು ಕಡೂರು ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಶಾಲೆಯಲ್ಲಿನ ಘಟನೆಗಳು. WhatsApp Group Join Now ಆ ಶಾಲೆಯಲ್ಲಿ ಕಲಿಯುವ ಪುಟ್ಟ-ಪುಟ್ಟ ಮಕ್ಕಳು ಸರ್ಕಾರದ ಬಿಸಿ ಊಟವನ್ನೇ ತೊರೆಯುತ್ತಿದ್ದಾರೆ. ಯಾಕೆಂದರೆ ಸರ್ಕಾರದ ಬಿಸಿಯೂಟದ ಯೋಜನೆಯ ಊಟದಲ್ಲಿ ಹುಳುಗಳದ್ದೇ ಕಾರುಬಾರು. ಮಕ್ಕಳು ಹುಳ ಇದೆ ಎಂದು … Read more

ಹೃದಯದ ಆರೋಗ್ಯಕ್ಕೂ ಮಲಗುವ ಭಂಗಿಗೂ ಇದೆ ನಿಕಟ ಸಂಬಂಧ! ರಕ್ತ ಪರಿಚಲನೆ ಹೆಚ್ಚಿಸಲು ಮತ್ತು ಹಾರ್ಟ್ ಅಟ್ಯಾಕ್ ತಡೆಯಲು ಇಲ್ಲಿದೆ ಸರಳ ಸೂತ್ರ

ಅಮೆರಿಕದ ಕಾರ್ಡಿಯಾಕ್ ಐಸಿಯುನಲ್ಲಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ಅನುಭವಿ ನರ್ಸ್ ಪೆಟ್ರೀಷಿಯಾ ಮೂರ್ ಅವರ ಪ್ರಕಾರ, ನಾವು ಮಲಗುವ ರೀತಿ ನಮ್ಮ ಹೃದಯದ ಕಾರ್ಯಕ್ಷಮತೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಸುಮಾರು 3,000ಕ್ಕೂ ಹೆಚ್ಚು ಹೃದಯಾಘಾತದಿಂದ ಬದುಕುಳಿದವರನ್ನು ಗಮನಿಸಿದ ಅವರು, ರಾತ್ರಿಯ ಸಮಯದಲ್ಲಿ ಹೃದಯದ ಮೇಲಿನ ಯಾಂತ್ರಿಕ ಒತ್ತಡವನ್ನು ಕಡಿಮೆ ಮಾಡಲು ನಿರ್ದಿಷ್ಟ ಸಲಹೆಗಳನ್ನು ನೀಡಿದ್ದಾರೆ. WhatsApp Group Join Now ಹೃದಯದ ಆರೋಗ್ಯಕ್ಕೆ ಯಾವ ಭಂಗಿ ಉತ್ತಮ? ಪೆಟ್ರೀಷಿಯಾ ಅವರ ಪ್ರಕಾರ, … Read more

ಚಾಲಕನ ನಿರ್ಲಕ್ಷ್ಯದಿಂದ ಶಾಲಾ ಬಸ್ ಕಾಲುವೆಗೆ ಬಿದ್ದು 40 ವಿದ್ಯಾರ್ಥಿಗಳಿಗೆ ಗಾಯ

ತೆಲಂಗಾಣದ ಖಮ್ಮಂ ಜಿಲ್ಲೆಯ ಪೆನುಬಳ್ಳಿ ಮಂಡಲದ ಗಣೇಶಪಾಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುಮಾರು 100 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಾಲುವೆಗೆ ಉರುಳಿದೆ. WhatsApp Group Join Now ಮದ್ದುಲಗುಡೆಮ್ (ವೆಮ್ಸೂರ್ ಮಂಡಲ) ದ ವಿವೇಕಾನಂದ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಹೊರಟಿದ್ದ ಶಾಲಾ ಬಸ್ ಶುಕ್ರವಾರ ನಿನ್ನೆ ಸಂಜೆ ಅಪಘಾತಕ್ಕೆ ಒಳಗಾಗಿದೆ. ಸ್ಕೂಲ್‌ ಮುಗಿದ ಬಳಿಕ ಗಣೇಶಪಾಡು, ಎಲ್.ಎಸ್. ಬಂಜಾರ್, ಕೆ.ಎಂ. ಬಂಜಾರ್, ಮರ್ಲಕುಂಟ ಮತ್ತು ಮುತ್ತುಗುಡೆಮ್ ನಿಂದ ವಿದ್ಯಾರ್ಥಿಗಳು … Read more

ಅಡಿಕೆ ರೇಟ್‌ | 03 ಜನವರಿ 2026| ರಾಜ್ಯದ ವಿವಿಧ ಅಡಿಕೆ ಮಾರುಕಟ್ಟೆ ಬೆಲೆ ಎಷ್ಟಿದೆ ನೋಡಿ.?

ಇವತ್ತಿನ ಅಡಿಕೆ ಬೆಲೆ – ಕರ್ನಾಟಕ WhatsApp Group Join Now ಮಾರುಕಟ್ಟೆ ವಿಧ ಕನಿಷ್ಠ ಬೆಲೆ ಗರಿಷ್ಟ ಬೆಲೆ ಮಾಡೆಲ್ ಬೆಲೆ ಶಿರಸಿ ರಾಶಿ ₹48,399 ₹57,261 ₹54,867 ಹೊನ್ನಾಳಿ ಸಿಪ್ಪೆಗೋಟು ₹10,000 ₹10,000 ₹10,000 ತುಮಕೂರು ರಾಶಿ ₹53,400 ₹56,500 ₹54,500 ಕುಮಟಾ ಕೋಕಾ ₹12,569 ₹31,089 ₹28,769 ಯಲ್ಲಾಪುರ ಹಣ್ಣು ₹36,319 ₹40,399 ₹38,099 ಯಲ್ಲಾಪುರ ಕೆಂಪುಗೋಟು ₹14,909 ₹37,979 ₹34,110 ಹೊಳಲ್ಕೆರೆ ಸಿಪ್ಪೆಗೋಟು ₹12,000 ₹12,000 ₹12,000 ಸುಳ್ಯ ಕೋಕಾ ₹18,000 … Read more

ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!

ಇತ್ತೀಚೆಗಷ್ಟೇ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿ (19) ಸಾವಿನ ಪ್ರಕರಣದಲ್ಲಿ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಹಿಮಾಚಲ ಪ್ರದೇಶ ಪೊಲೀಸರು ಕಾಲೇಜಿನ ಪ್ರಾಧ್ಯಾಪಕ ಮತ್ತು ಮೂವರು ವಿದ್ಯಾರ್ಥಿನಿಯರ ವಿರುದ್ಧ ರ‍್ಯಾಗಿಂಗ್, ದೈಹಿಕ ಹಲ್ಲೆ ಮತ್ತು ಲೈಂಗಿಕ ಕಿರುಕುಳದ ಆರೋಪದಡಿ ಪ್ರಕರಣ ದಾಖಲಿಸಿ, ತನಿಖೆಗೆ ಒಳಪಡಿಸಿದ್ದಾರೆ. WhatsApp Group Join Now ಮೃತ ಪಲ್ಲವಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದಳು. ಕಳೆದ ವರ್ಷ ಸೆಪ್ಟೆಂಬರ್ 18ರಂದು ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳಾದ … Read more