ಫೇಸ್ ಬುಕ್ ಗೆಳತಿಗಾಗಿ ಹೋಂ ಸ್ಟೇಗೆ ಹೋದ ಆಸಾಮಿ : ಹನಿಟ್ರ್ಯಾಪ್ ಗೆ ಸಿಲುಕಿ ತಪ್ಪಿಸಿಕೊಳ್ಳಲು ಬೆತ್ತಲಾಗಿ ಹೊರಗೋಡಿ ಬಂದ ಯುವಕ

ಮಡಿಕೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹನಿ ಟ್ರ್ಯಾಪ್ ಗೆ ಬಲಿಯಾದ ಯುವಕನೊಬ್ಬ ಬೆತ್ತಲಾಗಿ ಓಡಿ ಬಂದಿರುವ ಘಟನೆ ವರದಿಯಾಗಿದೆ. ಹೋಂ ಸ್ಟೇ ಇಂದ ಯುವಕ ಬೆತ್ತಲಾಗಿ ಓಡಿ ಬಂದಿದ್ದು ಆತನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ. WhatsApp Group Join Now ವಿಚಾರಣೆ ನಡೆಸಿದಾಗ ಫೇಸ್ಬುಕ್ ಗೆಳತಿಗಾಗಿ ಮಹೇಶ್ ಎನ್ನುವ ಯುವಕ ಮಡಿಕೇರಿಗೆ ಬಂದಿದ್ದ ಹೋಂ ಸ್ಟೇನಲ್ಲಿ ಹನಿ ಟ್ರ್ಯಾಪ್ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದ್ದು ಹನಿ ಟ್ರ್ಯ್ಯಾಪಿಗೆ ಒಳಗಾಗಿ ಮಹೇಶ್ ಬೆತ್ತಲಾಗಿ ಹೋಂ ಸ್ಟೇ ನಿಂದ ಬೆತ್ತಲಾಗಿ … Read more

‘ಮಂಚಕ್ಕೆ ಬಾ ನಂಗೆ ಮಜಾ ಬೇಕು ನಿಂಗೆ ಹಣ ಬೇಕು’: ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. WhatsApp Group Join Now ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ದೂರಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ. ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ … Read more

ಮುಖ್ಯಮಂತ್ರಿ ಬದಲಾವಣೆ : ‘ಸಂಗಮೇಶನು ಅರಿವನೆ ಒಳಹಡ್ಡ ಬಂದಿದೆ’ – ಕೋಡಿಮಠದ ಶ್ರೀಗಳ ಭವಿಷ್ಯ

ರಾಜ್ಯ ರಾಜಕಾರಣದಲ್ಲಿ ಇಂದೇನು ಆಗುತ್ತೋ, ನಾಳೇನು ಆಗುತ್ತೋ ಎನ್ನುವ ಕುತೂಹಲದಲ್ಲಿ ಜನಸಾಮಾನ್ಯರಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರು ಇಳಿಯುತ್ತಾರೋ, ಡಿಕೆ ಶಿವಕುಮಾರ್ ಸಿಎಂ ಹುದ್ದೆಗೆ ಏರುತ್ತಾರೋ, ಅಥವಾ ಡಾರ್ಕ್ ಹಾರ್ಸ್ ಇನ್ಯಾರಾದರೂ ಇದ್ದಾರಾ ಎನ್ನುವುದನ್ನು ಜನರು ಕಾತುರದಿಂದ ನೋಡುತ್ತಿದ್ದಾರೆ. WhatsApp Group Join Now ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವೇಶನದ ವೇಳೆ, ಮುಖ್ಯಮಂತ್ರಿ ಬದಲಾವಣೆಯ ಕುರಿತಂತೆ ಸಾಕಷ್ಟು ಬದಲಾವಣೆಗಳು ನಡೆಯುತ್ತಿವೆ. ಈ ನಡುವೆ, ಮುಂದಿನ ಮಕರ ಸಂಕ್ರಾಂತಿಯ ಶುಭಪರ್ವದಲ್ಲಿ ಕರ್ನಾಟಕ ಕಾಂಗ್ರೆಸ್ಸಿನ ರಾಜಕೀಯ ಸುಖಾಂತ್ಯ ಕಾಣಲಿದೆ … Read more

ಈ ರಾಶಿಯವರ ಕುಟುಂಬದಲ್ಲಿ ಅನಗತ್ಯ ವಾದಗಳು ಆಗಬಹುದು : ಇವರಿಗೆ ಹಣಕಾಸಿನ ಲಾಭ

ಮೇಷ ರಾಶಿ : ನಿಮ್ಮ ಆರ್ಥಿಕ ಪರಿಸ್ಥಿತಿ ಪ್ರಸ್ತುತ ಸದೃಢವಾಗಿದೆ ಮತ್ತು ಭರವಸೆಯಿಂದ ಕೂಡಿದೆ. ಕುಟುಂಬದ ವಾತಾವರಣವು ಸ್ಥಿರವಾಗಿದೆ, ಮನೆಯಲ್ಲಿ ಶಾಂತಿ ಮತ್ತು ಖುಷಿಯ ವಾತಾವರಣ ಇದೆ. ಕೆಲಸದ ಜಾಗದಲ್ಲಿ ನಿಮ್ಮ ತಂಡವನ್ನ ಪ್ರೋತ್ಸಾಹಿಸಿ. ಇದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. WhatsApp Group Join Now ಆಸ್ತಿಯನ್ನು ಮಾರಾಟ ಮಾಡಲು ಯೋಚಿಸುತ್ತಿದ್ದೀರಾ? ನಿಮಗೆ ಉತ್ತಮ ಡೀಲ್ ಸಿಗಬಹುದು. ಉದ್ಯಮಿಗಳು ಈ ವಾರ ಸ್ಥಿರವಾದ ಮಾರಾಟವನ್ನು ಕಾಣಬಹುದು. ಪ್ರಯಾಣ ಯೋಜನೆಗಳು ಸುಗಮವಾಗಿ ಮತ್ತು ತೊಂದರೆ-ಮುಕ್ತವಾಗಿ ಕಾಣುತ್ತಿವೆ. ವೃಷಭ ರಾಶಿ … Read more

‘ಇದು ಯಾವ ರೀತಿ ಸಂಪ್ರದಾಯ.?’ : ಮದುವೆ ದಿನ ಮದುಮಗನಿಗೆ ಎದೆ ಹಾಲುಣಿಸಿದ ತಾಯಿ

ಭಾರತದಲ್ಲಿ ಮದುವೆ ದಿನ ನಡೆಯುವ ಹಲವು ರೀತಿಯ ಆಚರಣೆಗಳು/ಸಂಪ್ರದಾಯಗಳು ಇಂದಿಗೂ ಜಾರಿಯಲ್ಲಿದೆ. ಆದರೆ ಈ ಆಚರಣೆ ನಿಮಗೆ ಸ್ವಲ್ಪ ಕಸಿವಿಸಿಯಾಗಬಹುದು. ಆದರೆ ಇದು ಸತ್ಯ. ಹೌದು, ಮದುವೆ ದಿನ ತಾಯಿ ತನ್ನ ಮಗನಿಗೆ (ಮಧುಮಗನಿಗೆ) ಎಲ್ಲರ ಎದುರು ಎದೆಹಾಲು ಉಣಿಸುತ್ತಾಳೆ. WhatsApp Group Join Now ಗುಜರಾತ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ತಾಯಿ ತನ್ನ ಮಗನಿಗೆ ಹಾಲುಣಿಸುವುದನ್ನು ತೋರಿಸಿದ ವೀಡಿಯೋ ಆನ್ಲೈನ್ನಲ್ಲಿ ಬಿಸಿ ಚರ್ಚೆಗೆ ಕಾರಣವಾಗಿದೆ. ಈ ದೃಶ್ಯದಲ್ಲಿ ಸಾಂಪ್ರದಾಯಿಕ ಭಾರತೀಯ ವಿವಾಹ ಉಡುಪನ್ನು ಧರಿಸಿರುವ … Read more

ಜೀಪ್‌- ಅಲ್ಟೊ ಕಾರು ಅಪಘಾತ ; ಒಬ್ಬರು ಸಾವು, ಆರು ಮಂದಿಗೆ ಗಾಯ

ಕಾಳಗಿ: ತಾಲ್ಲೂಕಿನ ಮಾಡಬೂಳ ಗ್ರಾಮದ ಕಿರು ಮೃಗಾಲಯದ ಬಳಿ ರಾಜ್ಯ ಹೆದ್ದಾರಿಯಲ್ಲಿ ಜೀಪು ಮತ್ತು ಅಲ್ಟೊ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. WhatsApp Group Join Now ಅಪಘಾತದ ತೀವ್ರತೆಗೆ ಕಾರು ಹಾಗೂ ಜೀಪ್‌ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಸೇಡಂ ನಗರದ ಹರಳಯ್ಯ ಬಸಪ್ಪ ಗುಂಡನೋರ (58) ಮೃತರು. ಕಾರಿನಲ್ಲಿ ಐವರು ಪ್ರಯಾಣಿಕರೊಂದಿಗೆ ಇಬ್ಬರು ಮಕ್ಕಳಿದ್ದರು. ಕಾರು ಸೇಡಂನಿಂದ ಕಲಬುರಗಿ ಕಡೆಗೆ, ಜೀಪು … Read more

ಬೆಳಿಗ್ಗೆ ಈ 3 ಪದಾರ್ಥಗಳ ‘ಮ್ಯಾಜಿಕ್ ಪಾನೀಯ’ ಕುಡಿದರೆ ಸಾಕು: ಆಸಿಡಿಟಿ, ಹೊಟ್ಟೆ ಉಬ್ಬರ, ಅಜೀರ್ಣ ಶಾಶ್ವತವಾಗಿ ಮಾಯ!

ಇತ್ತೀಚಿನ ದಿನಗಳಲ್ಲಿ ಲಕ್ಷಾಂತರ ಜನರು ಹೊಟ್ಟೆ ಭಾರವಾಗುವುದು, ನಿರಂತರ ಆಸಿಡಿಟಿ, ಗ್ಯಾಸ್ ಮತ್ತು ಹೊಟ್ಟೆ ಉಬ್ಬರದಂತಹ ಜೀರ್ಣಕ್ರಿಯೆಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂತಹ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ನೀಡುವ ಆಂಟಾಸಿಡ್‌ಗಳನ್ನು ಅಥವಾ ಸಪ್ಲಿಮೆಂಟ್‌ಗಳನ್ನು ಆಶ್ರಯಿಸುವ ಬದಲು, ನಿಮ್ಮ ಅಡುಗೆಮನೆಯಲ್ಲಿಯೇ ಶಾಶ್ವತ ಪರಿಹಾರವಿದೆ ಎಂದು ಹೈದರಾಬಾದ್ ಮೂಲದ ಚರ್ಮರೋಗ ತಜ್ಞೆ ಡಾ. ಪೂಜಾ ರೆಡ್ಡಿ ಹೇಳಿದ್ದಾರೆ. WhatsApp Group Join Now ಡಾ. ರೆಡ್ಡಿ ಅವರ ಪ್ರಕಾರ, ನಿಮ್ಮ ‘ಈನೋ’ (Eno) ಅಥವಾ ‘ಜೆಲುಸಿಲ್’ (Gelusil) ಅನ್ನು ಶಾಶ್ವತವಾಗಿ ಬದಲಾಯಿಸಬಲ್ಲ … Read more

‘ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಸಜೆ ಕಾಂಗ್ರೆಸ್‌ನ ಕ್ರೂರ ಸಂಪ್ರದಾಯದ ಪ್ರತಿಬಿಂಬ’ – ಸಚಿವ ಪ್ರಹ್ಲಾದ್ ಜೋಶಿ

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಸಜೆ ಶಾಸನ ಕಾಂಗ್ರೆಸ್‌ನ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಶಾಸನ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವುದಾಗಿದೆ ಮತ್ತು ರಾಜಕೀಯ ನಿಯಂತ್ರಣದ ದುರುದ್ದೇಶಕ್ಕಾಗಿ ಜಾರಿಗೆ ತಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಸಚಿವರು ಹರಿಹಾಯ್ದರು. WhatsApp Group Join Now ರಾಜ್ಯ ಕಾಂಗ್ರೆಸ್ ಸರ್ಕಾರ ಈ ಮೂಲಕ ಸರ್ವರ ವಾಕ್ ಸ್ವತಂತ್ರ ಕಿತ್ತುಕೊಳ್ಳುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕ್ರೂರ … Read more

ಅಧಿವೇಶನಕ್ಕೆ ಬಂದಿರೊ? ಪಾರ್ಟಿ ಮಾಡಲು ಬಂದಿರೊ? ಕೈ ನಾಯಕರ ವಿರುದ್ಧ ಬಿವೈವಿ ಕಿಡಿ

ಕಾಂಗ್ರೆಸ್ ನಾಯಕರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಇಲ್ಲಿಯೂ ‘ಡಿನ್ನರ್ ಪಾರ್ಟಿ’ ಮುಂದುವರಿಸಿರುವುದು ನಾಡಿನ ಜನತೆ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ನಿವಿಲ್ಲಿ ಅಧಿವೇಶನಕ್ಕೆ ಬಂದಿದ್ದೀರೋ ಡಿನ್ನರ್ ಪಾರ್ಟಿಗೆ ಬಂದಿದ್ದೀರೋ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದರು. WhatsApp Group Join Now ನಗರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ‘ನಿಮ್ಮ ನಾಯಕತ್ವದ ಸಮಸ್ಯೆ ಬಗೆಹರಿಸಿಕೊಂಡು, ನಂತರ ಬೆಳಗಾವಿ ಅಧಿವೇಶನಕ್ಕೆ ಬರಬೇಕು ಎಂದು ನಾವು ಮೊದಲೇ ತಕರಾರು‌ ಮಾಡಿದ್ದೇವು.10 ದಿನ ಮುಂಚಿತವಾಗಿ ಮತ್ತೆ … Read more

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬದಲಾವಣೆ?: ರೇಸ್ ನಲ್ಲಿದೆ ಪ್ರಿಯಾಂಕಾ ಗಾಂಧಿ ಹೆಸರು!

ದಿಲ್ಲಿಯಲ್ಲಿ ಕಾಂಗ್ರೆಸ್ ವಲಯದಲ್ಲಿ ನಾಯಕತ್ವ ಕುರಿತ ಚರ್ಚೆಗಳು ಮತ್ತೊಮ್ಮೆ ವೇಗ ಪಡೆದಿವೆ. ಪಕ್ಷದ ಪ್ರಸ್ತುತ ಸ್ಥಿತಿ ಹಾಗೂ ನಿರಂತರ ಚುನಾವಣಾ ಸೋಲಿನ ಹಿನ್ನೆಲೆ, ಹೊಸ ನೇತೃತ್ವದ ಅಗತ್ಯವಿದೆ ಎಂಬ ಮಾತು ಸಂಘಟನೆಯ ಒಳವಲಯದಲ್ಲೇ ಎದ್ದಿದೆ. WhatsApp Group Join Now ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಮೊಹಮ್ಮದ್ ಮೊಖಿಮ್ ಬರೆದ ಪತ್ರ ರಾಷ್ಟ್ರಮಟ್ಟದಲ್ಲಿ ರಾಜಕೀಯ ಗಮನ ಸೆಳೆದಿದ್ದು, ಅವರು ಸೋನಿಯಾ ಗಾಂಧಿಗೆ ಬರೆಯುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಬದಲಿಗೆ ಪ್ರಿಯಾಂಕಾ ಗಾಂಧಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ … Read more