ನಾವೀಗ ವಿಶ್ವಗುರು ಅಲ್ಲ, ಆ ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ
ಭಾರತವು ಈಗ ‘ವಿಶ್ವಗುರು’ ಆಗಿ ಉಳಿದಿಲ್ಲ. ಆ ಪದವನ್ನು ಬಳಸಬಾರದು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಸೋಮವಾರ ಹೇಳಿದ್ದಾರೆ. WhatsApp Group Join Now ವಿಶ್ವಗುರು ಬಸವಣ್ಣನವರಿಂದ ಸಮಾಜದ ಬೆಸುಗೆ ಸಾಧ್ಯ.. ಸಂಸ್ಕೃತದ ಹೆಚ್ಚಿನ ಪ್ರಚಾರ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್ನಲ್ಲಿಯೂ ಸಂಸ್ಕೃತ ಬಳಕೆಯ ಕುರಿತು ಪ್ರತಿಪಾದಿಸಿ ಅವರು ಈ ಮಾತನ್ನು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ … Read more