ಸಚಿವ ಜಮೀರ್ ಅಹಮದ್ ಖಾನ್ ಜೆಡಿಎಸ್ ಪಕ್ಷಕ್ಕೆ ವಾಪಸ್ ; ಮಾಧ್ಯಮ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ!

ಮುಂಬರುವ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸೂಚನೆ ಸಿಗುತ್ತಿದೆ. ಈ ನಡುವೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರ ಮರಳುವಿಕೆ ಮತ್ತು ಅವರ ಮುಂದಿನ ರಾಜಕೀಯ ನಡೆಗಳ ಬಗ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. WhatsApp Group Join Now ಜೊತೆಗೆ, ಸಚಿವ ಜಮೀರ್ ಅಹಮದ್ ಖಾನ್ ಅವರು ವಾಪಸ್ ಜೆಡಿಎಸ್ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ವಿಚಾರದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ. ಚನ್ನಪಟ್ಟಣಕ್ಕೆ ಕುಮಾರಣ್ಣ … Read more

ಮದ್ಯ ಪ್ರಿಯರೇ.. ಖಾಲಿ ಹೊಟ್ಟೆಯಲ್ಲಿ ಎಣ್ಣೆ ಹಾಕುವ ಅಭ್ಯಾಸ ನಿಮಗಿದೆಯೇ? ಹಾಗಿದ್ರೆ ಮನೆ ಮುಂದೆ ಹೊಗೆ ಫಿಕ್ಸ್‌

ಸಾಮಾನ್ಯವಾಗಿ ನಾವು ಮದ್ಯ ಸೇವಿಸಿದಾಗ ಅದು ಬಾಯಿಯ ಮೂಲಕ ಜಠರವನ್ನು ತಲುಪಿ, ಅಲ್ಲಿಂದ ರಕ್ತಪ್ರವಾಹಕ್ಕೆ ಸೇರುತ್ತದೆ. ನಾವು ಆಹಾರ ಸೇವಿಸಿ ಮದ್ಯಪಾನ ಮಾಡಿದರೆ, ಜಠರದಲ್ಲಿರುವ ಆಹಾರವು ಆಲ್ಕೋಹಾಲ್ ರಕ್ತಕ್ಕೆ ಸೇರುವ ವೇಗವನ್ನು ತಡೆಯುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿದಾಗ, ಆಲ್ಕೋಹಾಲ್ ಯಾವುದೇ ಅಡೆತಡೆಯಿಲ್ಲದೆ ನೇರವಾಗಿ ಸಣ್ಣ ಕರುಳನ್ನು ತಲುಪುತ್ತದೆ ಮತ್ತು ಕೇವಲ 5 ರಿಂದ 10 ನಿಮಿಷಗಳಲ್ಲೇ ರಕ್ತದ ಮೂಲಕ ಮೆದುಳಿಗೆ ಲಗ್ಗೆ ಇಡುತ್ತದೆ. WhatsApp Group Join Now ಇದರಿಂದ ವ್ಯಕ್ತಿಗೆ ಅತಿಯಾದ ಅಮಲು ಏರುವುದಲ್ಲದೆ, … Read more

ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ!

ನಟ ದರ್ಶನ್ (Darshan) ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಸಂಕನಗೌಡರ (Mallikarjun Sankanagoudar) ನಾಪತ್ತೆ ಪ್ರಕರಣಕ್ಕೆ (Missing Case) ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಕಳೆದ ಕೆಲವು ವರ್ಷಗಳಿಂದ ಯಾರಿಗೂ ಕಾಣಿಸಿಕೊಳ್ಳದೆ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಅವರು ಇದೀಗ ದಿಢೀರನೆ ಪ್ರತ್ಯಕ್ಷವಾಗಿದ್ದು, ತಾವು ಎಲ್ಲಿದ್ದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. WhatsApp Group Join Now ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದಾಗ ದರ್ಶನ್ ಅವರ ಹಳೆಯ ಮ್ಯಾನೇಜರ್ ಮಲ್ಲಿಕಾರ್ಜುನ ಅವರ ವಿಷಯವೂ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಅವರು … Read more

25ರ ಹರೆಯದ ಹುಡುಗನ ಪದೇ ಪದೇ ಕರಿತಿದ್ದ ಆಂಟಿ: ಮರಕ್ಕೆ ಕಟ್ಟಿ ಹೊಡೆದು ಸಾಯಿಸಿದ ಆಂಟಿ ಕಡೆಯವರು

ವಿವಾಹಿತ ಮಹಿಳೆಯ ಸಹವಾಸಕ್ಕೆ ಬಿದ್ದಿದ್ದ 25ರ ಹರೆಯದ ತರುಣನನ್ನು ಆ ಮಹಿಳೆಯ ಕಡೆಯವರು ಮರಕ್ಕೆ ಕಟ್ಟಿ ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ಪಂಜಾಬ್‌ನ ಮಾನ್ಸಾದಲ್ಲಿ ನಡೆದಿದೆ. ಮೃತ ಯುವಕನ್ನು ಖೊಖರ್ ರಸ್ತೆಯ 25 ವರ್ಷದ ಜಶ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. WhatsApp Group Join Now ಈ ಯುವಕನಿಗೆ ಈ ಹಿಂದೆಯೂ ಮಹಿಳೆಯ ಕಡೆಯವರು ಥಳಿಸಿದ್ದಾರೆ ಎಂದು ಯುವಕನ ಕಡೆಯವರು ದೂರಿದ್ದಾರೆ. ಯುವಕನನ್ನು ಮರಕ್ಕೆ ಕಟ್ಟಿ ಥಳಿಸುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ … Read more

ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಅಣ್ಣ.!

ಚಿಕ್ಕೋಡಿ: ನಾಪತ್ತೆಯಾಗಿದ್ದ ಮಹಿಳೆಯೊಬ್ಬಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಅಣ್ಣನೇ ಸುಪಾರಿ ನೀಡಿ ಕೊಲೆ ಮಾಡಿಸಿರುವ ಆಘಾತಕಾರಿ ಅಂಶ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಅಣ್ಣ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಘಟನೆಯ ಹಿನ್ನೆಲೆ: ಮೃತ ಮಹಿಳೆ ಸತ್ತೆವ್ವಾ ಎಂಬುವವರು ಕಳೆದ ಕೆಲವು ದಿನಗಳಿಂದ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಇದರಿಂದ ಸಂಶಯಗೊಂಡ ಆಕೆಯ ಪ್ರಿಯಕರ ಕೃಷ್ಣಾ ಎಂಬಾತ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು. ದೂರಿನ … Read more

Horoscope Today : 16 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಅಶುಭ ದಿನ ಬರಲಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ಕೆಮ್ಮು, ಶೀತ, ಜ್ವರ, ಮತ್ತು ಮಾನಸಿಕ ವ್ಯಥೆಗಳು ಕಂಡುಬರುತ್ತವೆ. ಇತರರಿಗೆ ಮಾಡಿದ ಸಹಾಯ ತಿರುಗುಬಾಣವಾಗಬಹುದು. ಹಣಕಾಸಿನ ವಹಿವಾಟು, ಸಾಕ್ಷಿ ನಿಲ್ಲುವುದು, ಜಾಮೀನುದಾರನಾಗುವುದು ಮುಂತಾದವುಗಳು ಸದ್ಯಕ್ಕೆ ಬೇಡ. ಆತ್ಮ ವಿಶ್ವಾಸದ ಕೊರತೆ, ನಿರ್ಧಾರಗಳನ್ನು ತೆಗೆದುಕೊಳ್ಳುವುದರಲ್ಲಿ ಅಸಮರ್ಥ ಇವು ನಿಮ್ಮ ಕಷ್ಟಗಳನ್ನು ಹೆಚ್ಚಿಸಲಿವೆ. ದೊಡ್ಡ ನಷ್ಟಗಳನ್ನು ಕಡೆಗಣಿಸಿ ಸಣ್ಣ ಲಾಭಗಳ ಬೆನ್ನುಹತ್ತಬೇಡಿ. ವೃಷಭ :- ಈ ದಿನವು ನಿಮಗೆ ಏಳಿಗೆ ಮತ್ತು … Read more

ಸಿಎಂ ಸಿದ್ದರಾಮಯ್ಯ ನೀಚ ರಾಜಕಾರಣಿ. ತಾನಿಲ್ಲದಿದ್ದರೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ : ಎಚ್. ವಿಶ್ವನಾಥ್

ಸಿಎಂ ಸಿದ್ದರಾಮಯ್ಯ ನೀಚ ರಾಜಕಾರಣಿ. ತಾನಿಲ್ಲದಿದ್ದರೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಅವರು ಬರುವ ಮುನ್ನವೇ ಕಾಂಗ್ರೆಸ್ ಪಕ್ಷ ಇತ್ತು. ರಾಜ್ಯದಲ್ಲಿ ಕಾಂಗ್ರೆಸ್ ಕೊನೆಗಾಣಿಸಿಯೇ ಅವರು ಅಧಿಕಾರದಿಂದ ಕೆಳಗಿಳಿಯುವುದು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದರು. WhatsApp Group Join Now ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತವೇ ಅಹಿಂದ. ಅದು ಸಿದ್ದರಾಮಯ್ಯನಿಗೆ ಗೊತ್ತಿಲ್ಲ. ತನ್ನಿಂದಲೇ ಎಲ್ಲ ಅಂದುಕೊಂಡಿದ್ದಾರೆ. ಮುಸ್ಲಿಮರು ಕಾಂಗ್ರೆಸ್ನ ಮತದಾರರು. ಉಪ ಚುನಾವಣೆಯಲ್ಲಿ ಆವರ್ಗದ ಮತದಾರರು ಕಾಂಗ್ರೆಸ್ನಿಂದ ವಿಮುಖ ಆಗುವಂತೆ … Read more

SSLC Results 2026 : ವಿದ್ಯಾರ್ಥಿಗಳ ಗಮನಕ್ಕೆ… ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಬಗ್ಗೆ KSEAB ಮಹತ್ವದ ಮಾಹಿತಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿದೆ ಇಂದು ಎಂಬ ತಪ್ಪು ಮಾಹಿತಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಆದರೆ ಈ ರೀತಿ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. WhatsApp Group Join Now ಅಲ್ಲದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಇನ್ನೂನಡೆಯುತ್ತಿದೆ. ಇದನ್ನು ಪೂರ್ಣಗೊಳ್ಳಲು ಕಾಲಾವಕಾಶ ಬೇಕಿದೆ. ಹೀಗಾಗಿ 10ನೇ ತರಗತಿ ಫಲಿತಾಂಶದ ಬಗ್ಗೆ ಮಂಡಳಿ ಅಧಿಕೃತ ಮಾಹಿತಿ ಬಿಡುಗಡೆ ಮಾಡುತ್ತದೆ ಎಂದು ತಿಳಿಸಿದೆ. SSLC ರಿಸಲ್ಟ್‌ … Read more

ಮತ್ತೊಂದು ಭೀಕರ ರಸ್ತೆ ಅಪಘಾತಕ್ಕೆ ಪೊಲೀಸ್ ಅಧಿಕಾರಿ ಬಲಿ: ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಿಪಿಐ ರಘುನಾಥ್ ಸಾವು!

ವಿಜಯನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ DCRE ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಕೇವಲ ಎರಡು ದಿನಗಳಲ್ಲಿ, ಹೊಸ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ. WhatsApp Group Join Now ವಿಜಯನಗರ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಪೊಲೀಸ್ ಇಲಾಖೆಯ ದಕ್ಷ ಅಧಿಕಾರಿಯೊಬ್ಬರನ್ನು ಬಲಿಪಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಬೇವಿನ ಮರಕ್ಕೆ ಡಿಕ್ಕಿ … Read more

‘ನಿನಗೆ ಹುಟ್ಟಿದ ಮಗ ನೋಡಲು ನಿನ್ನಂತೆ ಕಾಣುವುದಿಲ್ಲ’ ಎಂದಿದ್ದಕ್ಕೆ ಮಗನನ್ನ ನದಿಗೆ ತಳ್ಳಿ ಹತ್ಯೆಗೈದ ಅಪ್ಪ!

‘ತನಗೆ ಹುಟ್ಟಿದ ಮಗ ನೋಡಲು ನನ್ನಂತೆ ಇಲ್ಲ, ಅವನ ನಡವಳಿಗೆ ಮತ್ತು ಬುದ್ಧಿಯೂ ನನ್ನಂತೆ ಇಲ್ಲ’ವೆಂದು ಸ್ವತಃ ಹೆತ್ತ ತಂದೆಯೇ 6 ವರ್ಷದ ಮಗನನ್ನು ನದಿಗೆ ತಳ್ಳಿ ಕೊಲೆ ಮಾಡಿರುವ ಅತೀ ಅಮಾನುಷ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. WhatsApp Group Join Now ಘಟನೆಯ ಹಿನ್ನೆಲೆ: ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಈ ಘೋರ ಕೃತ್ಯ ಎಸಗಿದ ಆರೋಪಿ. ಈತನ ಪುತ್ರ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6 ವರ್ಷ) ಕೊಲೆಯಾದ ದುರ್ದೈವಿ … Read more