ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಇಂದು (ಡಿ.14) ನಿಧನರಾಗಿದ್ದಾರೆ. WhatsApp Group Join Now ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿವೆ. ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದು, ಹಲವು ಮುಖ್ಯಮಂತ್ರಿ ಗಳ ಸಂಪುಟದಲ್ಲಿ ಸಚಿವರಾಗಿದ್ದರು. … Read more

ಸರಿಯಾಗಿ ಚುನಾವಣೆ ನಡೆದರೆ ಬಿಜೆಪಿ ಒಂದು ಸ್ಥಾನ ಗೆಲ್ಲುವುದಿಲ್ಲ : ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ

ಸರಿಯಾಗಿ ಚುನಾವಣೆ ನಡೆದರೆ ಬಿಜೆಪಿ ಒಂದು ಸ್ಥಾನ ಗೆಲುವುದಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ. ವೋಟ್ ಚೋರ್ ಗದ್ದಿ ಚೋಡ್ ಹೆಸರಿನಲ್ಲಿ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ನಾಯಕರಿಂದ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. WhatsApp Group Join Now ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಲಾಯಿತು. ಕಾಂಗ್ರೆಸ್ ಬ್ಯಾಂಕ್ ಅಕೌಂಟ್ ಸೀಸ್ ಮಾಡಲಾಯಿತು. ನಮ್ಮ ನಾಯಕರ ಮೇಲೆ ಇ.ಡಿ, ಐಟಿ ದಾಳಿ ಮಾಡಿದರು. ಭ್ರಷ್ಟಾಚಾರದ ಆರೋಪ ಮಾಡಿದ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡರು. ವಾಷಿಂಗ್ … Read more

‘ನಿಮ್ಮ ಹಣ.. ‘ನಾಯಿ ಮೊಲೆ ಹಾಲಿದ್ದಂಗೆ’.. ಯಾರಿಗೂ ಪ್ರಯೋಜನವಿಲ್ಲ’: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಟೀಕಾ ಪ್ರಹಾರ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಜಾತ್ಯಾತೀತ ಜನತಾದಳ ಮತ್ತೆ ವಾಗ್ದಾಳಿ ಮುಂದುವರೆಸಿದ್ದು, ಕೂಡಲೇ ಅವರ ರಾಜಿನಾಮೆ ಪಡೆಯಬೇಕು ಎಂದು ಆಗ್ರಹಿಸಿದೆ. WhatsApp Group Join Now ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ ಶನಿವಾರ ಆಯೋಜಿಸಿದ್ದ ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ 2025ರ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಡಿಸಿ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗಳನ್ನು ತೀವ್ರವಾಗಿ ವಿರೋಧಿಸಿರುವ ಜೆಡಿಎಸ್, ಇಂತಹವರು ಜನಪ್ರತಿನಿಧಿಯಾಗಿ ಮುಂದುವರೆಯಲು ನಾಲಾಯಕ್ ಎಂದು ಕಿಡಿಕಾರಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ … Read more

ಮಾಜಿ ಪ್ರೇಯಸಿ ಬರ್ತಿದ್ದಂತೆ ನವ ವಧು-ವರರು ಎಸ್ಕೇಪ್ ; ನಾನು ಇವನನ್ನೇ ಮದುವೆಯಾಗಬೇಕು ಎಂದು ರಂಪಾಟ.!

ಯುವಕ ಬೇರೊಬ್ಬ ಯುವತಿಯೊಂದಿಗೆ ಮದುವೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಯುವಕನಿಗೆ ಈ ಹಿಂದೆ ಪರಿಚಯವಿದ್ದ ಯುವತಿಯು ನೇರವಾಗಿ ಮದುವೆ ಮಂಟಪಕ್ಕೆ ಆಗಮಿಸಿ, ‘ನಾನು ಇವನನ್ನೇ ಮದುವೆಯಾಗಬೇಕು, ನನ್ನ ಮದುವೆ ಆಗುವವರೆಗೂ ನಾನು ಇಲ್ಲಿಂದ ಹೋಗುವುದಿಲ್ಲ. ಇಲ್ಲೇ ವಿಷ ಕುಡಿದು ಸಾಯುತ್ತೇನೆ’ ಎಂದು ರಂಪಾಟ ಮಾಡಿದ್ದಾಳೆ. WhatsApp Group Join Now ನಗರದ ದೊಡ್ಡೇಗೌಡ ಕನ್ವೆನ್ಷನ್‌ ಹಾಲ್‌ನಲ್ಲಿ ಶನಿವಾರ ರಾತ್ರಿ ಭಾರೀ ಗದ್ದಲ ಗಲಾಟೆ ನಡೆದಿದ್ದು, 10 ವರ್ಷಗಳ ಕಾಲ ಪ್ರೀತಿಸಿ ಮೋಸ … Read more

ನಿಮ್ಮ `ಮೊಬೈಲ್ ಕಳೆದು ಹೋದ್ರೆ ಚಿಂತೆಬೇಡ : ಜಸ್ಟ್ 2 ನಿಮಿಷದಲ್ಲೇ ಹುಡುಕಿಕೊಡುತ್ತೆ ಈ ಅಪ್ಲಿಕೇಶನ್.!

ಸರ್ಕಾರವು ಎಲ್ಲಾ ಫೋನ್‌ಗಳಲ್ಲಿ ಇದನ್ನು ಕಡ್ಡಾಯಗೊಳಿಸಲು ಆದೇಶಿಸಿದೆ. ಆದಾಗ್ಯೂ, ಈ ಆದೇಶವನ್ನು ನಂತರ ಹಿಂಪಡೆಯಲಾಯಿತು. ಪ್ರತಿ ನಿಮಿಷಕ್ಕೆ ಆರು ಮೊಬೈಲ್ ಫೋನ್‌ಗಳನ್ನು ನಿರ್ಬಂಧಿಸುತ್ತದೆ ಮತ್ತು ಪ್ರತಿ ಎರಡು ನಿಮಿಷಕ್ಕೆ ಮೂರು ಕದ್ದ ಫೋನ್‌ಗಳನ್ನು ಮರುಪಡೆಯುತ್ತದೆ ಎಂದು ದೂರಸಂಪರ್ಕ ಇಲಾಖೆ ಟ್ವೀಟ್ ಮಾಡಿದೆ. WhatsApp Group Join Now ಸಂಚಾರ್ ಸಾಥಿ ಮೂಲಕ ಪ್ರತಿ ನಿಮಿಷಕ್ಕೆ ಆರು ಮೊಬೈಲ್ ಸಂಖ್ಯೆಗಳನ್ನು ನಿರ್ಬಂಧಿಸಲಾಗುತ್ತಿದೆ. ದೂರಸಂಪರ್ಕ ಇಲಾಖೆ (ದೂರಸಂಪರ್ಕ) ತನ್ನ ಅಧಿಕೃತ ಖಾತೆಯಿಂದ ಈ ಮಾಹಿತಿಯನ್ನು ಹಂಚಿಕೊಂಡಿದೆ. ಇಲಾಖೆಯು ಪ್ರತಿ ಆರು … Read more

ಶಾಲೆಯಲ್ಲೇ ಕುಸಿದುಬಿದ್ದು ಹೃದಯಾಘಾತದಿಂದ `SSLC’ ವಿದ್ಯಾರ್ಥಿನಿ ಸಾವು : ವಿಡಿಯೋ ವೈರಲ್ | WATCH VIDEO

ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗಿದ್ದು, ಆಂಧ್ರಪ್ರದೇಶದಲ್ಲಿ ಹೃದಯಾಘಾತದಿಂದ ತರಗತಿಯಲ್ಲಿ ಕುಸಿದು ಬಿದ್ದ 10 ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. WhatsApp Group Join Now ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯ ರಾಮಚಂದ್ರಪುರಂನಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 10 ನೇ ತರಗತಿ ವಿದ್ಯಾರ್ಥಿನಿ ಸಿರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗ ಆಕೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಇದನ್ನು ಗಮನಿಸಿದ ಶಿಕ್ಷಕರು ಮತ್ತು ಇತರ ಸಿಬ್ಬಂದಿ ಸಿರಿಯನ್ನು ಏರಿಯಾ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಸಿರಿಯನ್ನು ಪರೀಕ್ಷಿಸಿದ ವೈದ್ಯರು … Read more

Arecanut Rate : ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ಡಿಸೆಂಬರ್ 14ರ ದರಪಟ್ಟಿ ಹೀಗಿದೆ

Arecanut Rate : ಕಳೆದ ಕೆಲ ದಿನಗಳವರೆಗೂ ರಾಜ್ಯದಲ್ಲಿ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಬಂದಂತಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದಿನ ದರ ಎಷ್ಟಿದೆ ತಿಳಿಯಿರಿ. WhatsApp Group Join Now ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,289 … Read more

ಎಣ್ಣೆ ಪಾರ್ಟಿಗೆ ಬಂದು ಗೆಳೆಯನ ಹೆಂಡ್ತಿ ಜತೆ ಚಕ್ಕಂದ : ಕಣ್ಣಾರೆ ಕಂಡ ಪತಿ ಮಾಡಿದ್ದೇನು ಗೊತ್ತಾ?

ಈ ಸ್ನೇಹ ಅನ್ನೋದೇ ಹಿಂಗೆ. ಗೆಳೆತನ ಒಂದು ಸರಿ ಬೆಳೆದರೆ ಸಾಕು ತನ್ನ ಮನೆಯಲ್ಲಿ ಏನೇ ಇರಲಿ ಇಲ್ಲದಿರಲಿ ಸ್ನೇಹಿತನಿಗೊಂದು ಪಾಲು ಎಂಬಂತೆ ಇರುತ್ತೆ. ಆದರೆ ಆ ಗೆಳೆತನದಲ್ಲಿ ಮೋಸವಾದ್ರೆ ಅದು ಕೊಲೆ ಮಾಡುವುದಕ್ಕೂ ಕೊಲೆ ಆಗುವುದಕ್ಕೂ ಕಾರಣವಾಗುತ್ತದೆ. WhatsApp Group Join Now ಅದೇ ರೀತಿ ಸ್ನೇಹದ ಲೋಕದಲ್ಲಿ ತೇಲಾಡುತ್ತಿದ್ದವರು ಈ ಶಿವು ಮತ್ತು ಹರೀಶ. ಎಷ್ಟರ ಮಟ್ಟಿಗೆ ಅಂದ್ರೆ ಪ್ರತಿನಿತ್ಯ ಇವರಿಬ್ಬರೂ ಕೆಲಸ ಮುಗಿದ ನಂತರ ಒಂದೆಡೆ ಸೇರಿ ತಮ್ಮ ಕೆಲಸದಲ್ಲಾದ ನೋವನ್ನ ಮರೆಯಲು … Read more

ಖಾಸಗಿ ಬಸ್ – ಪೆಟ್ರೋಲ್‌ ಟ್ಯಾಂಕರ್‌ ಮುಖಾಮುಖಿ ಡಿಕ್ಕಿ – ಹಲವರಿಗೆ ಗಾಯ

ಖಾಸಗಿ ಬಸ್ (Bus) ಮತ್ತು ಪೆಟ್ರೋಲ್ ಟ್ಯಾಂಕರ್ (Petrol Tanker) ನಡುವೆ ಮುಖಾಮುಖಿ ಡಿಕ್ಕಿಯಾಗಿ (Collision) ದೊಡ್ಡ ದುರಂತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಕೋಡೂರು ಬಳಿ ಶನಿವಾರ ಬೆಳಗ್ಗೆ ನಡೆದಿದೆ. WhatsApp Group Join Now ಘಟನೆಯಲ್ಲಿ ಕೆಲವರಿಗೆ ಗಾಯವಾಗಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಖಾಸಗಿ ಬಸ್‌ ಹಾಗೂ ಪೆಟ್ರೋಲ್‌ ಟ್ಯಾಂಕರ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ … Read more

ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಕ್ಕೆ ಇಬ್ಬರ ಕೊಲೆ : ಜೋಡಿ ಮರ್ಡರ್ ಗೆ ಬೆಚ್ಚಿಬಿದ್ದ ಶಿವಮೊಗ್ಗ

ಪ್ರೇಮಿಗಳಿಗೆ ಬೆಂಬಲಿಸದ್ದಾರೆಂದು ಭಾವಿಸಿ ಇಬ್ಬರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವಂತಹ ಘಟನೆ ಭದ್ರಾವತಿಯ ಜೈ ಭೀಮ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಿರಣ್ (25) ಮತ್ತು ಮಂಜುನಾಥ್ (45) ಮೃತರು. WhatsApp Group Join Now ಸದ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿಯ ಓಲ್ಡ್ ಟೌನ್ ಪೊಲೀಸರು ಐವರನ್ನು ಬಂಧಿಸಿದ್ದಾರೆ. ನಡೆದದ್ದೇನು? ಡಬಲ್ ಮರ್ಡರ್ಗೆ ಇಡೀ ಶಿವಮೊಗ್ಗ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ. ಭದ್ರಾವತಿ ನಗರದ ಪ್ರೇಮಿಗಳಿಬ್ಬರು ಹೈದ್ರಾಬಾದ್ಗೆ ಓಡಿ ಹೋಗಿ ಮದುವೆಯಾಗಿ ನಿನ್ನೆ ವಾಪಸ್ … Read more